ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಡೋಲಿಯಲ್ಲಿ ಮಳೆಗೆ ಕುಸಿದ ಮನೆ
ಬೆಳಗಾವಿ ತಾಲೂಕಿನ ಕಡೋಲಿಯಲ್ಲಿ ಧಾರಾಕಾರ ಸುರಿಯುತ್ತಿರುವ ಮಳೆಗೆ ಹಳೆ ಮನೆಯೊಂದು ಭಾಗಶಃ ಕುಸಿದುಬಿದ್ದಿದೆ.
ಭಾರಿ ಮಳೆ- ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಕಲ ಸಿದ್ಧತೆ : ಸಚಿವ ಸತೀಶ ಜಾರಕಿಹೊಳಿ
ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಸತೀಶ ಜಾರಕಿಹೊಳಿ, ಗುರುವಾರ ರಾಯಬಾಗ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಮದಿಹಳ್ಳಿ ಗ್ರಾಪಂಗೆ ಲಕ್ಕವ್ವ ಬಾಗಿ ಅಧ್ಯಕ್ಷೆ
ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮ ಪಂಚಾಯತಿಯ 2ನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ಲಕ್ಕವ್ವ ಬಾಳಪ್ಪ ಬಾಗಿ ಆಯ್ಕೆಯಾದರು.
ಮನಸ್ಸುಗಳು ಒಂದುಗೂಡಲು ಜಾತ್ರೆಗಳು ಪೂರಕ: ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ
ಒಡೆದು ಹೋದ ಮನಸ್ಸುಗಳು ಒಂದುಗೂಡಲು ಜಾತ್ರೆಗಳು ಪೂರಕವಾಗಲಿದೆ. ಹಿಂದಿನ ಹಿರಿಯರು ಅನೇಕ ಹಬ್ಬ, ಜಾತ್ರೆ ಮಾಡಿದ್ದಾರೆ ಎಂದು ತೀಕೋಟಾ ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ಕೃಷ್ಣಾ ತೀರದಲ್ಲಿ ಪ್ರವಾಹ
ಕೃಷ್ಣಾ ನದಿಯ ನೀರಿನ ಒಳಹರಿವು 1,98,000 ಕ್ಯುಸೆಕ್ ದಾಟಿರುವುದರಿಂದ ಜಿಲ್ಲೆಯಲ್ಲಿ ಪ್ರವಾಹದ ಆತಂಕ ಮತ್ತಷ್ಟು ಹೆಚ್ಚಿದೆ.
ಬೆಳಗಾವಿಯಲ್ಲಿ ಅವಾಂತರ ಸೃಷ್ಟಿಸಿದ ವರ್ಷಧಾರೆ
ಬೆಳಗಾವಿ ನಗರದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ನದಿ ತೀರದ ಗ್ರಾಮಸ್ಥರ ಸ್ಥಳಾಂತರ
ಚಿಕ್ಕೋಡಿ ತಾಲೂಕಿನ ಯಕ್ಸಂಬಾ, ಯಡೂರ, ಕಲ್ಲೋಳ, ಚಂದೂರ ಸೇರಿದಂತೆ ನದಿ ತೀರದ ಗ್ರಾಮಗಳ ಜನರರನ್ನು ದನ, ಕರುಗಳೊಂದಿಗೆ ಮನೆಯ ಎಲ್ಲ ಸರಂಜಾಮುಗಳಿಂದ ಗ್ರಾಮದಲ್ಲಿರುವ ಮನೆಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.
ಕಾಲು ಮುರಿದುಕೊಂಡ ಕಳ್ಳ; ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು
ಚನ್ನಾಪುರ ಗ್ರಾಮದಲ್ಲಿ ಅಂಗಡಿಯೊಂದನ್ನು ಕಳ್ಳತನ ಮಾಡಲು ಬಂದಿದ್ದ ಕಳ್ಳರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಗುರುವಾರ ನಡೆದಿದೆ.
ಉಕ್ಕಿದ ಘಟಪ್ರಭೆ; ಗೋಕಾಕ ತಾಲೂಕಿನಲ್ಲಿ ಪ್ರವಾಹ ಭೀತಿ
ಘಟಪ್ರಭಾ ನದಿಗೆ 43,754 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಪೋಲಿಸ್ ಇಲಾಖೆ ಸೇರಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ.
ಮಹಾರಾಷ್ಟ್ರದ ಮಳೆಯಿಂದ ಬೆಳಗಾವಿಗೆ ಜಲಕಂಟಕ!
ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೃಷ್ಣಾ ಸೇರಿ ಹಲವು ನದಿಗಳ ನೀರಿನಮಟ್ಟ ನಿತ್ಯ ಏರಿಕೆಯಾಗುತ್ತಲೇ ಇದೆ. ಕೃಷ್ಣಾ ನದಿಯಲ್ಲಿ 2.20 ಲಕ್ಷ ಕ್ಯುಸೆಕ್ಗೂ ಹೆಚ್ಚಿನ ಪ್ರಮಾಣದ ನೀರು ಹರಿಯುತ್ತಿದ್ದು ದೂಧ್ಗಂಗಾ, ಘಟಪ್ರಭಾ, ಮಲಪ್ರಭಾ, ಮಾರ್ಕಾಂಡೇಯ ನದಿಗಳೂ ಪ್ರವಾಹಮಟ್ಟದಲ್ಲಿ ಹರಿಯುತ್ತಿವೆ.
< previous
1
...
239
240
241
242
243
244
245
246
247
...
432
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ