• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣದಿಂದ ಮಾತ್ರ ಸಮಾಜ ಬದಲಾವಣೆ ಸಾಧ್ಯ: ಬಾಲಚಂದ್ರ ಜಾರಕಿಹೊಳಿ
ಶಿಕ್ಷಣದಿಂದ ಮಾತ್ರ ಸಮಾಜವನ್ನು ಬದಲಾಯಿಸಲು ಸಾಧ್ಯವೆಂದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಶಿಕ್ಷಕರು ವೃತ್ತಿಯ ಗೌರವ ಕಾಪಾಡಲಿ: ಶಿವಬಸವ ಸ್ವಾಮೀಜಿ
ಜ್ಞಾನಕ್ಕಿಂತ ಮಿಗಿಲಾದ ವಸ್ತು ಜಗತ್ತಿನಲ್ಲಿ ಯಾವುದೂ ಇಲ್ಲ. ಜ್ಞಾನ ಸಂಪಾದನೆ ಮತ್ತು ಜ್ಞಾನ ಪ್ರಸಾರ ಶಿಕ್ಷಕನ ಎರಡು ಕಣ್ಣುಗಳಿದ್ದಂತೆ. ಎಲ್ಲ ವೃತ್ತಿಗಳಿಗಿಂತ ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾಗಿದೆ ಎಂದು ಗಚ್ಚಿನ ಮಠದ ಶಿವಬಸವ ಸ್ವಾಮೀಜಿ ಹೇಳಿದರು.
ಬೈಕ್‌ ಕಳ್ಳರಿಬ್ಬರ ಬಂಧನ, 10ಕ್ಕೂ ಅಧಿಕ ಬೈಕ್‌ ವಶ
ಕಳೆದ ಹಲವು ದಿನಗಳ ಹಿಂದೆ ಗೋಕಾಕ ನಗರದಲ್ಲಿ ಬೈಕ್‌ಗಳನ್ನು ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸಲು ಗೋಕಾಕ ನಗರ ಠಾಣೆ ಪೋಲಿಸರು ಯಶಸ್ವಿಯಾಗಿದ್ದಾರೆ.
ಭವಿಷ್ಯದ ಪ್ರಜೆಗಳ ನಿರ್ಮಾಣದ ಹೊಣೆ ಶಿಕ್ಷಕರದ್ದು: ಅಶೋಕ ಪಟ್ಟಣ
ದೇಶದ ಭವಿಷ್ಯದ ಪ್ರಜೆಗಳ ನಿರ್ಮಾಣದ ಹೊಣೆ ಶಿಕ್ಷಕರ ಮೇಲಿದ್ದು, ಜವಾಬ್ದಾರಿಯಿಂದ ಉತ್ತಮ ಶಿಕ್ಷಣ ನೀಡಲು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವ ಮೂಲಕ ಒಳ್ಳೆಯ ನಾಗರಿಕರನ್ನಾಗಿ ಮಾಡಬೇಕೆಂದು ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.
ಚಿಕ್ಕಟ್ಟಿ ಸಂಸ್ಥೆಯ ಕಾರ್ಯ ಶ್ಲಾಘನೀಯ: ಪ್ರಾ.ಗೌಡರ
ಸರ್ಕಾರಿ ಶಾಲೆ ಶಿಕ್ಷಕರಿಗೆ ಖಾಸಗಿ ಶಾಲೆ ಪ್ರತಿ ವರ್ಷ ಪ್ರಶಸ್ತಿ ನೀಡಿ ಸನ್ಮಾನಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ನಿವೃತ್ತ ಪ್ರಾಚಾರ್ಯ ಎಸ್.ಎಸ್. ಗೌಡರ ಹೇಳಿದರು.
ತಾಲೂಕು ಪಂಚಾಯತಿ ಕಚೇರಿಗೆ ಭೇಟಿ ನೀಡಿದ ಸಿಎಒ
ಜಿಪಂ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡುಗುಂಟಿ ಹಾಗೂ ಜಿಪಂ ಸಿಬ್ಬಂದಿ ಶಶಿಕಾಂತ ನೇಸರಗಿ ಹಾಗೂ ಸುವರ್ಣ ಮಹೇಂದ್ರಕರ ನಗರದ ತಾಪಂ ಕಚೇರಿಗೆ ಭೇಟಿ ನೀಡಿ ಕಡತಗಳ ಹಾಗೂ ಲೆಕ್ಕಪತ್ರ ದಾಖಲೆಗಳ ಪರಿಶೀಲನೆ ನಡೆಸಿದರು.
ಮುಖ್ಯಶಿಕ್ಷಕ ಎಸ್.ಎಂ.ಜನಗೌಡಗೆ ಸನ್ಮಾನ
ಇಲ್ಲಿಯ ಸಿಂಧೂರ ವಸತಿಯ ಅಪ್ಪಯ್ಯ ಸ್ವಾಮಿ ದೇವಾಲಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಸಮಯ ಪ್ರಜ್ಞೆ, ಕರ್ತವ್ಯ ಪಾಲನೆಯಲ್ಲಿ ಸೇವೆ ಮಾಡುತ್ತಿರುವ ಆದರ್ಶ ಮುಖ್ಯ ಶಿಕ್ಷಕ ಎಸ್.ಎಂ. ಜನಗೌಡ ಅವರಿಗೆ ದೇವಾಲಯದ ಟ್ರಸ್ಟ್‌ ಕಮಿಟಿ ಪರ ಸತ್ಕರಿಸಲಾಯಿತು.
ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಕೊರತೆ ಇಲ್ಲ; ಕಾಶ ಹುಕ್ಕೇರಿ
ಶಿಕ್ಷಣ ಕ್ಷೇತ್ರಕ್ಕೆ ಯಾವುದೇ ರೀತಿಯಾದ ಅನುದಾನದ ಕೊರತೆ ಆಗುವುದಿಲ್ಲವೆಂದು ದೆಹಲಿಯ ವಿಶೇಷ ಪ್ರತಿನಿಧಿ, ವಿಪ ಸದಸ್ಯ ಪ್ರಕಾಶ ಹುಕ್ಕೇರಿ ಹೇಳಿದರು.
ಗಣೇಶನ ಸ್ವಾಗತಕ್ಕೆ ಕುಂದಾನಗರಿ ಸಜ್ಜು
ವಿಘ್ನನಿವಾರಕ ಗಣೇಶನ ಸ್ವಾಗತಕ್ಕೆ ಕುಂದಾನಗರಿ ಸಜ್ಜುಗೊಂಡಿದ್ದು, ಗಣೇಶನ ಆಗಮನಕ್ಕೆ ಕ್ಷಣಗಣನೆ ಶುರುವಾಗಿದೆ. ನಗರದ ಗಲ್ಲಿ ಗಲ್ಲಿಗಳಲ್ಲಿ ಸಾರ್ವಜನಿಕ ಗಣೇಶ ಮಂಟಪಗಳು ಸಿದ್ಧಗೊಂಡಿವೆ.
ಕಲ್ಲನ್ನು ಶಿಲೆಯಾಗಿಸುವ ಸಾಮರ್ಥ್ಯ ಶಿಕ್ಷಕರಿಗೆ: ಶಾಸಕ ರಾಜು ಸೇಠ
ವಿದ್ಯಾರ್ಥಿಗಳಲ್ಲಿರುವ ಅಜ್ಞಾನ ದೂರ ಮಾಡಿ ಜ್ಞಾನದ ಕಡೆಗೆ ವಿದ್ಯಾರ್ಥಿಗಳನ್ನು ಕೊಂಡೊಯ್ಯುವ ಶಿಕ್ಷಕರ ಸೇವೆ ನಿರಂತರವಾದದು ಎಂದು ಶಾಸಕ ಆಸೀಫ್ (ರಾಜು) ಸೇಠ ಹೇಳಿದರು.
  • < previous
  • 1
  • ...
  • 239
  • 240
  • 241
  • 242
  • 243
  • 244
  • 245
  • 246
  • 247
  • ...
  • 468
  • next >
Top Stories
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್‌ ಸಂಖ್ಯೆಯೂ ಸುಳ್ಳು?
ಬಂದಿದೆ ಹೊಸ ಆಧಾರ್‌ ಆ್ಯಪ್ : ಸ್ಮಾರ್ಟ್‌ ಫೋನ್‌ ಮೂಲಕ ಬಳಕೆ
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ
ಕಬ್ಬು ದರಕ್ಕಾಗಿ ತಹಸೀಲ್ದಾರ್‌ ಕಚೇರಿಗೆ ಬೀಗ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved