ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆರ್.ವಿ.ದೇಶಪಾಂಡೆ ಕ್ಷಮೆಯಾಚಿಸದಿದ್ದರೇ ಹೋರಾಟ
ಆರ್.ವಿ.ದೇಶಪಾಂಡೆಯವರು ತಕ್ಷಣವೇ ಮಹಿಳಾ ಪತ್ರಕರ್ತೆ ಹಾಗೂ ಸಮಗ್ರ ಮಹಿಳಾ ಸಮಾಜದ ಮುಂದೆ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಈ ಕುರಿತು ತೀವ್ರ ಹೋರಾಟ ನಡೆಸಲು ಹಿಂಜರಿಯುವುದಿಲ್ಲ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ಡಾ.ಸೋನಾಲಿ ಸರ್ನೊಬತ್ ಎಚ್ಚರಿಕೆ ನೀಡಿದ್ದಾರೆ.
ಗ್ರಾಮದ ಅಭಿವೃದ್ಧಿಗಳಿಗಿಲ್ಲ ಅಧಿಕಾರಿ
ರಾಜ್ಯದಲ್ಲೇ ಅತೀ ದೊಡ್ಡ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಗಡಿಜಿಲ್ಲೆ ಬೆಳಗಾವಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ಖಾಲಿಯಿರುವುದರಿಂದ ಗ್ರಾಮದ ಅಭಿವೃದ್ಧಿ ತೊಡಕಾಗಿದ್ದು, ಹಲವು ಸಮಸ್ಯೆಗಳು ಉದ್ಭವಿಸಿವೆ.
ಜಿಲ್ಲೆಯ 4 ತಾಲೂಕುಗಳಲ್ಲಿ ಅಕ್ಕ ಪಡೆ ಆರಂಭ
ಬಾಲ್ಯ ವಿವಾಹ, ಬಾಲ ಗರ್ಭಿಣಿ ಪ್ರಕರಣಗಳ ನಿಯಂತ್ರಣ ಹಾಗೂ ಜನ ಜಾಗೃತಿಗಾಗಿ ಬೆಳಗಾವಿ ಜಿಲ್ಲೆಯ 4 ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಅಕ್ಕ ಪಡೆ ಆರಂಭಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಗರ್ಭಿಣಿ ಪತ್ನಿ ಕೊಂದು ಆಕ್ಸಿಡೆಂಟ್ ಕಥೆ ಕಟ್ಟಿದ ಪತಿ!
ಪ್ರೀತಿಸಿ ಮದುವೆಯಾಗಿದ್ದ ಪತಿಯೊಬ್ಬ ರಸ್ತೆ ಮಧ್ಯದಲ್ಲಿ ತುಂಬು ಗರ್ಭಿಣಿಯಾಗಿದ್ದ ಪತ್ನಿಯನ್ನು ಕೊಲೆ ಮಾಡಿ ಅಪಘಾತವೆಂದು ಬಿಂಬಿಸಲು ಯತ್ನಿಸಿದ ಘಟನೆಯೊಂದು ಕಾಗವಾಡ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ.
ಸೋಲಿನ ಭಯ ಬಿಟ್ಟರೇ ಯಶಸ್ಸು ಕಟ್ಟಿಟ್ಟ ಬುತ್ತಿ
ಗೆಲುವಿನ ಮೋಹ, ಸೋಲಿನ ಭಯ ಬಿಟ್ಟರೇ ಯಾರು ಬೇಕಾದರೂ ಸಾಧನೆ ಮಾಡಬಹುದಾಗಿದ್ದು, ಇದಕ್ಕೆ ನಾನೇ ಸಾಕ್ಷಿ ಎಂದು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಾಜಶೇಖರ ರಗಟಿ ಹೇಳಿದರು.
ಮಹಾರಾಷ್ಟ್ರ ಗೀತೆ ಹಾಕಿದವರ ವಿರುದ್ಧ ಕ್ರಮಕ್ಕೆ ಆಗ್ರಹ
ಎಂಇಎಸ್ನ ಕೆಲ ಕಿಡಿಗೇಡಿಗಳು ಮಾಡುವ ದುಷ್ಕೃತ್ಯದಿಂದಾಗಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯಾಗುತ್ತಿದೆ
ಸಚಿವ ಸತೀಶರನ್ನು ಬೆಂಬಲಿಸಿದ್ದಕ್ಕೆ ಪತಿಗೆ ಪತ್ನಿ ಕಪಾಳ ಮೋಕ್ಷ!
ಸತೀಶ ಜಾರಕಿಹೊಳಿ ಎದುರೇ, ಅವರನ್ನು ಬೆಂಬಲಿಸಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕನನ್ನು ಆತನ ಪತ್ನಿಯೇ ಕೊರಳಪಟ್ಟಿ ಹಿಡಿದು ಎಳೆದಾಡಿ, ಕಪಾಳಮೋಕ್ಷ
ದೇಹತ್ಯಾಗಕ್ಕೆ ಮುಂದಾಗಿದ್ದ ಐವರ ರಕ್ಷಣೆ
ಸೆ.8ರಂದು ದೇಹತ್ಯಾಗ ಮಾಡುವುದಾಗಿ ನಿರ್ಧರಿಸಿದ್ದ ಕುಟುಂಬವೊಂದರ ಐದು ಜನ ಸದಸ್ಯರನ್ನು ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ರಕ್ಷಿಸಿ, ಐವರನ್ನು ಧಾರವಾಡದ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಮುಂಬೈ ಮೀರಿಸಿದ ಬೆಳಗಾವಿ ಗಣೇಶ ಮೆರವಣಿಗೆ
ಬೆಳಗಾವಿ ನಗರದ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಬರೋಬ್ಬರಿ 38 ಗಂಟೆಗಳ ಕಾಲ ನಡೆಯುವ ಮೂಲಕ ಹೊಸ ದಾಖಲೆ ಬರೆದಿದೆ.
ಹಿಂದೂ ಕಾರ್ಯಕರ್ತರ ಮೇಲಿನ ಲಾಠಿ ಚಾರ್ಜ್ ಖಂಡನೀಯ
ಹಿಂದೂ ಭಾವನೆಗಳನ್ನು ಕೆದಕುವ ದುಷ್ಟ ಶಕ್ತಿಗಳಿಗೆ ಪ್ರಚೋದನೆ ನೀಡುತ್ತಿದೆ. ಅದರ ಪರಿಣಾಮವಾಗಿ ಮದ್ದೂರಿನಲ್ಲಿ ಕಲ್ಲು ತೂರಾಟ ನಡೆದಿದೆ. ಇದು ಹಿಂದೂ ವಿರೋಧಿ ಸರ್ಕಾರ.
< previous
1
...
21
22
23
24
25
26
27
28
29
...
465
next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್ ಕೂತಿದ್ದು ಅಪರಾಧವೇ ?