• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದರ್ಶನ್‌ ಸಿಗರೆಟ್‌ ಫೋಟೋ ಎಫೆಕ್ಟ್‌-ಬೆಳಗಾವಿಯಲ್ಲಿ ಕೈದಿಗಳಿಂದ ಬೀಡಿ, ತಂಬಾಕಿಗಾಗಿ ಧರಣಿ!

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣಾಧೀನ ಬಂಧಿ, ನಟ ದರ್ಶನ್ ಸಿಗರೇಟ್ ಸೇದಿದ ಫೊಟೋ ವೈರಲ್ ಆದ ಬೆನ್ನಲ್ಲೇ ತಮಗೂ ಬೀಡಿ, ಸಿಗರೇಟ್‌ ಹಾಗೂ ತಂಬಾಕು ನೀಡುವಂತೆ ನಗರದ ಹಿಂಡಲಗಾ ಕಾರಾಗೃಹದಲ್ಲಿ ಭಾನುವಾರ ಕೈದಿಗಳು ಪ್ರತಿಭಟನೆ ನಡೆಸಿದರು.

ಸಹಕಾರ ಸಂಘಗಳು ಏಳ್ಗೆಗೆ ಗ್ರಾಹಕರ ವಿಶ್ವಾಸ ಅಗತ್ಯ: ಸರ್ವೋತ್ತಮ ಜಾರಕಿಹೊಳಿ
ಸಹಕಾರ ಸಂಘಗಳು ಜನರಿಂದ ಠೇವಣಿ ಸಂಗ್ರಹಿಸಿ ಕಾರ್ಯನಿರ್ವಹಿಸುವ ಸಂಸ್ಥೆಗಳಾಗಿದ್ದು, ಎಂದಿಗೂ ಠೇವಣಿದಾರರ ವಿಶ್ವಾಸ ಕಳೆದುಕೊಳ್ಳಬಾರದು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.
ಹಿರಿಯರಿಗೆ ಗೌರವ ನೀಡದ ಸಮಾಜಕ್ಕೆ ಉಳಿಗಾಲವಿಲ್ಲ: ಸಾಹಿತಿ ಕುಂ.ವೀರಭದ್ರಪ್ಪ
ಹಿರಿಯರಿಗೆ ಗೌರವ ನೀಡದ ಸಮಾಜಕ್ಕೆ ಉಳಿಗಾಲವಿಲ್ಲ, ಸರ್ಕಾರ ವೃದ್ಧರಿಗಾಗಿಯೇ ಯೋಜನೆ ಘೋಷಿಸಿ ಅವರನ್ನು ಗೌರವಿಸುವ ಪವಿತ್ರ ಕಾರ್ಯ ಮಾಡಬೇಕಿದೆ ಎಂದು ಖ್ಯಾತ ಕಾದಂಬರಿಕಾರ, ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಹೇಳಿದರು.
ಸಂಬಂಧ ಬೆಸೆಯುವ ಸೂಜಿಯಾಗಿ ಕವಿತೆ ರಚಿಸಬೇಕು: ಸಾಹಿತಿ ಡಾ.ಲೋಕಾಪುರ
ಸಮಾಜದಲ್ಲಿ ಮಾನವೀಯತೆ ಬದಲಾಗುತ್ತಿದ್ದು, ಸಂಬಂಧಗಳು ನಶಿಸುತ್ತಿರುವ ಇಂದಿನ ದಿನಮಾನಗಳಲ್ಲಿ ಕವಿಗಳು ಸಂಬಂಧಗಳನ್ನು ಬೆಸೆಯುವ ಸೂಜಿಯಾಗಿ ಕವಿತೆ ಹೆಣೆಯಬೇಕು ಎಂದು ಹಿರಿಯ ಸಾಹಿತಿ ಡಾ.ಬಾಳಾಸಾಹೇಬ ಲೋಕಾಪುರ ಸಲಹೆ ನೀಡಿದರು.
ಪಿಒಪಿ ಗಣೇಶ ಮೂರ್ತಿಗಳಿಗೆ ಬೀಳುವುದೇ ಕಡಿವಾಣ?
ಗಣೇಶೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಪರಿಸರಕ್ಕೆ ಮಾರಕವಾದ ನಿಷೇಧಿತ ಪಿಒಪಿ ಗಣೇಶ ಮೂರ್ತಿಗಳ ನಿರ್ಮಾಣ ಹಾಗೂ ಮಾರಾಟ ನಿರ್ಬಂಧಿಸಲಾಗಿದ್ದು, ಜಿಲ್ಲಾಡಳಿತ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಈ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ.
ಮೂಡಲಗಿ ಕುರುಹಿನಶೆಟ್ಟಿ ಸೊಸೈಟಿಗೆ ₹74.93 ಕೋಟಿ ಲಾಭ: ಬಸಪ್ಪ ಮುಗಳಖೋಡ
ಮೂಡಲಗಿ ಕುರುಹಿನಶೆಟ್ಟಿ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸೈಟಿಯು 2023-24ನೇ ಆರ್ಥಿಕ ವರ್ಷದಲ್ಲಿ 74.93 ಕೋಟಿ ರೂ. ಲಾಭ ಗಳಿಸಿದೆ ಎಂದು ಸೊಸೈಟಿಯ ಅಧ್ಯಕ್ಷ ಬಸಪ್ಪ ಚಿ. ಮುಗಳಖೋಡ ಹೇಳಿದರು.
ಕಾರ್ಯಕರ್ತರೇ ಬಿಜೆಪಿಗೆ ಜೀವಾಳ: ಶ್ರೀಮಂತ ಪಾಟೀಲ
ಕಾಗವಾಡ ಮಂಡಲದ ವತಿಯಿಂದ ಪ್ರತಿ ಬೂತ್‌ಗಳಿಂದ 300 ಜನರಿಗೆ ನೂತನ ಸದಸ್ಯತ್ವ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸೋಣವೆಂದು ಮಾಜಿ ಸಚಿವ ಶ್ರೀಮಂತ ಪಾಟೀಲ ಹೇಳಿದರು.
ದೊಡ್ಡಬಳ್ಳಾಪುರ ರೆಸಾರ್ಟ್‌ನಲ್ಲಿ ಪತ್ತೆಯಾದ್ರಾ ಪಪಂ ಸದಸ್ಯ?
ಅಪಹರಣಕ್ಕೊಳಗಾದ ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯತಿ ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಹಾಗೂ ಅಪಹರಣ ಮಾಡಿದ ವ್ಯಕ್ತಿಗಳು ಬೆಂಗಳೂರಿನ ದೊಡ್ಡಬಳ್ಳಾಪುರ ರೆಸಾರ್ಟ್‌ ಬಳಿ ಕಾಣಿಸಿಕೊಂಡಿದೆ.
ಕಳ್ಳರನ್ನು ಹಿಡಿದು ಧರ್ಮದೇಟು ನೀಡಿದ ಗ್ರಾಮಸ್ಥರು
ಕಾಗವಾಡ : ಕರ್ನಾಟಕ ಗಡಿಯಲ್ಲಿರುವ ಮಹಾರಾಷ್ಟ್ರದ ರಾಂಜನಿ ಗ್ರಾಮದಲ್ಲಿ ಸಾರ್ವಜನಿಕರು ಐವರು ಕಳ್ಳರನ್ನು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶನಿವಾರ ನಡೆದಿದೆ.
ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ಸಹಾಯಕ: ಎ.ಬಿ. ಕಾಮಣ್ಣವರ
ಪ್ರತಿಭಾ ಕಾರಂಜಿ ಮಕ್ಕಳ ಪ್ರತಿಭೆ ಹೊರತರುವ ವೇದಿಕೆಯಾಗಿದ್ದು, ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವಂತೆ ಶಿಕ್ಷಣ ಸಂಯೋಜಕ ಎ.ಬಿ. ಕಾಮಣ್ಣವರ ಸಲಹೆ ನೀಡಿದರು.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • ...
  • 468
  • next >
Top Stories
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved