• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳಗಾವಿ, ಚಿಕ್ಕೋಡಿ ಕ್ಷೇತ್ರದಲ್ಲಿ ಹೊಂದಾಣಿಕೆ ಮಾಡಿಕೊಂಡಿಲ್ಲ
ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿಲ್ಲ‌‌. ಬೆಳಗಾವಿಯಲ್ಲಿ ಬಿಜೆಪಿ ಸಂಘಟಿತ ಹೋರಾಟ ಮಾಡಿತ್ತು. ಚಿಕ್ಕೋಡಿಯಲ್ಲಿ ಅದರ ಕೊರತೆ ಎದ್ದು ಕಂಡಿತ್ತು. ಈ ಕುರಿತು ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.
83ರ ವಯಸಿನಲ್ಲೂ ಪಿಜಿ ಪರೀಕ್ಷಾ ಉತ್ಸಾಹ!
ಈವರೆಗೆ ನಾಲ್ಕು ಸ್ನಾತಕೋತ್ತರ ಪದವಿ ಪಡೆದಿರುವ ಇಳಕಲ್ಲ ತಾಲೂಕಿನ ಗುಡೂರು ನಿವಾಸಿ ನಿಂಗಯ್ಯ ಒಡೆಯರ
ಅಬಕಾರಿಗೆ ಸಿಬ್ಬಂದಿ ಕೊರತೆಯೇ ಭಾರ!
ಸರ್ಕಾರಕ್ಕೆ ಬಹುಪಾಲು ತೆರಿಗೆ ಮೂಲಕ ಹಣ ತಂದುಕೊಂಡುವ ಅಬಕಾರಿ ಇಲಾಖೆ ಸಿಬ್ಬಂದಿ ಕೊರತೆಯಿಂದ ಸೊರಗಿದೆ. ಮತ್ತೊಂದೆಡೆ ಸದ್ಯ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಜವಾಬ್ದಾರಿ ಕೂಡ ಹೆಚ್ಚಳವಾಗಿದೆ.
ಕಾಕತಿ ಪೊಲೀಸ್‌ ಠಾಣೆ ಮುತ್ತಿಗೆ ಯತ್ನ!
ಜಮೀನು ವಿಷಯವಾಗಿ ಎರಡು ಕುಟುಂಬಗಳ ನಡುವೆ ನಡೆದ ಜಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ನೀಡಲು ಆಗ್ರಹಿಸಿ ಶುಕ್ರವಾರ ಕಾಕತಿ ಪೊಲೀಸ್‌ ಠಾಣೆಗೆ ಎದುರು ಪ್ರತಿಭಟನೆ ನಡೆಸಿ, ಮುತ್ತಿಗೆ ಹಾಕುವ ಯತ್ನ ನಡೆದಿದೆ. ಕಾಕತಿಯಲ್ಲಿರುವ ಜಮೀನಿಗೆ ಸಂಬಂಧಿಸಿದಂತೆ ಈ ಘಟನೆ ನಡೆದಿದೆ.
16ರಂದು ಗೋಕಾಕ ಜೆ.ಸಿ.ಐ ಸಂಸ್ಥೆಯಿಂದ ಪ್ರತಿಭಾ ಪುರಸ್ಕಾರ
ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 2023-24ರ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಗೋಕಾಕ ಜೆ.ಸಿ.ಐ ಸಂಸ್ಥೆಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜೂ.16ರಂದು ಗೋಕಾಕ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೆ.ಸಿ.ಐ ಭಾರತ ಸಂಸ್ಥೆಯ ಸಂಯೋಜಕ ವಿಷ್ಟು ಲಾತೂರ ಹೇಳಿದರು.
ಶಿಕ್ಷಣ ಸಂಸ್ಥೆಯಲ್ಲಿ ಬಿಸಿಯೂಟ ಅವ್ಯವಹಾರ ಆರೋಪ: ತನಿಖೆ
ಹೆಚ್ಚು ವಿದ್ಯಾರ್ಥಿಗಳ ಹಾಜರಾತಿ ತೋರಿಸಿ ಹಣ ದುರ್ಬಳಕೆ ಆರೋಪ ಹಿನ್ನೆಲೆಯಲ್ಲಿ ತನಿಖೆ ಆರಂಭ
ನಿರಂತರ ಮಳೆಯಿಂದ ಡೋಣಿ ನದಿ ಪ್ರವಾಹ ಹೆಚ್ಚಳ
ತಾಳಿಕೋಟೆಯ ಕೆಳ ಸೇತುವೆಯು ಜಲಾವೃತವಾಗಿದ್ದು, ಅಪಾಯ ಲೆಕ್ಕಿಸದೇ ಜನರು, ವಾಹನಗಳ ಓಡಾಟ ನಡೆಸುತ್ತಿದ್ದಾರೆ.
ಕೆಎಲ್‍ಇ ಸಂಸ್ಥೆಯಲ್ಲಿ ಸೇವೆ ಸಲ್ಲಿಸುವುದೇ ಭಾಗ್ಯ
ಸತ್ಕಾರ ಸಮಾರಂಭದಲ್ಲಿ ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಭಾವುಕರಾಗಿ ನುಡಿದರು.
ಸವದಿ ಬೆಂಬಲಿಗರ ಮೇಲೆ ಆಪಾದನೆ ಸರಿಯಲ್ಲ
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾಡಿರುವ ಆಪಾದನೆಗೆ ಶಾಸಕ ಲಕ್ಷ್ಮಣ ಸವದಿ ಬೆಂಬಲಿತ ಕಾಂಗ್ರೆಸ್ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದರು.
ಮದ್ಯ ತ್ಯಜಿಸಿ ಸುಖಕರ ಜೀವನ ನಡೆಸಿ
ಮದ್ಯ ವ್ಯಸನಿಗಳು ತಮ್ಮ ಮನಸನ್ನು ನಿಯಂತ್ರಿಸಿಕೊಂಡು ಮದ್ಯ ತ್ಯಜಿಸಿ ತಮ್ಮ ಕುಟುಂಬದೊಂದಿಗೆ ಸುಖಕರ ಜೀವನ ನಡೆಸಿ, ಸಮಾಜದಲ್ಲಿ ಒಳ್ಳೆ ವ್ಯಕ್ತಿಯಾಗಿ ಬಾಳಬೇಕು ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ, ಯುವ ನಾಯಕ ಸದಾಶಿವ ದೇಶಿಂಗೆ ಹೇಳಿದರು.
  • < previous
  • 1
  • ...
  • 237
  • 238
  • 239
  • 240
  • 241
  • 242
  • 243
  • 244
  • 245
  • ...
  • 393
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved