• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
2023 ಕಾನೂನು ಅಂಗೀಕಾರ ಇತಿಹಾಸದಲ್ಲಿ ಬಹುದೊಡ್ಡ ಬದಲಾವಣೆ
ಚಿಕ್ಕೋಡಿ ಕೆಎಲ್‌ಇ ಸಂಸ್ಥೆಯ ಕಾನೂನು ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಭಾರತೀಯ ನ್ಯಾಯ ಸಂಹಿತೆ 2023 ಕಾಯಿದೆಗಳ ಕುರಿತು ಪೊಲೀಸರಿಗೆ ಕಾರ್ಯಾಗಾರ ಆಯೋಜಿಸಲಾಗಿತ್ತು.
ಅತಿವೃಷ್ಟಿ ಎದುರಿಸಲು ಮುಂಜಾಗೃತೆ ವಹಿಸಿ: ಜಿಪಂ ಸಿಇಒ ಶಿಂಧೆ
ಪಾಂಡರಿ ನದಿಯ ಪ್ರವಾಹದಿಂದ ಹಾನಿಗೊಳಗಾಗುವ ಸ್ಥಳಕ್ಕೆ ಭೇಟಿ ನೀಡಿ ಸಿಇಒ ರಾಹುಲ್ ಶಿಂಧೆ ಸೂಚನೆ
ಅಧಿಕಾರಿ-ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಸಮತಟ್ಟು ಸ್ಥಳ, ಮೆಟ್ಟಿಲು ಧ್ವಂಸ
ಹುಕ್ಕೇರಿ ತಾಲೂಕಿನ ಸಾರಾಪುರ ಗ್ರಾಮದ ಪರಿಶಿಷ್ಟ ಜಾತಿ (ಎಸ್‌ಸಿ) ಕಾಲೋನಿಯಲ್ಲಿ ಲಕ್ಷಾಂತರ ರು. ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಸಮತಟ್ಟು ಪ್ರದೇಶ ಮತ್ತು ಮೆಟ್ಟಿಲುಗಳನ್ನು ಧ್ವಂಸ ಮಾಡಲಾಗಿದೆ. ಜಲಜೀವನ ಮಿಷನ್ (ಜೆಜೆಎಂ) ಯೋಜನೆಯಡಿ ಓವರ್ ಹೆಡ್ ಟ್ಯಾಂಕ್ (ಒಎಚ್‌ಟಿ) ನಿರ್ಮಿಸಲು ಈ ಸ್ಥಳವನ್ನು ಅಪಾರ ಪ್ರಮಾಣದಲ್ಲಿ ಅಗೆದು ಕಂದಕ ಸೃಷ್ಟಿಸಲಾಗಿದೆ.
ಪ್ರಸಾದ ಸೇವಿಸಿ 128 ಜನ ಅಸ್ವಸ್ಥ
ಜಾತ್ರೆಯಲ್ಲಿ ಪ್ರಸಾದ ಸೇವಿಸಿ 128 ಜನರು ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಸಂಸ್ಕಾರವಿದ್ದರೇ ಸಮಾಜದಲ್ಲಿ ಉತ್ತಮ ಕಾರ್ಯ
ಮನುಷ್ಯನಲ್ಲಿ ಉತ್ತಮ ಸಂಸ್ಕಾರಗಳಿದ್ದರೇ ಸಮಾಜದಲ್ಲಿ ಉತ್ತಮ ಕಾರ್ಯಗಳಾಗುತ್ತವೆ. ಹಾಗಾಗಿ ಇಂದಿನ ಯುವ ಪೀಳಿಗೆಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕೂಡ ನೀಡುವ ಜವಾಬ್ದಾರಿ ಪಾಲಕರ ಮೇಲಿದೆ ಎಂದು ಕೊಲ್ಲಾಪುರ ಜೈನ ಮಠದ ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿ ನುಡಿದರು.
ಅನಿಯಮಿತ ವಿದ್ಯುತ್ ಸರಬರಾಜು ಖಂಡಿಸಿ ಹೆಸ್ಕಾಂ ಕಚೇರಿಗೆ ಮುತ್ತಿಗೆ
ಅನಿಯಮಿತ ವಿದ್ಯುತ್ ಸರಬರಾಜು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳಿಗೆ ಶಾಸಕ ವಿಠ್ಠಲ ಹಲಗೇಕರ ಸೂಚನೆ
ಮನೆಗೊಬ್ಬ ಕುಸ್ತಿಪಟು ಇದ್ದರೇ ಆಗ್ರಾಮ ಸದೃಢ
ಜೀವನದಲ್ಲಿ ಗಳಿಸಿದ ಸಂಪತ್ತು ಕದಿಯಬಹುದು ಜೀವನದಲ್ಲಿ ಕಲಿತ ಜ್ಞಾನ ಹಾಗೂ ಶರೀರ ಸಂಪತ್ತು ಕದಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿಕೆಪಿಎಸ್ ಅಧ್ಯಕ್ಷ ಮಲ್ಲಪ್ಪ ಡಂಗಿ ಹೇಳಿದರು.
ಮಳೆ ಬಿರುಗಾಳಿಗೆ ಹಾರಿಹೋದ ಉರ್ದು ಶಾಲೆಯ ಛಾವಣಿ
ಬಿರುಗಾಳಿಯಿಂದಾಗ ವಿದ್ಯುತ್‌ ಕಂಬಗಳು, ದೊಡ್ಡ-ದೊಡ್ಡ ಮರಗಳು ಉರುಳಿ ಬಿದ್ದು, ಅಪಾರ ಪ್ರಮಾಣದ ಹಾನಿ
25 ರಿಂದ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ
ನೀರು ಪೋಲಾಗದಂತೆ ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಿ: ಸಚಿವ ಜಾರಕಿಹೊಳಿ ಸೂಚನೆ
ಪಕ್ಷಿಗಳ ನೀರಿನ ದಾಹ ತಣಿಸುತ್ತಿರುವ ಖಾಕಿ
ಬೇಸಿಗೆ ಪ್ರಖರತೆ ಹೆಚ್ಚಾಗುತ್ತಿದೆ. ಇದರಿಂದ ಪ್ರಾಣಿ, ಪಕ್ಷಿಗಳು ತಾಪಮಾನದ ಹೊಡೆತಕ್ಕೆ ಹೈರಾಣಾಗಿವೆ. ನೀರಿನ ಕೊರತೆಯಿಂದ ಮೂಕ ಪಕ್ಷಿಗಳ ಪ್ರಾಣಕ್ಕೆ ಸಂಚಕಾರ ಬಾರದಿರಲೆಂದು ಮತ್ತು ಅವುಗಳ ದಾಹವನ್ನು ತೀರಿಸಲು ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಮೂಲಕ ಬೆಳಗಾವಿ ಜಿಲ್ಲಾ ಪೊಲೀಸರು ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ.
  • < previous
  • 1
  • ...
  • 250
  • 251
  • 252
  • 253
  • 254
  • 255
  • 256
  • 257
  • 258
  • ...
  • 391
  • next >
Top Stories
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ಕೊತ್ತನೂರಿಗೆ ಈ ದೇಶದ ಬಗ್ಗೆ ಏನ್ ಗೊತ್ತಿದೆ, ರಿಯಲ್ ಎಸ್ಟೇಟ್ ಬಗ್ಗೆ ಬೇಕಾದರೇ ಹೇಳ್ತಾರೆ: ಪ್ರತಾಪ್ ಸಿಂಹ
30 ಲಕ್ಷ ರು. ಮೇಲ್ಪಟ್ಟ ಆಸ್ತಿ ಖರೀದಿಗೆ ಐಟಿಗೆ ವಿವರ ಸಲ್ಲಿಕೆ ಕಡ್ಡಾಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved