• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೊಲ್ಲೆ ಪತ್ನಿ ಕ್ಷೇತ್ರದಲ್ಲೇ ಕಾಂಗ್ರೆಸ್‌ಗೆ ಮುನ್ನಡೆ
ಕನ್ನಡಪ್ರಭ ವಾರ್ತೆ ಬೆಳಗಾವಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ 92655 ಮತಗಳ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಕೈ ನಾಯಕರ ಮಾಸ್ಟರ್ ಸ್ಟ್ರೋಕ್‌ಗೆ ಬಿಜೆಪಿ ಶಾಕ್‌ ಆಗಿದೆ. ಅದರಲ್ಲೂ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪತ್ನಿ ಕ್ಷೇತ್ರದಲ್ಲೇ ಕಾಂಗ್ರೆಸ್‌ 29,752 ಮುನ್ನಡೆ ಸಾಧಿಸಿದ್ದು ಚರ್ಚೆಗೆ ಗ್ರಾಸವಾಗಿದೆ.
ಕ್ಷೇತ್ರದಿಂದ ಆಯ್ಕೆಯಾದ 2ನೇ ಮಹಿಳೆ ಪ್ರಿಯಾಂಕಾ
ಕನ್ನಡಪ್ರಭ ವಾರ್ತೆ ಬೆಳಗಾವಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸಚಿವ ಸತೀಶ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಸೋಲಿಸುವ ಮೂಲಕ ಈ ಕ್ಷೇತ್ರದಲ್ಲಿ ಗೆದ್ದ 2ನೇ ಮಹಿಳೆ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಮಾತ್ರವಲ್ಲ, 2024ರ ಹೊಸ ಸಂಸತ್‌ ಸದಸ್ಯರ ಪೈಕಿ ಅತೀ ಕಿರಿಯ ವಯಸ್ಸಿನ ಯುವ ಸಂಸದೆ ಎಂಬ ದಾಖಲೆಗೂ ಭಾಜನವಾದರೂ ಅಚ್ಚರಿಪಡಬೇಕಿಲ್ಲ.
ಪಟಾಕಿ ಸಿಡಿಸಿ, ಬಣ್ಣ ಎರಚಿ ಕಾರ್ಯಕರ್ತರ ಸಂಭ್ರಮ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕೋಡಿ ಪಟ್ಟಣ ಸೇರಿದಂತೆ ಲೋಕಸಭಾ ಕ್ಷೇತ್ರದಾದ್ಯಂತ ಕಾಂಗ್ರೆಸ್‌ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.
ಬೆಳಗಾವಿ ಮೇಲೆ ಬಿಜೆಪಿಯ ಮತ್ತಷ್ಟು ಬಿಗಿ ಹಿಡಿತ
ಕನ್ನಡಪ್ರಭ ವಾರ್ತೆ ಬೆಳಗಾವಿಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಭರ್ಜರಿ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಲೋಕಸಭೆಗೆ ಪ್ರವೇಶಿಸಿದ್ದಾರೆ. ಈ ಮೂಲಕ ಬೆಳಗಾವಿ ಕ್ಷೇತ್ರದ ಮೇಲೆ ಬಿಜೆಪಿ ಮತ್ತಷ್ಟು ಬಿಗಿ ಹಿಡಿತ ಸಾಧಿಸಿದೆ. ಕಾಂಗ್ರೆಸ್‌ನ ಹುರಿಯಾಳು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಪುತ್ರ ಮೃಣಾಲ ಹೆಬ್ಬಾಳಕರ ಅವರಿಗೆ ಸೋಲುಂಟಾಗಿದೆ. ಬಿಜೆಪಿಯ ಮಾಜಿ ಸಿಎಂ ಜಗದೀಶ ಶೆಟ್ಟರ್‌ ಅವರು ಕಾಂಗ್ರೆಸ್‌ ಅಭ್ಯರ್ಥಿಯನ್ನು ಮಣಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಫಲಿತಾಂಶಕ್ಕೂ ಮೊದಲೇ ವಿಜಯೋತ್ಸವಕ್ಕೆ ಬಿಜೆಪಿ ಸಿದ್ಧತೆ
ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಘೋಷಣೆಯಾಗುವ ಮುನ್ನವೇ ಬೆಳಗಾವಿಯಲ್ಲಿ ಬಿಜೆಪಿ ಅದ್ಧೂರಿ ವಿಜಯೋತ್ಸವಕ್ಕೆ ಸಿದ್ಧತೆ ಮಾಡಿಕೊಂಡಿದೆ.
ಬಿತ್ತನೆ ಬೀಜ ದರ ಹೆಚ್ಚಳ ಖಂಡಿಸಿ ಪ್ರತಿಭಟನೆ
ರಾಜ್ಯ ಸರ್ಕಾರ ಮುಂಗಾರು ಬಿತ್ತನೆ ಬೀಜ ದರ ಏರಿಕೆ ಹಾಗೂ ಬರ ಪರಿಹಾರ ವಿತರಣೆ ವಿಳಂಬ ಧೋರಣೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಕೊಲ್ಹಾಪುರ ಕಣೇರಿಯ ಸಿದ್ಧಗಿರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ
ಬಡವರಿಗೆ ಅನೂಕೂಲವಾಗುವ ನಿಟ್ಟಿನಲ್ಲಿ ಕೊಲ್ಲಾಪುರ ಕನೇರಿ ಸಿದ್ಧಗಿರಿ ಆಸ್ಪತ್ರೆಯಲ್ಲಿ ಮೇ.16 ರಿಂದ ಜೂ.30 ರವರೆಗೆ ಉಚಿತವಾಗಿ ಅಂಜಿಯೋಗ್ರಾಫಿ, ಆಂಜಿಯೋಪ್ಲ್ಯಾಸ್ಟಿ, ಬೈಪಾಸ್‌ ಸರ್ಜರಿ ಮಾಡಿ ಕೊಡಲಾಗುವುದು ಎಂದು ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ ನುಡಿದರು.
ಒಳ್ಳೆಯ ನಾಗರೀಕರನ್ನಾಗಿ ರೂಪಿಸಿ
ಶಿಕ್ಷಕರು ಮಕ್ಕಳಿಗೆ ಉತ್ತಮ ಸಂಸ್ಕೃತಿ, ಸಂಸ್ಕಾರಕೊಟ್ಟು ಒಳ್ಳೆ ಬೋಧನೆ ಮಾಡಿ ಅವರನ್ನು ಒಳ್ಳೆಯ ನಾಗರೀಕರನ್ನಾಗಿ ರೂಪಿಸಬೇಕು ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು.
ಲೋಕ ಕದನ: ಮತ ಎಣಿಕೆಗೆ ಕ್ಷಣಗಣನೆ
ಚಿಕ್ಕೋಡಿಯ ಆರ್‌ಡಿ ಕಾಲೇಜಿನಲ್ಲಿ ಚಿಕ್ಕೋಡಿ ಲೋಕಸಭಾ, ಬೆಳಗಾವಿಯ ಆರ್‌ಪಿಡಿ ಕಾಲೇಜಿನಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿದೆ.
ಸಹಾಯಕ ಗ್ರಂಥಪಾಲಕ ಹುದ್ದೆ ಅರ್ಜಿ ಆಹ್ವಾನದಲ್ಲಿ ತಾರತಮ್ಯ
ಸಾರ್ವಜನಿಕ ಗ್ರಂಥಾಯ ಇಲಾಖೆಯಲ್ಲಿ ಸಹಾಯಕ ಗ್ರಂಥಪಾಲಕ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಅರ್ಜಿಗಳನ್ನು ಆಹ್ವಾನಿಸಿರುವ ಹುದ್ದೆಗಳ ಅರ್ಹತಾ ಮಾನದಂಡದಲ್ಲಿ ತಾರತಮ್ಯವಾಗಿದ್ದು, ಸೂಕ್ತ ವೈಜ್ಞಾನಿಕ ಮಾನದಂಡಗಳನ್ನು ಅನುಸರಿಸಲು ಆಗ್ರಹಿಸಿ ಕೆಪಿಎಸ್‌ಸಿ ಕಚೇರಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ ಹಾಗೂ ಸದಸ್ಯರಾದ ಬಿ.ವಿ.ಗೀತಾ ಅವರಿಗೆ ಬೆಂಗಳೂರಿನ ಎಲ್ಐಎಸ್ ಅಕಾಡೆಮಿಯ ಅಧ್ಯಕ್ಷ ಡಾ.ಪಿ.ವಿ.ಕೊಣ್ಣೂರ ಶುಕ್ರವಾರ ಮನವಿ ಸಲ್ಲಿಸಿದರು.
  • < previous
  • 1
  • ...
  • 241
  • 242
  • 243
  • 244
  • 245
  • 246
  • 247
  • 248
  • 249
  • ...
  • 393
  • next >
Top Stories
ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿ ತಂದುಕೊಟ್ಟ ಹಾಸನದ ಲೇಖಕಿ ಬಾನು ಮುಷ್ತಾಕ್
ಜಾತಿಗಣತಿ ಬಗ್ಗೆ ಪ್ರತ್ಯೇಕ ವರದಿ ಕೊಡಿ: ಲಿಂಗಾಯತ ಸಚಿವರು ಒಟ್ಟಾಗಿ ಸಲ್ಲಿಸಿದ ಅಭಿಪ್ರಾಯ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ
ಏರ್‌ ಟರ್ಬುಲನ್ಸ್‌ಗೆ ಸಿಕ್ಕ ದಿಲ್ಲಿ-ಶ್ರೀನಗರ ವಿಮಾನ: ಮೂತಿ ಜಖಂ
ಪಾಕ್‌ ವಿರುದ್ಧ ರಾಜತಾಂತ್ರಿಕ ಸಮರ ಶುರು
ಬಲೂಚಿಸ್ತಾನ ಆತ್ಮಹತ್ಯಾ ಬಾಂಬ್‌ಗೆ 6 ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved