• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರೇಗಾ ಮಾಹಿತಿಗೆ ಬಿಎಫ್‌ಟಿಗಳಿಂದ ಕ್ಷೇತ್ರ ಭೇಟಿ
ಕನ್ನಡಪ್ರಭ ವಾರ್ತೆ ಖಾನಾಪುರ: ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಲೋಕಲ್ ಸೆಲ್ಫ್ ಗವರ್ನಮೆಂಟ್ ಕೇಂದ್ರ, ಬೆಳಗಾವಿ ಜಿಲ್ಲಾ ಪಂಚಾಯತಿ ಹಾಗೂ ಎಸ್ಐಆರ್‌ಡಿ ಮೈಸೂರು ವತಿಯಿಂದ ಬಿಎಫ್‌ಟಿ ತರಬೇತಿ ಪಡೆಯುತ್ತಿರುವ ಉಡುಪಿ ಹಾಗೂ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳ 20ಕ್ಕೂ ಹೆಚ್ಚು ಶಿಬಿರಾರ್ಥಿಗಳು ಗುರುವಾರ ತಾಲೂಕಿನ ನಂದಗಡ ಗ್ರಾಮ ಪಂಚಾಯತಿಗೆ ಕ್ಷೇತ್ರ ಭೇಟಿ ನೀಡಿದರು.
ಮಹಾಲಕ್ಷ್ಮೀ ದೇವಿ ಅದ್ಧೂರಿ ಜಾತ್ರೆಗೆ ತೆರೆ
ಯಮಕನಮರಡಿ: ಸಮೀಪದ ಕೋಚರಿ ಗ್ರಾಮದ ಶ್ರೀ ಮಹಾಲಕ್ಷ್ಮೀದೇವಿ ಜಾತ್ರಾ ಮಹೋತ್ಸವವು ಐದು ದಿನಗಳವರೆಗೆ ವಿಜೃಂಭಣೆಯಿಂದ ನಡೆದಿದ್ದು, ಅದ್ಧೂರಿಯ ಜಾತ್ರೆಗೆ ಶನಿವಾರ ತೆರೆ ಬಿದ್ದಿದೆ. ರಂದು ಜಾತ್ರಾಮಹೋತ್ಸವ ಸಮಾರೋಪ ದೇವಿಯ ಹೊನ್ನಾಟದ ಮೆರವಣಿಗೆಯೊಂದಿಗೆ ನಡೆದು ಸಂಜೆ ದೇವಿಯನ್ನು ಸೀಮೆಗೆ ಬಿಳ್ಕೋಡುವ ಕಾರ್ಯಕ್ರಮ ನಡೆಸಲಾಯಿತು.
ಜನಮನ ಸೆಳೆದ ಎತ್ತುಗಳ ತೆರೆಬಂಡಿ ಸ್ಪರ್ಧೆ
ಕನ್ನಡಪ್ರಭ ವಾರ್ತೆ ಮೂಡಲಗಿ: ಭಾವೈಕತೆಗೆ ಹೆಸರಾಗಿರುವ ಮೂಡಲಗಿ ಪಟ್ಟಣದ ಆರಾಧ್ಯ ದೈವ ಶ್ರೀ ಶಿವಬೋಧರಂಗ ಪುಣ್ಯರಾಧನೆ ನಿಮಿತ್ತ ಶ್ರೀ ಶಿವಬೋಧರಂಗ ಜಾತ್ರಾ ಕಮಿಟಿ ಆಶ್ರಯದಲ್ಲಿ ರವಿವಾರ ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾ ಮೈದಾನದಲ್ಲಿ ಅಪಾರ ಜನಸ್ತೋಮ ಮಧ್ಯೆ ಜರುಗಿದ ಎತ್ತುಗಳ ತೆರೆಬಂಡಿ ಸ್ಪರ್ಧೆ ಜನರ ಗಮನ ಸೆಳೆಯಿತು.
ಅಂಜಲಿ ಕುಟುಂಬಕ್ಕೆ ನೆರವು ಸಂಗ್ರಹ
ಕನ್ನಡಪ್ರಭ ವಾರ್ತೆ ಹುಕ್ಕೇರಿ: ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಹತ್ಯೆಯಾದ ಅಂಜಲಿ ಅಂಬಿಗೇರ ಕುಟುಂಬಕ್ಕೆ ಹುಕ್ಕೇರಿ ಹಿರೇಮಠದಲ್ಲಿ ಶಿವದೀಕ್ಷೆ ಪಡೆದ ವಟುಗಳು ಭಿಕ್ಷೆ ಬೇಡಿ ಹಣವನ್ನುಸಂಗ್ರಹಿಸಿ ಧನಸಹಾಯವಾಗಿ ನೀಡಿದ್ದಾರೆ. ಜೋಳಿಗೆಯಲ್ಲಿ ಬಂದ ಹಣ ಹಾಗೂ ಹುಕ್ಕೇರಿ ಹಿರೇಮಠದ ಶ್ರೀ ಷ.ಬ್ರ.ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ನೀಡಿದ ಹಣ ಒಟ್ಟು ₹50 ಸಾವಿರ ನೀಡಲು ಮುಂದಾಗಿದ್ದಾರೆ.
ಕಾನೂನು, ಸುವ್ಯವಸ್ಥೆ ಬಗ್ಗೆ ನಂಬಿಕೆ ಇಲ್ಲ
ರಾಮದುರ್ಗ: ಜೀವ ಬೆದರಿಕೆ ಇದೆ ಎಂದು ದೂರು ನೀಡಿದರೂ ಎಚ್ಚೆತ್ತುಕೊಳ್ಳದ ಪೊಲೀಸರ ಬಗ್ಗೆ ಜನರಲ್ಲಿ ನಂಬಿಕೆ ಇಲ್ಲದಂತಾಗಿದೆ. ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಯ ಬಗ್ಗೆ ಸಾರ್ವಜನಿಕರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಗಂಗಾವತಿ ತಾಲೂಕ ನಿಜಶರಣ ಅಂಬಿಗರ ಚೌಡಯ್ಯ ಯುವಕ ಸಂಘದ ಅಧ್ಯಕ್ಷ ಹನಮೇಶ ಬಟಾರಿ ಆಕ್ರೋಶ ವ್ಯಕ್ತಪಡಿಸಿದರು.
ಮಹಾಲಕ್ಷ್ಮೀದೇವಿ ಜಾತ್ರೆಯಲ್ಲಿ ಸತೀಶ ಜಾರಕಿಹೊಳಿ ಭಾಗಿ
ಕನ್ನಡಪ್ರಭ ವಾರ್ತೆ ಯಮಕನಮರಡಿ: ಹೊಸೂರ ಗ್ರಾಮದ ಶ್ರೀ ಮಹಾಲಕ್ಷ್ಮೀ ದೇವಿ ಜಾತ್ರೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಜಾತ್ರಾ ಮಹೋತ್ಸವ ಕಮಿಟಿಯಿಂದ ಸನ್ಮಾನಿಸಲಾಯಿತು. ಈ ವೇಳೆ ಮಾಜಿ ಸಚಿವ ಶಶಿಕಾಂತ ನಾಯಕ, ಜಿಪಂ ಮಾಜಿ ಸದಸ್ಯ ಭೀಮಣ್ಣ ರಾಮಗೋನಟ್ಟಿ, ತಾಪಂ ಮಾಜಿ ಸದಸ್ಯ ಬಾಳಪ್ಪ ಅಕ್ಕತಂಗೇರಹಾಳ, ವಿಠ್ಠಲ ರಾಮಗೋನಟ್ಟಿ ಅಪ್ಪಾಸಾಹೇಬ ಸಾರಾಪುರಿ, ಅಬ್ದುಲ್ ಟಗರಿ ಮತ್ತು ಕಮಿಟಿ ಸದಸ್ಯರು ಇದ್ದರು.
ಕೌಶಲ್ಯದಿಂದ ವಕೀಲಿ ವೃತ್ತಿ ನಿರ್ವಹಿಸಿ
ಕನ್ನಡಪ್ರಭ ವಾರ್ತೆ ಗೋಕಾಕ :ವಕೀಲಿ ವೃತ್ತಿಯನ್ನು ಕೌಶಲ್ಯತೆಯಿಂದ ಮತ್ತು ಘನತೆಯಿಂದ ನಿರ್ವಹಿಸುವುದು ಪ್ರಚಲಿತ ದಿನಗಳಲ್ಲಿ ಅಗತ್ಯವಿದೆ ಎಂದು 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಶಂಕರ.ಕೆ.ಎಂ. ಕಿವಿಮಾತು ಹೇಳಿದರು.
ಅಂಜಲಿ ಹತ್ಯೆ ಖಂಡಿಸಿ ಬೀದಿಗಿಳಿದ ಬಿಜೆಪಿ
ಕನ್ನಡಪ್ರಭ ವಾರ್ತೆ ಬೆಳಗಾವಿ ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ
ಕನ್ನಡಪ್ರಭ ವಾರ್ತೆ ಅಥಣಿ ಅಂಜಲಿ ಅಂಬಿಗೇರ ಕೊಲೆ ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅಥಣಿ ತಾಲೂಕು ಕೋಳಿ, ಅಂಬಿಗ ಸಮಾಜದ ಅಧ್ಯಕ್ಷ ಎಸ್.ಕೆ.ಹೊಳೆಪ್ಪನವರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ಕೃತ್ಯ ಖಂಡಿಸಿ ಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಅಂಜಲಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಅಂಜಲಿ ತಂದೆ ತಾಯಿ ಇಲ್ಲದ್ದರಿಂದ ಅಜ್ಜಿಯ ಮನೆಯಲ್ಲಿ ಆಶ್ರಯ ಪಡೆದಿದ್ದಳು. ಅವಳನ್ನು ಕಳೆದುಕೊಂಡ ಕುಟುಂಬ ಈಗ ಬೀದಿಗೆ ಬರಬೇಕಾಗಿದೆ. ಸರ್ಕಾರ ಕುಟುಂಬಕ್ಕೆ ರಕ್ಷಣೆ ಮತ್ತು ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಗೃಹ ಸಚಿವರ ರಾಜೀನಾಮೆಗೆ ಆಗ್ರಹ
ಕನ್ನಡಪ್ರಭ ವಾರ್ತೆ ಚಿಕ್ಕೋಡಿಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಾಗೂ ಅಂಜಲಿ ಯುವತಿಯರ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಚಿಕ್ಕೋಡಿಯ ಬಸವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿಜದರು. ಜತೆಗೆ ಗೃಹ ಸಚಿವರ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 391
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved