ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪುಷ್ಯ ಪುಷ್ಯ ಮಳೆಯ ಆರ್ಭಟ : ಉಕ್ಕೇರಿದ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಮಾರ್ಕಂಡೇಯ ನದಿಗಳು - ಪ್ರವಾಹದ ಆತಂಕ
ಬೆಳಗಾವಿಜಿಲ್ಲೆಯಾದ್ಯಂದ ಪುಷ್ಯ ಮಳೆಯ ಆರ್ಭಟ ಮುಂದುವರೆದಿದ್ದು, ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಮಾರ್ಕಂಡೇಯ ಸೇರಿದಂತೆ ಜಿಲ್ಲೆಯ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹ ಆತಂಕ ಎದುರಾಗಿದೆ.
ಖಾನಾಪುರದಲ್ಲಿ ಮುಂದುವರಿದ ಮಳೆ ಆವಾಂತರ
ಖಾನಾಪುರ ತಾಲೂಕಿನಾದ್ಯಂತ ವಾರದಿಂದ ಸುರಿಯುತ್ತಿರುವ ಮಳೆಯ ಅಬ್ಬರ ಭಾನುವಾರವೂ ಮುಂದುವರೆದಿದ್ದು, ಅವಾಂತರ ಸೃಷ್ಟಿಸಿದೆ.
ಆರೋಗ್ಯ ಕೇಂದ್ರಗಳಲ್ಲಿ ಡೆಂಘೀ ತಪಾಸಣೆ ಕಡ್ಡಾಯ: ಜಿಪಂ ಸಿಇಒ
ಡೆಂಘೀ ಮಹಾಮಾರಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ನಿಯಂತ್ರಣ ಹಾಗೂ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಜಿಲ್ಲೆಯ ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ಡೆಂಘೀ ತಪಾಸಣೆ ಕಡ್ಡಾಯವಾಗಿ ಜರುಗಿಸುವಂತೆ ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು.
ಪುಷ್ಯ ರುದ್ರಾವತಾರ; ನಡುಗಡ್ಡೆಯಂತಾದ ಗ್ರಾಮಗಳು
ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆ ಶನಿವಾರವೂ ತನ್ನ ಆರ್ಭಟ ಮುಂದುವರೆಸಿದೆ.
ಕಂಟೋನ್ಮೆಂಟ್ ವಸತಿ ಪ್ರದೇಶ ಪಾಲಿಕೆಗೆ ಹಸ್ತಾಂತರ: ಡಿಸಿ
ಬೆಳಗಾವಿ ಕಂಟೋನ್ಮೆಂಟ್ ವಸತಿ ಪ್ರದೇಶಗಳನ್ನು ಮಹಾನಗರ ಪಾಲಿಕೆ ವ್ಯಾಪ್ತಿಗೆ ವರ್ಗಾಯಿಸುವ ಕುರಿತಂತೆ ನಡೆಯುಲಿರುವ ಜಂಟಿ ಸಮೀಕ್ಷೆಗೂ ಮುಂಚೆ ಅಗತ್ಯ ದಾಖಲೆಗಳನ್ನು ಕ್ರೋಡೀಕರಣ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.
ಸಾವಿನಲ್ಲೂ ಸಾರ್ಥಕತೆ ಮೆರೆದ ಹನುಮಂತ
ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯ ಮೆದುಳು ನಿಷ್ಕ್ರಿಯಗೊಂಡಿದ್ದರಿಂದ ಅಂಗಾಂಗ ದಾನ ಮಾಡಿ ಇಬ್ಬರ ಜೀವ ಉಳಿಸಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಕಾರ ಹುಣ್ಣಿಮೆ ಎತ್ತುಗಳ ಮೈಮೇಲೆ ದರ್ಶನ್ ಖೈದಿ ಸಂಖ್ಯೆ, ದಿ ಬಾಸ್ ಬರಹ
ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದಲ್ಲಿ ಕಾರ ಹುಣ್ಣಿಮೆ ನಿಮಿತ್ತ ಸಂಪ್ರದಾಯದಂತೆ ಓಡಿಸುವ ಎತ್ತುಗಳ ಮೈಮೇಲೆ ನಟ ದರ್ಶನ ಕೈದಿ ಸಂಖ್ಯೆ ಹಾಗೂ ದಿ ಬಾಸ್ ಎಂದು ಬರೆದಿರುವುದು ಗಮನ ಸೆಳೆಯಿತು.
ಮದ್ದು ತಯಾರಿಸುವಾಗ ಸ್ಫೋಟ; ಓರ್ವ ಸಾವು
ಮದ್ದು ತಯಾರಿಸುವ ವೇಳೆ ಆಕಸ್ಮಿಕ ಸ್ಫೋಟ ಸಂಭವಿಸಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಉಮೇಶ ಕತ್ತಿ ಹೆಸರಿನಲ್ಲಿ ರೈತ ಭವನ: ರಮೇಶ ಕತ್ತಿ
ಸಂಕೇಶ್ವರ ಪಟ್ಟಣದಲ್ಲಿ ಪ್ರತಿ ವರ್ಷ ಆಯೋಜಿಸುವ ಬೃಹತ್ ಕಾರ ಹುಣ್ಣಿಮೆಯಲ್ಲಿ ಅನುಕೂಲವಾಗುವ ನಿಟ್ಟಿನಲ್ಲಿ ಪಟ್ಟಣದ ನಾಗರಿಕರ ಮನವಿ ಮೇರೆಗೆ ಸುಮಾರು ₹20 ಲಕ್ಷ ವೆಚ್ಚದಲ್ಲಿ ಬರುವ ಕಾರಹುಣ್ಣಿಮೆ ಒಳಗಾಗಿ ದಿ.ಉಮೇಶ ಕತ್ತಿ ಹೆಸರಿನಲ್ಲಿ ರೈತ ಭವನ ಲೋಕಲಾರ್ಪಣೆಗೊಳಿಸಲಾಗುವುದು ಎಂದು ಮಾಜಿ ಸಂಸದ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಭರವಸೆ ನೀಡಿದ್ದಾರೆ.
ಮಳೆಯಿಂದ ಯಾವುದೇ ತೊಂದರೆ ಇಲ್ಲ: ಜಿಲ್ಲಾಧಿಕಾರಿ
ಬೆಳಗಾವಿ: ಜಿಲ್ಲೆಯಲ್ಲಿ ನಾಲ್ಕೈದು ದಿನಗಳಿಂದ ಮಳೆ ಆಗುತ್ತಿದ್ದು, ಕಂದಾಯ, ಪೊಲೀಸ್, ಸಿಇಒ ಸೇರಿ ಎಲ್ಲರೂ ಸಭೆ ಮಾಡಿದ್ದೇವೆ. ಮಳೆಯಿಂದ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
< previous
1
...
243
244
245
246
247
248
249
250
251
...
432
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ