• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರ್ಧ ಗಂಟೆಗೊಮ್ಮೆ ಕೊಯ್ನಾ ನೀರಿನ ಮಾಹಿತಿ: ಡಿಸಿ
ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕುರಿತು ಕೊಲ್ಲಾಪುರ ಜಿಲ್ಲಾಧಿಕಾರಿಯ ಜೊತೆಗೆ ಒಂದು ಗಂಟೆ ಚರ್ಚೆ ನಡೆಸಿ ಮಾಹಿತಿ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಕರದಂಟು ನಾಡಿಗೆ ಜಲಕಂಟಕ
ಮಹಾಮಳೆಯಿಂದ ಗೋಕಾಕ ತಾಲೂಕಿನಲ್ಲಿ ಪ್ರವಾಹ ಎದುರಾಗಿದ್ದು, ಜನವಸತಿ ಪ್ರದೇಶಕ್ಕೆ ನೀರು ನುಗ್ಗುತ್ತಿರುವುದರಿಂದ ತಾಲೂಕಾಡಳಿತ, ಪೊಲೀಸ್ ಇಲಾಖೆ ಅಧಿಕಾರಿಗಳ ತಂಡ ನದಿ ತಟದ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸುತ್ತಿದ್ದಾರೆ.
ಸಂಕೇಶ್ವರ ಪಟ್ಟಣಕ್ಕೆ ನುಗ್ಗಿದ ಹಿರಣ್ಯಕೇಶಿ ನೀರು
ಹಿರಣ್ಯಕೇಶಿ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಸಂಕೇಶ್ವರ ಪಟ್ಟಣಕ್ಕೆ ನೀರು ನುಗ್ಗಿದ್ದು, ಎರಡು ದೇವಸ್ಥಾನಗಳಿಗೆ ಸುತ್ತ ನೀರು ಆವರಿಸಿದೆ.
ಬೆಳಗಾವಿಯಲ್ಲಿ ಮನೆಗಳಲ್ಲಿ ಚಿಮ್ಮುತ್ತಿದೆ ನೀರು
ಬೆಳಗಾವಿ ಜಿಲ್ಲೆಯ ನದಿಗಳ ಆರ್ಭಟ ಮುಂದುವರಿದಿದ್ದು, 36 ಸೇತುವೆಗಳು ಮುಳುಗಡೆಯಾಗಿವೆ. ಮಹಾರಾಷ್ಟ್ರ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.
ಖಾನಾಪುರದ 15 ಗ್ರಾಮಗಳ ಜನರ ಸ್ಥಳಾಂತರಕ್ಕೆ ಸಿದ್ಧ; ಸಚಿವ ಸತೀಶ ಜಾರಕಿಹೊಳಿ
ಖಾನಾಪುರ ತಾಲೂಕಿನ ಕಾಡಂಚಿನ 15 ಗ್ರಾಮಗಳನ್ನು ಪಟ್ಟಿ ಮಾಡಲಾಗಿದ್ದು, ಶೇ.80ರಷ್ಟು ಜನರು ಒಪ್ಪಿದರೆ ಅವರನ್ನು ಬೇರೆಡೆ ಸ್ಥಳಾಂತರಕ್ಕೆ ಚಿಂತನೆ ನಡೆಸಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಯಲ್ಲಮ್ಮದೇವಿಗೆ ₹1.96 ಕೋಟಿ ದೇಣಿಗೆ ಸಂಗ್ರಹ
ಬೆಳಗಾವಿ : ಉತ್ತರ ಕರ್ನಾಟಕ ಭಾಗದ ಪ್ರಮುಖ ಆರಾಧ್ಯ ದೇವಿ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಕೇವಲ 50 ದಿನದಲ್ಲಿ ಬರೋಬ್ಬರಿ 1.96 ಕೋಟಿ ಹಣ ಭಕ್ತರ ಕಾಣಿಕೆ ಸಂಗ್ರಹವಾಗಿದೆ.
36 ಸೇತುವೆ ಮುಳುಗಡೆ, ಮಹಾ ಸಂಪರ್ಕ ಕಡಿತ
ಬೆಳಗಾವಿ: ನೆರೆಯ ಮಹಾರಾಷ್ಟ್ರ ಮತ್ತು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ನದಿಗಳು ಉಕ್ಕಿ ಹರಿಯುತ್ತಿದ್ದು, ಈವರೆಗೆ ಒಟ್ಟು 36 ಸೇತುವೆ ಮುಳುಗಡೆಯಾಗಿವೆ.
ಸುರಕ್ಷತಾ ದೃಷ್ಟಿಯಿಂದ ಜನರ ಸ್ಥಳಾಂತರಕ್ಕೆ ಸೂಚನೆ
ಗೋಕಾಕ: ಘಟಪ್ರಭಾ ನದಿ ತೀರದ ಸಾರ್ವಜನಿಕರನ್ನು ಸುರಕ್ಷತಾ ದೃಷ್ಟಿಯಿಂದ ಸ್ಥಳಾಂತರಿಸಲು ಮೂಡಲಗಿ ಮತ್ತು ಗೋಕಾಕ ತಾಲೂಕಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಯೋಧರ ತ್ಯಾಗ,ಬಲಿದಾನ ಯುವಕರಿಗೆ ಪ್ರೇರಣೆ: ಸಚಿವ ಸತೀಶ ಜಾರಕಿಹೊಳಿ
ದೇಶದ ಹುತಾತ್ಮ ಯೋಧರ ತ್ಯಾಗ, ಬಲಿದಾನ ಯುವಕರಿಗೆ ಪ್ರೇರಣೆಯಾಗಿದೆ ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಚಿಕಿತ್ಸೆ ಫಲಿಸದೇ ಆಮಗಾಂವ ಮಹಿಳೆ ಸಾವು
ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದ ಖಾನಾಪುರ ತಾಲೂಕಿನ ಮಹಿಳೆ ಚಿಕಿತ್ಸೆ ಫಲಕಾರಿ ಆಗದೇ ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದಾಳೆ.
  • < previous
  • 1
  • ...
  • 238
  • 239
  • 240
  • 241
  • 242
  • 243
  • 244
  • 245
  • 246
  • ...
  • 432
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved