• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಗೊಳ್ಳಿ ರಾಯಣ್ಣನ ತರಹ ದೇಶ ಪ್ರೀತಿಸಬೇಕು: ಸಿಎಂ ಸಿದ್ದರಾಮಯ್ಯ
ಮೂಡಲಗಿ ತಾಲೂಕಿನ ಯಾದವಾಡದಲ್ಲಿ ಮುಧೋಳ ಲೋಕಾಪುರ ರಸ್ತೆಯಲ್ಲಿ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಮಿತಿಯವರು ನಿರ್ಮಿಸಿದ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಭಾನುವಾರ ಸಿಎಂ ಸಿದ್ದರಾಮಯ್ಯ ಅನಾವರಣಗೊಳಿಸಿದರು.
ಸಮುದಾಯ ಭವನ ಸಮಾಜಮುಖಿ ಕಾರ್ಯಕ್ಕೆ ಬಳಕೆಯಾಗಲಿ: ಮಹಾಂತೇಶ ಕವಟಗಿಮಠ
ಚಿಕ್ಕೋಡಿ ಪಟ್ಟಣದ ಮರಡಿ ಬಸವೇಶ್ವರ ದೇವಸ್ಥಾನದ ಸಮುದಾಯ ಭವನ ಉದ್ಘಾಟನೆ ಮಹೋತ್ಸವ ಹಾಗೂ ವಾಸ್ತುಶಾಂತಿ ಸಮಾರಂಭಕ್ಕೆ ವಿಪ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಚಾಲನೆ ನೀಡಿದರು.
ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಧರ್ಮದೇಟು
ಅಪ್ರಾಪ್ತ ಶಾಲಾ ಬಾಲಕಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಯುವಕನನ್ನು ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಶನಿವಾರ ರಾಯಬಾಗ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಾಯಣ್ಣ ಜೀವನಾದರ್ಶ ಯುವಪೀಳಿಗೆಗೆ ತಿಳಿಸಿ: ಸಿಎಂ ಸಿದ್ದರಾಮಯ್ಯ
ಗೋಕಾಕ ತಾಲೂಕಿನ ಕೌಜಲಗಿ ಪಟ್ಟಣದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣನ ಕೋಟೆ ಮತ್ತು ಕಂಚಿನ ಪುತ್ಥಳಿ ಅನಾವರಣಗೊಳಿಸಿದರು.
ಜಾತ್ರೆಗಳು ಧರ್ಮ ಜೋಡಿಸುವ ಕೊಂಡಿಗಳು: ಚಿದಾನಂದ ಸ್ವಾಮೀಜಿ
ಜಾತ್ರೆಗಳು ಧರ್ಮವನ್ನು ಜೋಡಿಸುವ ಕೊಂಡಿಗಳಂತೆ ಕೆಲಸ ಮಾಡುತ್ತವೆ. ಇಲ್ಲಿ ಎಲ್ಲರೂ ಸಮಾನವಾಗಿ ಭಾಗಿಯಾಗುವ ಮೂಲಕ ಏಕತೆ ಪ್ರದರ್ಶಿಸುತ್ತಾರೆ. ಹಾಗಾಗಿ ಧರ್ಮ ಬೆಳೆದರೇ ಎಲ್ಲವೂ ಬೆಳೆಯುತ್ತದೆ ಎಂದು ಮಲ್ಲಾಪುರ ಗಾಳೇಶ್ವರಮಠದ ಚಿದಾನಂದ ಸ್ವಾಮೀಜಿ ನುಡಿದರು.
ಕುಮಾರಸ್ವಾಮಿಯಂತಹ ಸುಳ್ಳು ಹೇಳುವ ವ್ಯಕ್ತಿ ಮತ್ತೊಬ್ಬರಿಲ್ಲ: ಸಿದ್ದರಾಮಯ್ಯ
ಬೆಳಗಾವಿಕುಮಾರಸ್ವಾಮಿಯಂತಹ ಸುಳ್ಳು ಹೇಳುವ ವ್ಯಕ್ತಿ ಇಡೀ ದೇಶದಲ್ಲಿ ಮತ್ತೊಬ್ಬರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ಮುಸಲಧಾರೆ ಮಳೆ, ಜನಜೀವನ ಅಸ್ತವ್ಯಸ್ತ
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ತಾಲೂಕಿನ ನದಿ, ಸೇತುವೆಗಳು ಉಕ್ಕಿ ಹರಿಯುತ್ತಿದ್ದು, ತಾಲೂಕಿನ 20ಕ್ಕೂ ಅಧಿಕ ಸೇತುವೆಗಳ ಮೇಲೆ ನೀರು ಹರಿಯುತ್ತಿದ್ದು, ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ,
ಮರುಳ ಶಂಕರ ದೇವರ ಬದುಕು ತೆರೆದ ಪುಸ್ತಕವಿದ್ದಂತೆ: ಶಿವಬಸವ ಸ್ವಾಮೀಜಿ
ಮಹಾತಪಸ್ವಿ ಮುರುಘೇಂದ್ರ ಶಿವಯೋಗಿಗಳ ಶಿಷ್ಯರಾಗಿದ್ದ ಮರುಳ ಶಂಕರ ದೇವರು ಮೌನವಾಗಿಯೇ ಇದ್ದುಕೊಂಡು ಪರಿಶುದ್ಧ ಮನಸಿನಿಂದ ಅವರ ಸೇವೆ ಮಾಡುತ್ತ ಭಕ್ತರನ್ನು ಉದ್ಧರಿಸಿದ್ದಾರೆ ಎಂದು ಗಚ್ಚಿನ ಮಠದ ಶಿವಬಸವ ಸ್ವಾಮೀಜಿ ಅಭಿಪ್ರಾಯಪಟ್ಟರು.
ಸಸಿಗಳನ್ನು ಬೆಳೆಸಿದಷ್ಟು ಬದುಕು ಸುಂದರ; ಸ್ಥಾನುಮಜನ್‌ಜೀ
ಸಸಿಗಳನ್ನು ಬೆಳಸಿದಷ್ಟು ನಾಡಿನ ಬದುಕು ಸುಂದರವಾಗಿರುತ್ತದೆ. ಪ್ರಕೃತಿ ಮಾತೆಯ ಮಡಿಲಲ್ಲಿರುವ ನಾವು ಗಿಡಗಳನ್ನು ನೆಟ್ಟು,ಅದನ್ನು ಪೋಷಿಸಬೇಕೆಂದು ವಿಶ್ವ ಹಿಂದು ಪರಿಷತ್‌ನ ಕೇಂದ್ರೀಯ ಸಂಯುಕ್ತ ಮಹಾಮಂತ್ರಿಗಳಾದ ಸ್ಥಾನುಮಲಯನ್‌ಜೀ ಹೇಳಿದರು.
ಯಶಸ್ವಿಯಾಗಿ ನಡೆದ ಸಿಇಟಿ-ಸಕ್ಷಮ್ ಪರೀಕ್ಷೆ
ಬೆಳಗಾವಿ ಜಿಲ್ಲೆಯ ಎಲ್ಲ ಸರಕಾರಿ ಪದವಿ ಪೂರ್ವ ವಿದ್ಯಾಲಯಗಳಲ್ಲಿ ವಿಜ್ಞಾನ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಗ್ರಾಮೀಣ ಪ್ರದೇಶದ ಮತ್ತು ಆರ್ಥಿಕವಾಗಿ ದುರ್ಬಲರಾಗಿರುವ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗಾಗಿ ಸಿ.ಇ.ಟಿ.-ಸಕ್ಷಮ್ ಎಂಬ ವಿನೂತನ ಕಾರ್ಯಕ್ರಮವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಜಿಪಂ ಸಿಇಒ ರಾಹುಲ್ ಶಿಂಧೆ ಆರಂಭಿಸಿದ್ದಾರೆ.
  • < previous
  • 1
  • ...
  • 248
  • 249
  • 250
  • 251
  • 252
  • 253
  • 254
  • 255
  • 256
  • ...
  • 468
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved