• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಕಾರಣ ಯಾರ ಮನೆಯ ಸ್ವತ್ತಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ
ಗೋಕಾಕ : ರಾಜಕಾರಣ ಯಾರ ಮನೆಯ ಸ್ವತ್ತಲ್ಲ, ಇಂದು ನಮ್ಮ ದಾಗಿರುತ್ತದೆ, ನಾಳೆ ಬೇರೆಯವರದಾಗಿರುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
14ರಂದು ನಾಂದಣಿಯಲ್ಲಿ 35ನೇ ಪಾವನ ಚಾತುರ್ಮಾಸ: ಅರುಣಕುಮಾರ ಯಲಗುದ್ರಿ
ಚಾತುರ್ಮಾಸ ಆಚರಣೆ ಹಿನ್ನೆಲೆ ಪ.ಪೂ. ಚರ್ಯಾ ಶಿರೋಮಣಿ ಆಚಾರ್ಯ ಶ್ರೀ 108 ವಿಶುದ್ಧಸಾಗರಜಿ ಮಹಾರಾಜರ ಸಂಘ ಜು.14ರಂದು ಬೆಳಗ್ಗೆ 7.25ಕ್ಕೆ ಕೊಲ್ಲಾಪುರ ಜಿಲ್ಲೆಯ ನಾಂದಣಿಯಲ್ಲಿ ಭವ್ಯ ಮಂಗಲ ಪ್ರವೇಶ ಹಮ್ಮಿಕೊಂಡಿದೆ ಎಂದು ಚಾತುರ್ಮಾಸ ಸಮಿತಿ ಸಂಚಾಲಕ ಅರುಣಕುಮಾರ ಯಲಗುದ್ರಿ ತಿಳಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ನಡೆದರೆ ಮುಲಾಜಿಲ್ಲದೆ ಕ್ರಮ: ರಮೇಶ ಜಾರಕಿಹೊಳಿ
ಗೋಕಾಕ : ಸರ್ಕಾರಿ ಆಸ್ಪತ್ರೆ ನನ್ನ ಸ್ವಂತ ಮನೆ ಇದ್ದಂತೆ. ಅಲ್ಲಿ ಭ್ರಷ್ಟಾಚಾರ ನಡೆದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ರಮೇಶ ಜಾರಕಿಹೊಳಿ ಗುಡುಗಿದರು.
ಡೆಂಘೀಗೆ ಸಂಕೇಶ್ವರದ 11 ವರ್ಷದ ಬಾಲಕಿ ಬಲಿ
ಸಂಕೇಶ್ವರ: ಪಟ್ಟಣದ ಅನಂತವಿದ್ಯಾನಗರದ 11 ವರ್ಷದ ಬಾಲಕಿ ಡೆಂಘೀ ಜ್ವರಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾಳೆ.
ಭೀಕರ ರಸ್ತೆ ಅಪಘಾತ: ಇಬ್ಬರ ದುರ್ಮರಣ
ಖಾನಾಪುರ ಪಟ್ಟಣದ ಹೊರವಲಯದ ಬಾಚೋಳಿ ಕ್ರಾಸ್ ಬಳಿ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿ ಪ್ರಯಾಣಿಕರ ಕಾರು ರಸ್ತೆ ಪಕ್ಕದ ಸೇತುವೆಗೆ ಅಪ್ಪಳಿಸಿ ಪಲ್ಟಿಯಾದ ಪರಿಣಾಮ ಕಾರಿನ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ಡೆಂಘೀ ಪ್ರಕರಣ ನಿಯಂತ್ರಣಕ್ಕೆ ಪರೀಕ್ಷೆ ಹೆಚ್ಚಿಸಿ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ರಾಜ್ಯಾದ್ಯಂತ ಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಡೆಂಘೀ ಪತ್ತೆಗೆ ಪರೀಕ್ಷೆ ಹೆಚ್ಚಿಸಬೇಕು. ಪಾಸಿಟಿವ್‌ ಬಂದವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಂತಿಮ ಘಟ್ಟದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ: ಸಚಿವೆ ಲಕ್ಷ್ಮೀ ಹೆಬ್ಬಾಳಕರ
ನಮ್ಮ ಇಡೀ ಕುಟುಂಬ ಪಂಚಮಸಾಲಿ ಸಮಾಜ ಮೀಸಲಾತಿ ಹೋರಾಟದಲ್ಲಿ ಇರಲಿದೆ. ನಮ್ಮ ಬದ್ಧತೆಉಳಿಸಿಕೊಳ್ಳುತ್ತೇವೆ. ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟ ಅಂತಿಮಘಟ್ಟ ತಲುಪಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಪಂಚ್ ಗ್ಯಾರಂಟಿಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ : ಶಾಸಕ ರಾಜು ಕಾಗೆ
ಕನ್ನಡಪ್ರಭ ವಾರ್ತೆ ಕಾಗವಾಡರಾಜ್ಯ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಪಂಚ್ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ವಿರೋಧ ಪಕ್ಷದವರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂಬ ಆರೋಪ ಸತ್ಯಕ್ಕೆ ದೂರವಾದದ್ದು.
ಶರಣರ ನೈಜ ಆದರ್ಶಗಳ ಅಧ್ಯಯನಕ್ಕೆ ಮುಂದಾಗಿ
ಪ್ರಸಕ್ತ ದಿನಗಳಲ್ಲಿ ಬಸವಣ್ಣ ಮತ್ತು ಶರಣರ ಮೂಲ ಆದರ್ಶಗಳನ್ನು ಮರೆಮಾಚಲಾಗುತ್ತಿದೆ. ಹಾಗಾಗಿ ಶರಣರು ರಚಿಸಿದ ಮೂಲ ವಚನಗಳ ಆಧಾರದ ಮೇಲೆ ಶರಣರ ಮತ್ತು ಬಸವಣ್ಣನವರ ನೈಜ ಆದರ್ಶಗಳ ಅಧ್ಯಯನಕ್ಕೆ ಮುಂದಾಗಬೇಕು ಎಂದು ಗದಗಿನ ಶಿವಾನಂದ ಬ್ರಹ್ಮಮಠದ ಜಗದ್ಗುರು ಸದಾಶಿವಾನಂದ ಸ್ವಾಮೀಜಿ ನುಡಿದರು.
ವ್ಯಾಪಾರಿ ಸಂಘದಿಂದ ಸ್ವಯಂಘೋಷಿತ ಸಂಕೇಶ್ವರ ಬಂದ್‌
ಕನ್ನಡಪ್ರಭ ವಾರ್ತೆ ಸಂಕೇಶ್ವರಸ್ಥಳೀಯ ವ್ಯಾಪಾರ ಮಳಿಗೆಯ ಮಾಲೀಕರು ಅನ್ಯ ರಾಜ್ಯದವರಿಗೆ ವ್ಯಾಪಾರ ಪ್ರಾರಂಭಿಸಲು ಮಳಿಗೆಗಳನ್ನು ಬಾಡಿಗೆ ನೀಡುವುದು ಸರಿಯಲ್ಲ. ಪರ ರಾಜ್ಯದ ವ್ಯಾಪಾರಿಗಳಿಂದ ಮುಂದಿನ ನಮ್ಮ ಪೀಳಿಗೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಮಾಜಿ ಸಂಸದ ಹಾಗೂ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ರಮೇಶ ಕತ್ತಿ ಎಚ್ಚರಿಸಿದರು.
  • < previous
  • 1
  • ...
  • 251
  • 252
  • 253
  • 254
  • 255
  • 256
  • 257
  • 258
  • 259
  • ...
  • 432
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved