ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರತಿಭೆ ಅನಾವರಣಕ್ಕೆ ಪ್ರತಭಾ ಕಾರಂಜಿ ಸೂಕ್ತ ವೇದಿಕೆ: ಪ್ರಭಾವತಿ ಪಾಟೀಲ
ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಹೊರತರಲು ಶಿಕ್ಷಕರು ನಿಷ್ಠೆ, ಪ್ರಾಮಾಣಿಕತೆ ಹಾಗೂ ನಿಷ್ಪಕ್ಷಪಾತವಾಗಿ ಕಾರ್ಯ ಮಾಡಬೇಕೆಂದು ಹುಕ್ಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭಾವತಿ ಪಾಟೀಲ ಹೇಳಿದರು.
ಮಹಿಳೆಯರ ಸಬಲೀಕರಣಕ್ಕೆ ಬಿಜೆಪಿ ಬದ್ಧ: ಬಾಲಚಂದ್ರ ಜಾರಕಿಹೊಳಿ
ಮಹಿಳೆಯರು ಆರ್ಥಿಕವಾಗಿ ಮುಂದೆ ಬರಬೇಕಾದರೆ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಪತ್ರಿಕಾ ವಿತರಕರ ಶ್ರಮ, ಸಮಯ ಪ್ರಜ್ಞೆ ಶ್ಲಾಘನೀಯ: ರಮೇಶ ಜಾರಕಿಹೊಳಿ
ಪತ್ರಿಕೆಯನ್ನು ಮನೆಗಳಿಗೆ ಸರಿಯಾದ ಸಮಯಕ್ಕೆ ತಲುಪಿಸುವ ಪತ್ರಿಕಾ ವಿತರಕರ ಕಾರ್ಯ ಮಹತ್ವದ್ದಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಕೃಷಿ ಮಹಾವಿದ್ಯಾಲಯ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ: ಲಕ್ಷ್ಮಣ ಸವದಿ
ರೈತರ ಮಕ್ಕಳು ಉನ್ನತ ಶಿಕ್ಷಣಕ್ಕಾಗಿ ಅಥಣಿ ಮತಕ್ಷೇತ್ರದಲ್ಲಿ ಕೃಷಿ ಮಹಾವಿದ್ಯಾಲಯ ಸ್ಥಾಪನೆ ಮಾಡುವ ಸಂಕಲ್ಪ ಹೊಂದಿದ್ದೇನೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ದಬ್ಬಾಳಿಕೆ ನಡೆಸಿ ಶಾಂತಿ ಕದಡುವ ಕೆಲಸ ನಿಲ್ಲಲಿ: ಮಹಾಂತೇಶ ದೊಡಗೌಡರ
ಚನ್ನಮ್ಮನ ಕಿತ್ತೂರು ಕ್ಷೇತ್ರದ ಅಭಿವೃದ್ಧಿಗಾಗಿ ವಿರೋಧ ಪಕ್ಷದವರನ್ನೂ ವಿಶ್ವಾಸಕ್ಕೆ ಪಡೆದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಕೆಲಸ ಮಾಡಿದರೆ ನಾವೂ ಸಹಕಾರ ನೀಡುತ್ತೇವೆ. ಇದನ್ನು ಬಿಟ್ಟು ದಬ್ಬಾಳಿಕೆ ನಡೆಸಿ ಕ್ಷೇತ್ರದಲ್ಲಿ ಶಾಂತಿ ಕದಡುವ ಕೆಲಸವನ್ನು ಸಹಿಸುವುದಿಲ್ಲ ಎಂದು ಮಾಜಿ ಶಾಸಕ ಮಹಾಂತೇಶ ದೊಡಗೌಡರ ಹೇಳಿದರು.
ಕಾಲುವೆಗೆ ಸಕ್ಕರೆ ಕಾರ್ಖಾನೆಗಳ ವಿಷ
ಅಥಣಿ ತಾಲೂಕಿನ ಹಲ್ಯಾಳ-ತುಂಗಳ ಏತ ನೀರಾವರಿ ಯೋಜನೆ ಕಾಲುವೆಗಳಲ್ಲಿ ಮಧ್ಯರಾತ್ರಿ ಸಕ್ಕರೆ ಕಾರ್ಖಾನೆಯವರು ತ್ಯಾಜ್ಯ ಹಾಕುತ್ತಿದ್ದು, ಇದರಿಂದ ಕಾಲುವೆ ನೀರು ಕಲುಷಿತಗೊಂಡು ಅಂತರ್ಜಲ ಸೇರಿ ಕುಡಿಯುವ ನೀರು, ರೈತರ ಬೆಳೆಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ.
ಶಾಲಾ ಮಕ್ಕಳ ಆಟೋ ಪಲ್ಟಿ, ಮಕ್ಕಳಿಗೆ ಗಾಯ
ಶಾಲಾ ಮಕ್ಕಳನ್ನು ಕೆರೆದೊಯ್ಯುತ್ತಿದ್ದ ಆಟೋ ಪಲ್ಟಿಯಾಗಿ ಮಕ್ಕಳಿಗೆ ಸಣ್ಣ ಪುಟ್ಟ ಗಾಯವಾದ ಘಟನೆ ಬೆಳಗಾವಿಯಲ್ಲಿ ಶುಕ್ರವಾರ ನಡೆದಿದೆ.
ಹುಕ್ಕೇರಿ ಅರ್ಬನ್ ಬ್ಯಾಂಕಿಗೆ ₹ 1 ಕೋಟಿ 32 ಸಾವಿರ ಲಾಭ: ಜಯಗೌಡಾ ಪಾಟೀಲ
ಹುಕ್ಕೇರಿ: ದಿ.ಹುಕ್ಕೇರಿ ಅರ್ಬನ್ ಕೋ-ಆಪ್ ಲಿ., ಬ್ಯಾಂಕ 2023-24 ನೇ ಸಾಲಿನಲ್ಲಿ 1 ಕೋಟಿ 32 ಸಾವಿರ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಜಯಗೌಡಾ ಪಾಟೀಲ ಹೇಳಿದರು.
ಲಂಬೋದರನ ಸ್ವಾಗತಕ್ಕೆ ಸಜ್ಜಾದ ಅಥಣಿ
ಅಥಣಿ ಪಟ್ಟಣದಲ್ಲಿ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಗಣೇಶನ ಮೂರ್ತಿ ತಯಾರಿಸುವ ವಿಶ್ವಕರ್ಮ ಕುಟುಂಬಗಳ ಕಲಾವಿದರು ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳಿಗೆ ಅಂತಿಮ ರೂಪ ನೀಡುವ ಕಾಯಕದಲ್ಲಿ ನಿರತರಾಗಿದ್ದರು.
ಜಡೆ ಸಿದ್ದ ಶಿವಯೋಗಿಗಳ ಭಾವಚಿತ್ರ ಮೆರವಣಿಗೆ
ಪಾಠಶಾಲೆಯಲ್ಲಿ ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ಮಹಾಮಂಗಳಾರತಿ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
< previous
1
...
238
239
240
241
242
243
244
245
246
...
468
next >
Top Stories
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್ ಸಂಖ್ಯೆಯೂ ಸುಳ್ಳು?
ಬಂದಿದೆ ಹೊಸ ಆಧಾರ್ ಆ್ಯಪ್ : ಸ್ಮಾರ್ಟ್ ಫೋನ್ ಮೂಲಕ ಬಳಕೆ
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ
ಕಬ್ಬು ದರಕ್ಕಾಗಿ ತಹಸೀಲ್ದಾರ್ ಕಚೇರಿಗೆ ಬೀಗ