• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಡ್ಡಾಯ ಪಾಲಿಸಿ
ಲೋಕಸಭಾ ಚುನಾವಣೆಯ ಮತ ಏಣಿಕೆ ಕಾರ್ಯ ಜೂ.4 ರಂದು ಪಟ್ಟಣದ ಆರ್.ಡಿ ಕಾಲೇಜಿನಲ್ಲಿ ಜರುಗಲಿದೆ. ರಾಜಕೀಯ ಪಕ್ಷಗಳ ಮತ್ತು ಪಕ್ಷೇತರ ಅಭ್ಯರ್ಥಿಗಳು ತಮ್ಮ ಚುನಾವಣಾ ಏಜೆಂಟರು, ಮತ ಏಣಿಕಾ ಏಜೆಂಟರುಗಳು ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ಹೇಳಿದರು.
ಬಾಲಕಾರ್ಮಿಕರ ರಕ್ಷಣಾ ಕಾಯ್ದೆ ಜಾಗೃತಿ ಮೂಡಿಸಿ
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಹಿಸಿ ಮಾತನಾಡಿದರು.
ಯೋಗದಲ್ಲಿ ಚಿನ್ನದ ಪದಕ: ಸುದರ್ಶನಗೆ ಸನ್ಮಾನ
ನೇಪಾಳದಲ್ಲಿ ಇಂಡೋ-ನೇಪಾಳ ಯೋಗ ಚಾಂಪಿಯನ್‌ಶಿಪ್‌-2024ರ ಅಂತಾರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರಾಮದ ಯುವಕ ಸುದರ್ಶನ ಕೃಷ್ಣ ಗುರವ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದಿದ್ದಾನೆ.
ನೀರು ಪೂರೈಸಲು ಆಗ್ರಹಿಸಿ ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ
ಸಮರ್ಪಕ ಕುಡಿಯುವ ನೀರು ಪೂರೈಸಲು ಒತ್ತಾಯಿಸಿ ಇಡಗಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕಮೂಲಂಗಿ ಗ್ರಾಮಸ್ಥರು ಶನಿವಾರ ಖಾಲಿ ಕೊಡಗಲೊಂದಿಗೆ ಬಂದು ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ ಮಾಡಿದರು.
ನಿವೃತ್ತಿಯಾದ ಶಿಕ್ಷಕನಿಗೆ ಸಿಇಒ ಬೀಳ್ಕೊಡುಗೆ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ನನದಿಯ ಕನ್ನಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಪಿ.ಸಿ.ಪಾಯಣ್ಣವರ ಅವರು ಮೇ.31 ರಂದು ವಯೋನಿವೃತ್ತರಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಬೀಳ್ಕೊಡಲಾಯಿತು.
ಯಕ್ಕುಂಡಿ ಬಾಬಾ ಸಂದಲ್, ಉರುಸ್ ಸಂಪನ್ನ
ಕನ್ನಡಪ್ರಭ ವಾರ್ತೆ ಬೈಲಹೊಂಗಲಸಮೀಪದ ಯಕ್ಕುಂಡಿ ಗ್ರಾಮದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿರುವ ಹಜರತ್ ಪೀರ ದಿಲಾವರ ಗೋರಿ ಶಾ ವಲಿ ಬಾಬಾ ಸಂದಲ್ ಮತ್ತು ಉರುಸ್ ಕಾರ್ಯಕ್ರಮ ಹಿಂದೂ-ಮುಸ್ಲಿಂ ಭಕ್ತರ ಮಧ್ಯೆ ವಿಧಿ-ವಿಧಾನಗಳಿಂದ ಸಂಭ್ರಮದಿಂದ ನಡೆದಿದ್ದು, ಸಂಪನ್ನಗೊಂಡಿದೆ.
ಯರಗಟ್ಟಿ ಉಪಪೊಲೀಸ್ ಠಾಣೆಗಿಲ್ಲ ಮೇಲ್ದರ್ಜೇಯ ಭಾಗ್ಯ
ಕನ್ನಡಪ್ರಭ ವಾರ್ತೆ ಯರಗಟ್ಟಿ ತಾಲೂಕು ಕೇಂದ್ರವಾಗಿ 3 ವರ್ಷಗಳು ಕಳೆದರೂ ಯರಗಟ್ಟಿ ಉಪಪೊಲೀಸ್ ಠಾಣೆಯು ಮೇಲ್ದರ್ಜೆಗೆ ಏರುವ ಭಾಗ್ಯ ಮಾತ್ರ ಇನ್ನೂ ಕೂಡಿ ಬಂದಿಲ್ಲ. ಯರಗಟ್ಟಿ ಪಟ್ಟಣವು ಬೃಹತ್ ಕೈಗಾರಿಕೆಗಳನ್ನು ಹೊಂದಿರುವ ಪ್ರದೇಶವಾಗಿದ್ದು, ಪಟ್ಟಣದ ವ್ಯಾಪ್ತಿಯ ವಾಸಿಸುವ ಜನರ ಸಂಖ್ಯೆ ಹೆಚ್ಚಿದೆ. ಅಲ್ಲದೇ ಕೈಗಾರಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರು ಸಂಖ್ಯೆಯೂ ಹೆಚ್ಚಿದೆ. ಸುತ್ತಲಿನ 30ಕ್ಕೂ ಹೆಚ್ಚು ಹಳ್ಳಿಗಳು ಯರಗಟ್ಟಿ ಠಾಣೆಯ ವ್ಯಾಪ್ತಿಗೆ ಬರುತ್ತಿದ್ದು, ಪಟ್ಟಣಕ್ಕೆ ಪ್ರತ್ಯೇಕ ಪೊಲೀಸ್ ಠಾಣೆ ಅಗತ್ಯವಿದೆ.
ಹಸಿರೀಕರಣಕ್ಕೆ ಬೇರೂರಲು 60 ಸಾವಿರ ಸಸಿಗಳು ಸಿದ್ಧ
ಕನ್ನಡಪ್ರಭ ವಾರ್ತೆ ಹುಕ್ಕೇರಿ ಅರಣ್ಯ ಇಲಾಖೆಯ ಸಸ್ಯಪಾಲನಾ ಕ್ಷೇತ್ರಗಳಲ್ಲಿ ಹುಕ್ಕೇರಿ ತಾಲೂಕಿನ ವಿವಿಧ ಕಡೆಗಳಲ್ಲಿ ಬೇರೂರಲು 60, 800 ಸಸಿಗಳು ಸಿದ್ಧವಾಗಿವೆ. ಈ ಅರಣ್ಯ ಸಸ್ಯ ಕ್ಷೇತ್ರಗಳು ಹಸಿರಿನಿಂದ ಕಂಗೊಳಿಸುತ್ತಿದ್ದು, ಹಸಿರು ವನಗಳಾಗಿ ಮಾರ್ಪಟ್ಟಿವೆ. ಹಸಿರು ನೆರಳಿನ ಛಾಮರ ಬೀಸುತ್ತಿದ್ದು ದಾರಿ ಹೋಕರನ್ನು ಕೈ ಬೀಸಿ ಕರೆಯುತ್ತಿವೆ.
ಶಾಲೆಗಳತ್ತ ಹೆಜ್ಜೆ ಹಾಕಿದ ಚಿಣ್ಣರು
ಕನ್ನಡಪ್ರಭ ವಾರ್ತೆ ಬೆಳಗಾವಿ ಬೇಸಿಗೆ ರಜೆಯಲ್ಲಿ ಖುಷಿಯಿಂದ ಊರು, ಕೇರಿ ಎಂದು ಓಡಾಡಿಕೊಂಡಿದ್ದ ಮಕ್ಕಳು ಶುಕ್ರವಾರ ಶಾಲೆಯತ್ತ ಹೆಜ್ಜೆ ಹಾಕಿ ತಮ್ಮ ಸಹಪಾಠಿಗಳೊಂದಿಗೆ ಸಂಭ್ರಮಿಸಿದರು. ಜಿಲ್ಲಾದ್ಯಂತ ಶಾಲೆಗಳು ಆರಂಭವಾಗಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸುಮಾರು 2 ತಿಂಗಳು ಬೇಸಿಗೆ ರಜೆಯಲ್ಲಿ ಮಜಾ ಮಾಡಿದ ಮಕ್ಕಳು ಶಾಲೆಗೆ ಆಗಮಿಸಿ ಸಹಪಾಠಿಗಳೊಂದಿಗೆ ಅನುಭವ ಹಂಚಿಕೊಂಡರು.
ಮೇಲುಸ್ತುವಾರಿ ಅಧಿಕಾರಿ ಇಒರನ್ನೇ ಬಿಟ್ಟು ನಡೆದ ಕಾರ್ಯಕ್ರಮ!
ಕನ್ನಡಪ್ರಭ ವಾರ್ತೆ ಹುಕ್ಕೇರಿಪ್ರಸಕ್ತ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮತ್ತು ಬಿಸಿಯೂಟ, ಕ್ಷೀರಭಾಗ್ಯ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ತಾಲೂಕಿನ ಅಧಿಕಾರಿಯನ್ನೇ ದೂರವಿಟ್ಟು ಆರಂಭಿಸಿದ್ದು ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • ...
  • 393
  • next >
Top Stories
ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಯ ಮೇಲೆ ಇಡಿ ದಾಳಿ
ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿ ತಂದುಕೊಟ್ಟ ಹಾಸನದ ಲೇಖಕಿ ಬಾನು ಮುಷ್ತಾಕ್
ಲಿಂಗಾಯತ ಸಚಿವರು ಒಟ್ಟಾಗಿ ಸಲ್ಲಿಸಿದ ಅಭಿಪ್ರಾಯ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ
ಏರ್‌ ಟರ್ಬುಲನ್ಸ್‌ಗೆ ಸಿಕ್ಕ ದಿಲ್ಲಿ- ಶ್ರೀನಗರ ವಿಮಾನ : ಮೂತಿ ಜಖಂ
ಪಾಕ್‌ ವಿರುದ್ಧ ರಾಜತಾಂತ್ರಿಕ ಸಮರ ಶುರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved