ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉರ್ದು ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿ: ಡಿಸಿ ಮೊಹಮ್ಮದ್ ರೋಷನ್
ಬೆಳಗಾವಿ ಜಿಲ್ಲೆಯಲ್ಲಿ ಉರ್ದು ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದ್ದಲ್ಲಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಿಸಲು ಇಲ್ಲವೆ ಮೌಲಾನಾ ಆಜಾದ್ ಶಾಲೆಗಳಾಗಿ ಪರಿವರ್ತಿಸಲು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶೀಘ್ರ ಅನುಮತಿಗೆ 12 ಕಡೆ ಏಕಗವಾಕ್ಷಿ ವ್ಯವಸ್ಥೆ
ಗಣೇಶ ಉತ್ಸವ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾಹಿತಿ ನೀಡಿ ಪೊಲೀಸ್ ಠಾಣೆಗಳಲ್ಲಿಯೇ ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ಪಾಲಿಕೆ ಸಿಬ್ಬಂದಿ ವೇತನ ನಿಲ್ಲಿಸಲ್ಲ: ಶಾಸಕ ಸೇಠ್
ಬೆಳಗಾವಿ ಮಹಾನಗರ ಪಾಲಿಕೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರೂ ಯಾವುದೇ ಕಾರಣಕ್ಕೆ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವೇತನ ನಿಲ್ಲಿಸಲ್ಲ ಎಂದು ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಹೇಳಿದರು.
ಹಳಗನ್ನಡ ಸಾಹಿತ್ಯ ಮಾನವೀಯ ಮೌಲ್ಯ ಬೆಳೆಸಲಿದೆ
ಹಳಗನ್ನಡ ಸಾಹಿತ್ಯವು ಮಾನವೀಯ ಮೌಲ್ಯ ಬೆಳೆಸುತ್ತದೆ ಎಂದು ಕಾದಂಬರಿಕಾರ ಕುಂ.ವೀರಭದ್ರಪ್ಪ ಹೇಳಿದರು.
ಪಪಂ ಸದಸ್ಯನ ಅಪಹರಣ ಖಂಡಿಸಿ ಬಿಜೆಪಿ ಪ್ರತಿಭಟನೆ
ಸ್ಥಳೀಯ ಪಟ್ಟಣ ಪಂಚಾಯತಿ ಸದಸ್ಯ ನಾಗರಾಜ ಅಸುಂಡಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬಿಜೆಪಿ ಮಂಡಲ ವತಿಯಿಂದ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಟಯರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಕಾರ್ಯಕರ್ತರ ಪಕ್ಷ
ವಿಶ್ವದಲ್ಲಿ ಅತೀ ಹೆಚ್ಚು ಸದಸ್ಯತ್ವ ಹೊಂದಿದ ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿ ಪರಿಶೀಲಿಸಿದ ಶಾಸಕ ಸವದಿ
ರಾಜ್ಯದಲ್ಲಿ ಅತಿ ದೊಡ್ಡ ಏತ ನೀರಾವರಿ ಯೋಜನೆಗಳಲ್ಲಿ ಒಂದಾದ ಅಥಣಿ ತಾಲೂಕಿನ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯ ಐಗಳಿ ಕ್ರಾಸ್ ಬಳಿ ಕೆಲಸ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ ನೀಡಿ ಪರಿಶೀಲಿಸಿದರು.
ಕಾರ್ಯಕರ್ತರಿಗೆ ಬಿಜೆಪಿಯಲ್ಲಿರುವಷ್ಟು ಗೌರವ ಬೇರಲ್ಲೂ ಇಲ್ಲ
ಬಿಜೆಪಿ ಮಂಡಲ ಸದಸ್ಯತ್ವ ಅಭಿಯಾನ ಕಾರ್ಯಾಗಾರ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಆಧುನಿಕ ಯುಗದಲ್ಲಿ ವಚನಗಳಿಗೆ ಹೆಚ್ಚಿನ ಪ್ರಚಾರ ಸಿಗಬೇಕಿದೆ: ಪ್ರೊ.ಸಂಗಮೇಶ ಗುಜಗೊಂಡ
ಅಂತಃರಂಗ ಶುದ್ಧಗೊಳಿಸುವ ವಚನಾಧ್ಯಯನವನ್ನು ಆಧುನಿಕ ಕಾಲಘಟ್ಟದಲ್ಲಿ ಹೆಚ್ಚು ಪ್ರಚುರಪಡಿಸಬೇಕಿದೆ ಎಂದು ಸಾಹಿತಿ ಪ್ರೊ.ಸಂಗಮೇಶ ಗುಜಗೊಂಡ ಹೇಳಿದರು.
ಕಿತ್ತೂರು ಪಟ್ಟಣ ಪಂಚಾಯತಿ ಸದಸ್ಯನ ಅಪಹರಣ
ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆ ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯತಿ ಬಿಜೆಪಿ ಸದಸ್ಯನನ್ನು ಅಪಹರಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.
< previous
1
...
244
245
246
247
248
249
250
251
252
...
468
next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್ ಸೇರಿ 8 ಉಗ್ರರ ಅರೆಸ್ಟ್
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್ ಸಂಚು
ಜೈಲ್ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್ ಆಪ್ತ ಧನ್ವೀರ್ ಕೈವಾಡ?