ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹುಕ್ಕೇರಿ, ರಾಯಬಾಗ ರಿಂಗ್ ರಸ್ತೆಗಳಿಗೆ ಗ್ರೀನ್ ಸಿಗ್ನಲ್
ಬಹುನಿರೀಕ್ಷಿತ ಹುಕ್ಕೇರಿ ಮತ್ತು ರಾಯಬಾಗ ಪಟ್ಟಣದಲ್ಲಿ ನಿಯೋಜಿತ ವರ್ತುಲ (ರಿಂಗ್) ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ವಿಸ್ಕೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ಕಾರ್ಯಾದೇಶ ನೀಡಿದೆ.
ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಸಂಸ್ಕೃತಿ ಕಲಿಸಬೇಕು: ಶಿವಶಂಕರ ಹಂಜಿ
ಅಥಣಿ: ಚಿಕ್ಕ ಮಗು ಇರುವಾಗಲೇ ಮಕ್ಕಳಲ್ಲಿ ಉತ್ತಮ ಸಂಸ್ಕೃತಿ ಮತ್ತು ಸಂಸ್ಕಾರ ಕಲಿಸಬೇಕು. ಶ್ರೀಕೃಷ್ಣನ ಆದರ್ಶವನ್ನು ಮಕ್ಕಳಿಗೆ ತಿಳಿಸುವುದು ಇಂದಿನ ಅಗತ್ಯವಾಗಿದೆ ಎಂದು ಅಥಣಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವಶಂಕರ ಹಂಜಿ ಹೇಳಿದರು.
ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಶತಮಾನದ ಸಂಭ್ರಮ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಇದೀಗ ಶತಮಾನದ ಸಂಭ್ರಮ. ಈ ಅಧಿವೇಶನದ ಸವಿನೆನಪಿಗಾಗಿ ಶತಮಾನೋತ್ಸವ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ನಿರಂತರ ಪರಿಶ್ರಮದಿಂದ ಗುರಿ ಮುಟ್ಟಲು ಸಾಧ್ಯ: ಸಾಹಿತಿ ಎಸ್.ಎಂ. ಶಿರೂರ್
ಪ್ರತಿಯೊಬ್ಬರೂ ಜೀವನದಲ್ಲಿ ಗುರಿ ಮುಟ್ಟಲು ಕನಸು ಕಾಣುವುದು ಸಹಜ. ಆದರೆ, ಆ ಕನಸು ನನಸಾಗಬೇಕಾದರೆ ನಿರಂತರ ಪರಿಶ್ರಮ, ಶ್ರದ್ಧೆ ನಿಷ್ಠೆಯಿಂದ ಕಾರ್ಯ ಮಾಡಬೇಕೆಂದು ಖ್ಯಾತ ಹಿರಿಯ ಸಾಹಿತಿ ಎಸ್.ಎಂ. ಶಿರೂರ್ ಹೇಳಿದರು.
ಪರ್ವತಗೌಡ ಪಾಟೀಲ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ
ಬೈಲಹೊಂಗಲ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್ ಡಿ) ಬ್ಯಾಂಕ್ ಅಧ್ಯಕ್ಷರಾಗಿ ವಕ್ಕುಂದ ಗ್ರಾಮದ ಪರ್ವತಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ನೇಸರಗಿ ಗ್ರಾಮದ ಮಾಲತಿ ಶಿವನಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾದರು.
ಹೋಗಿದೆ....ಪೂಜೆ, ಪ್ರಾರ್ಥನೆಗಳಿಂದ ಮನಸ್ಸು ಶುದ್ಧೀಕರಣ: ರೋಹಿಣಿ ಪಾಟೀಲ
ಪೂಜೆ, ಪ್ರಾರ್ಥನೆಗಳು ಮನಸ್ಸನ್ನು ಶುದ್ಧೀಕರಣಗೊಳಿಸಲಿದ್ದು, ನಿತ್ಯ ದೇವರ ಧ್ಯಾನದೊಂದಿಗೆ ಬದುಕು ನಡೆಸಿ ಜೀವನ ಸಾರ್ಥಕಪಡಿಸಿಕೊಳ್ಳಬೇಕು ಎಂದು ಜಿಪಂ ಮಾಜಿ ಸದಸ್ಯೆ ರೋಹಿಣಿ ಪಾಟೀಲ ಹೇಳಿದರು.
ಸಂಜಯ ವಿರುದ್ಧ ಕೈ ಕಾರ್ಯಕರ್ತೆಯರ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕ ಸಂಜಯ ಪಾಟೀಲ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತೆಯರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಸೌಹಾರ್ದತೆಯಿಂದ ಹಬ್ಬ ಆಚರಿಸಲು ಸಿಪಿಐ ಸಲಹೆ
ಗಣಪತಿ ಹಬ್ಬ ಹಾಗೂ ಈದ್ ಮೀಲಾದ್ ಹಬ್ಬ ಕೂಡಿ ಬಂದಿರುವುದರಿಂದ ಎಲ್ಲ ಜಾತಿ ಬಾಂಧವರು ಸೌಹಾರ್ದತೆಯಿಂದ ಆಚರಿಸಬೇಕೆಂದು ಘಟಪ್ರಭಾ ಪೊಲೀಸ್ ಪಿ.ಐ. ಬಸವರಾಜು ಕಾಮನ್ಬೈಲು ಹೇಳಿದರು.
ಐನಾಪುರ ಪಟ್ಟಣ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ
ಐನಾಪುರ ಪಟ್ಟಣ ಪಂಚಾಯತಿಗೆ ಶುಕ್ರವಾರ ನಡೆದ ಅಧ್ಯಕ್ಷೆಯಾಗಿ ಕಾಂಗ್ರೆಸ್ ಪಕ್ಷದ ಸರೋಜನಿ ಗಾಣಿಗೇರ, ಉಪಾಧ್ಯಕ್ಷೆಯಾಗಿ ರತ್ನವ್ವ ಮಾದರ ಅವಿರೋಧವಾಗಿ ಆಯ್ಕೆಯಾದರು.
ಹೋಗಿದೆ./....ಬೆಳೆಹಾನಿ ಸಮೀಕ್ಷೆ ಪೂರ್ಣಗೊಳಿಸಿ ತಕ್ಷಣ ಪರಿಹಾರ ವಿತರಿಸಿ: ಡಿಸಿ
ಬೆಳಗಾವಿ ಜಿಲ್ಲೆಯಲ್ಲಿ ಬೆಳೆ ಹಾನಿ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ, ತಕ್ಷಣವೇ ಪರಿಹಾರ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.
< previous
1
...
250
251
252
253
254
255
256
257
258
...
468
next >
Top Stories
ದಿಲ್ಲಿ ಕೆಂಪುಕೋಟೆ ಕಾರು ಸ್ಫೋಟಕ್ಕೆ 8 ಬಲಿ
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್