ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮಾಜ ಸೇವೆ ಜನರಿಗೆ ಉಪಯುಕ್ತವಾಗಿರಬೇಕು: ಕೊಣ್ಣೂರ: ಪ್ರೊ.ಬಸವರಾಜ ಕೊಣ್ಣೂರ
ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯು ನಿಜವಾದ ಸಮಾಜ ಸೇವೆಯಾಗಿರುತ್ತದೆ ಎಂದು ಯಲ್ಲಟ್ಟಿ ಕೊಣ್ಣೂರ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರೊ.ಬಸವರಾಜ ಕೊಣ್ಣೂರ ಹೇಳಿದರು.
ಪು3...ಮಸ್ಟ್..ಯಲ್ಲಮ್ಮಳ ದರ್ಶನ ಪಡೆದ ಸಂಸದೆ ಪ್ರಿಯಾಂಕಾ
ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮಾ ದೇವಸ್ಥಾನಕ್ಕೆ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಭಾನುವಾರ ಭೇಟಿ ನೀಡಿ ಶ್ರೀ ರೇಣುಕಾಮಾತೆಯ ದರ್ಶನ ಪಡೆದರು.
ಹಾಲು ಕೊಡುತ್ತಿರುವ ಮೂರು ತಿಂಗಳ ಮೇಕೆ ಮರಿ !
ತಾಯಿಯ ಹಾಲು ಕುಡಿದು ಸದೃಢವಾಗಿ ಬೆಳೆಯಬೇಕಿದ್ದ ವಯಸ್ಸಿನಲ್ಲೇ ಮೇಕೆ ಮರಿಯೊಂದು ತಾನೇ ಹಾಲು ಕೊಡುತ್ತಿರುವ ಅತೀ ಅಪರೂಪದ ಸಂಗತಿ ನಾವಲಗಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದ್ದು, ಅಚ್ಚರಿಗೆ ಕಾರಣವಾಗಿದೆ.
ಚಿನ್ನದ ಸರ, ಮನೆಕಳ್ಳತನ: ಇಬ್ಬರ ಬಂಧನ
ಬೆಳಗಾವಿ: ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕಳ್ಳತನ ಹಾಗೂ ಸರಕಳ್ಳತನ ಪ್ರಕರಣಗಳಿಗೆ ಸಂಬಂಧೀಸಿದಂತೆ ಇಬ್ಬರನ್ನು ಬಂಧಿಸಿ ಆತನಿಂದ ₹10,76,900 ಮೌಲ್ಯದ ಸ್ವತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಜಿ.ಟಿ.ಸಮೂಹ ನಿರುದ್ಯೋಗಿಗಳ ಪಾಲಿನ ಆಶಾಕಿರಣ: ಸಚಿವ ಸತೀಶ ಜಾರಕಿಹೊಳಿ
ಬೋರಗಾಂವ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ನೂತನ ಜಿ.ಟಿ. ಟೆಕ್ಸ್ಟೈಲ್ಸ್ (ಜವಳಿ) ಉತ್ಪಾದನಾ ಘಟಕವನ್ನು ಸಚಿವ ಸತೀಶ ಜಾರಕಿಹೊಳಿ ಅವರು ಭಾನುವಾರ ಉದ್ಘಾಟಿಸಿದರು.
ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆ ನಷ್ಟದಲ್ಲಿ: ಶಾಸಕ ರಾಜು ಕಾಗೆ
ಶಕ್ತಿ ಯೋಜನೆಯಿಂದ ರಾಜ್ಯದಲ್ಲಿ ವಾಯವ್ಯ ಸಾರಿಗೆ ಸಂಸ್ಥೆ ನಷ್ಟದಲ್ಲಿದ್ದು, ಟಿಕೆಟ್ ದರ ಹೆಚ್ಚಳ ಮಾಡುವ ಚಿಂತನೆ ನಡೆದಿದೆ ಎಂದು ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ರಾಜು ಕಾಗೆ ಹೇಳಿದರು.
ಬೆಳಗಾವಿ, ಚಿಕ್ಕೋಡಿ ಡಿಡಿಪಿಐ ಹುದ್ದೆ ಖಾಲಿ
ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಎರಡೂ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರ ಹುದ್ದೆಗಳು ಖಾಲಿಯಾಗಿವೆ.
ಸಾಹಿತಿಗಳು ಪ್ರತಿಭಟಿಸುವ ಮನೋಭಾವ ಬೆಳೆಸಿಕೊಳ್ಳಲಿ: ಎಲ್.ಎಸ್. ಶಾಸ್ತ್ರಿ
ಸಾಹಿತಿಗಳು ಆತ್ಮಗೌರವ ಕಳೆದುಕೊಳ್ಳದೆ ಅನ್ಯಾಯವಾದಾಗ ಪ್ರತಿಭಟಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಪತ್ರಕರ್ತ ಹಾಗೂ ಸಾಹಿತಿ ಎಲ್.ಎಸ್. ಶಾಸ್ತ್ರಿ ಹೇಳಿದರು.
ಪತ್ರಕರ್ತರು ಪಾರದರ್ಶಕತೆ, ನಿಷ್ಪಕ್ಷಪಾತದಿಂದ ಸುದ್ದಿ ನೀಡಬೇಕು: ಶಾಸಕ ಲಕ್ಷ್ಮಣ
ಪತ್ರಿಕೆಗಳು ಮತ್ತು ಪತ್ರಕರ್ತರು ನಿರ್ಭೀತಿಯಿಂದ ಸುದ್ದಿಗಳನ್ನು ಪ್ರಕಟಿಸುವ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಬೇಕು. ಪಾರದರ್ಶಕತೆ ಹಾಗೂ ನಿಷ್ಪಕ್ಷಪಾತದಿಂದ ವರದಿಗಳನ್ನು ನೀಡಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಮಕ್ಕಳಿಗೆ ಡೆಂಘೀ ಪ್ರತಿಬಂಧಕ ಲಸಿಕೆ ಹಾಕಿಸಿ: ಡಾ.ವಿಶ್ವನಾಥ ಪಾಟೀಲ
ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿದ್ದು, ಡೆಂಘೀ ಜ್ವರ ವ್ಯಾಪಕವಾಗಿ ಹರಡಿ ವಿವಿಧೆಡೆ ಸಾವು ಸಂಭವಿಸುತ್ತಿವೆ. ಆದ್ದರಿಂದ 8 ವರ್ಷದ ಮೇಲ್ಪಟ್ಟ ಮಕ್ಕಳಿಗೆ ಕಡ್ಡಾಯವಾಗಿ ಡೆಂಘೀ ಪ್ರತಿಬಂಧಕ ಲಸಿಕೆ ಹಾಕಿ ಮುಂಜಾಗ್ರತೆ ವಹಿಸಬೇಕು ಎಂದು ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಹೇಳಿದರು.
< previous
1
...
248
249
250
251
252
253
254
255
256
...
432
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ