• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುರ್ತು ಘಟನೆಗಳು ನಡೆದರೆ ಇಲಾಖೆಗಳಿಗೆ ಕರೆ ಮಾಡಿ
ತುರ್ತು ಘಟನೆಗಳು ನಡೆದರೆ ಇಲಾಖೆಗಳಿಗೆ ಕರೆ ಮಾಡಿ ಎಂದು ಅಗ್ನಿ ಅವಘಡಗಳ ಮುಂಜಾಗೃತ ಕ್ರಮಗಳ ಕುರಿತ ಸಭೆಯಲ್ಲಿ ಠಾಣಾಧಿಕಾರಿ ತಿಪ್ಪಣ್ಣ ಮನವಿ ಮಾಡಿದರು.
ಕುಡಿಯುವ ನೀರಿಗೆ ಜನರ ಪರದಾಟ
ಕೊಡ ಹಿಡಿದು ನೀರಿಗಾಗಿ ಅಲೆಯುವುದು ಸರ್ವೆಸಾಮಾನ್ಯವಾಗಿದ್ದು ಪುರಸಭೆಯ ಕಾರ್ಯವೈಖರಿಗೆ ಜನಾಕ್ರೋಶ ವ್ಯಕ್ತವಾಗಿದೆ.
ಖಾನಾಪುರ ತಾಲೂಕಿನ ಇಟಗಿ, ಬೀಡಿ ಭಾಗದಲ್ಲಿ ಭಾರೀ ಮಳೆ
ಖಾನಾಪುರ ತಾಲೂಕಿನ ಇಟಗಿ ಹಾಗೂ ಬೀಡಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ರಾಯಬಾಗದಲ್ಲಿ ಸಿಡಿಲಿಗೆ ಮಹಿಳೆ ಅಸುನೀಗಿದ್ದಾಳೆ.
ಉತ್ತರ ಕರ್ನಾಟಕದಲ್ಲಿ ಅಖಿಲ ಭಾರತ ರಡ್ಡಿ ಸಮಾವೇಶ
ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮನ 602ನೇ ಜಯಂತ್ಯುತ್ಸವದಲ್ಲಿ ಸಚಿವ ರಾಮಲಿಂಗಾರಡ್ಡಿ ಭರವಸೆ
ಜಾತ್ರೆಯಲ್ಲಿ ಪ್ರಸಾದ ಸೇವನೆ: ಮತ್ತೆ 6 ಜನರಿಗೆ ಸಮಸ್ಯೆ
ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಬೀರೇಶ್ವರ ಜಾತ್ರೆ ಹಾಗೂ ಎಕ್ಕೇರಿ ಕರೆಮ್ಮಾ ದೇವಿಯ ಜಾತ್ರೆಯಲ್ಲಿ ಪ್ರಸಾದ ಸೇವನೆಯಿಂದ ಅಸ್ವಸ್ಥತಗೊಂಡಿರುವ ವ್ಯಕ್ತಿಗಳ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಗುರುವಾರ ಮತ್ತೆ 6 ಜನರಿಗೆ ಆರೋಗ್ಯದಲ್ಲಿ ಸಮಸ್ಯೆಯಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೀಜ, ಗೊಬ್ಬರ ವಿತರಣೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಿ
ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಸೂಚನೆ ನೀಡಿದ್ದು, ಬೀಜ ಗೊಬ್ಬರ ವ್ಯವಸ್ಥೆ ಮಾಡಿಕೊಳ್ಳುವಂತೆ ಹೇಳಿದರು.
ವಾಂತಿ ಭೇದಿ ಕೇಸು: ಸ್ಥಳಕ್ಕೆ ಜಿ.ಎಸ್.ಸಂಗ್ರೇಶಿ ಭೇಟಿ, ಪರಿಶೀಲನೆ
ಸವದತ್ತಿ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾದ ವಾಂತಿ ಭೇದಿ ಪ್ರಕರಣ ರೋಗಿಗಳನ್ನು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಸಂಗ್ರೇಶಿ ಭೇಟಿ ನೀಡಿ ಪರಿಶೀಲಿಸಿದರು.
2025ರ ಫೆಬ್ರುವರಿಯಲ್ಲಿ ನಂದಗಡ ಗ್ರಾಮದೇವತೆ ಜಾತ್ರೆ
2025ರ ಫೆಬ್ರುವರಿ ತಿಂಗಳಲ್ಲಿ ತಾಲೂಕಿನ ನಂದಗಡದಲ್ಲಿ ಗ್ರಾಮ ದೇವತೆ ಶ್ರೀಲಕ್ಷ್ಮೀ ದೇವಿಯ ಜಾತ್ರೆ ಆಚರಿಸಲಾಗುವುದು ಎಂದು ಗ್ರಾಮದ ಹಿರಿಯ ಪಿ.ಕೆ.ಪಾಟೀಲ ಹೇಳಿದರು.
ವೀರ ಯೋಧರಿಗೆ ಕೃತಜ್ಞತೆ ಸಲ್ಲಿಸಿ
ಸೈನಿಕರ ಪಾತ್ರ ಮಹತ್ವವಾಗಿದ್ದು, ದೇಶದ ರಕ್ಷಣೆಗಾಗಿ ಸೈನಿಕರು ಹಗಲಿರುಳು ಶ್ರಮಿಸುತಿದ್ದಾರೆ. ನಮ್ಮ ವೀರ ಯೋಧರಿಗೆ ಕೃತಜ್ಞತೆ ಸಲ್ಲಿಸಿ ಎಂದು ತೊರಗಲ್ಲಮಠದ ದೀಪಕಸ್ವಾಮಿ ನುಡಿದರು.
ವೃದ್ಧನಿಗೆ ಅರ್ಧ ಮೊಣಕಾಲಿನ ಸಂಧು ಶಸ್ತ್ರಚಿಕಿತ್ಸೆ ಯಶಸ್ಸು
ಹಾಳಾದ ಅರ್ಧ ಮೊಣಕಾಲಿನ ಸಂಧು ಮಾತ್ರ ಬದಲಾವಣೆ ಮಾಡುವಲ್ಲಿ ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಯ ಎಲಬು ಕೀಲು ತಜ್ಞವೈದ್ಯರು ಯಶಸ್ವಿಯಾಗಿದ್ದಾರೆ.
  • < previous
  • 1
  • ...
  • 249
  • 250
  • 251
  • 252
  • 253
  • 254
  • 255
  • 256
  • 257
  • ...
  • 391
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved