• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ಯಾಸಾಮಾಜಿಕ ಕ್ರಾಂತಿ ಮಾಡಿದ ಸಮಾನತೆಯ ಹರಿಕಾರ: ಡಾ.ನೀಲಕಂಠ ಪೂಜಾರ
ಉಳುವವನೇ ಭೂ ಒಡೆಯ ಕಾಯ್ದೆ ಜಾರಿಗೊಳಿಸುವ ಮೂಲಕ ಸಾಮಾಜಿಕ ಕ್ರಾಂತಿ ಮಾಡಿದ ಹೆಗ್ಗಳಿಕೆ ಡಿ.ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದು ಧಾರವಾಡ ಸಿ.ಎಸ್.ಐ ವಾಣಿಜ್ಯ ಮಹಾವಿದ್ಯಾಲಯದ ಉಪನ್ಯಾಸಕ ಡಾ.ನೀಲಕಂಠ ಪೂಜಾರ ಹೇಳಿದರು.
ಜೀವನದಲ್ಲಿ ಅರಸು ತತ್ವಾದರ್ಶ ಅಳವಡಿಸಿಕೊಳ್ಳಿ: ಭಸ್ಮೆ
ವಿದ್ಯಾರ್ಥಿಗಳು ಡಿ.ದೇವರಾಜ ಅರಸು ಅವರ ಮೌಲ್ಯ ಮತ್ತು ಆದರ್ಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ತಹಸೀಲ್ದಾರ್ ಡಾ.ಮೋಹನ ಭಸ್ಮೆ ಹೇಳಿದರು.
ಪಂಚ ಗ್ಯಾರಂಟಿ ಮುಂದುವರಿಯಲಿವೆ: ಸಚಿವೆ ಹೆಬ್ಬಾಳಕರ
ಪಂಚ ಗ್ಯಾರಂಟಿ ಯೋಜನೆಗಳು ಜನರಿಗಾಗಿ ತಂದಿರುವ ಯೋಜನೆಗಳು. ಜನರಿಗೋಸ್ಕರ ಅವುಗಳನ್ನು ಮುಂದುವರಿಸಲಾಗಿದೆ. ಚುನಾವಣೆ ಫಲಿತಾಂಶಕ್ಕೂ ಇದಕ್ಕೂ ಸಂಬಂಧವಿಲ್ಲ. ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಅಭಿವೃದ್ಧಿಗೆ, ಸಮಾಜಗಳ ಪ್ರಗತಿಗಾಗಿ ವಿಶೇಷ ಆದ್ಯತೆ: ಬಾಲಚಂದ್ರ ಜಾರಕಿಹೊಳಿ
ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಿಲ್ಲ. ಕಳೆದ 3 ದಶಕಗಳಿಂದ ಅರಬಾವಿ ಮತಕ್ಷೇತ್ರದ ಸರ್ವಾಂಗೀಣ ಪ್ರಗತಿಗಾಗಿ ಶ್ರಮಿಸುತ್ತಿದ್ದೇನೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಮುಡಾ ಸಂಬಂಧ ಎಲ್ಲ ದಾಖಲೆ ನೋಡಿದ್ದೇನೆ - ಸಿದ್ದರಾಮಯ್ಯ ಜೈಲಿಗೆ ಹೋಗುವ ಪರಿಸ್ಥಿತಿ ಬರಲಿದೆ : ಶೆಟ್ಟರ್‌

  ಮುಡಾ ಪ್ರಕರಣ ಸಂಬಂಧ ಎಲ್ಲ ದಾಖಲೆ ನಾನು ನೋಡಿದ್ದೇನೆ. ಇದರಲ್ಲಿ ನಿಯಮ ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಸಿಎಂ ಸಿದ್ದರಾಮಯ್ಯ ಅ‍ವರೇ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಸಿದ್ದರಾಮಯ್ಯ ಜೈಲಿಗೆ ಹೋಗುವ ಪರಿಸ್ಥಿತಿ ಬರಲಿದೆ. ಅವರಿಗೆ ಶಿಕ್ಷೆಯಾಗಲಿದೆ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು.

ರೈತರು ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿ: ಶಾಸಕ ಬಾಲಚಂದ್ರ ಜಾರಕಿಹೊಳಿ
ಹೈನುಗಾರಿಕೆಗೆ ರೈತರು ಹೆಚ್ಚಿನ ಪ್ರಮಾಣದಲ್ಲಿ ಒತ್ತು ನೀಡಿದರೇ ಆರ್ಥಿಕಾಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಬೆಮ್ಯುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಸಂಸ್ಥೆಯ ಬೆಳವಣಿಗೆ ಪ್ರಾಮಾಣಿಕತೆ ಭದ್ರ ಬುನಾದಿ
ನ್ನಡಪ್ರಭ ವಾರ್ತೆ ಯಮಕನಮರಡಿ 28 ವರ್ಷಗಳ ಪರಿಶ್ರಮದ ಫಲವಾಗಿ ನಿರ್ದೇಶಕ, ಸರ್ವ ಸದಸ್ಯರ, ಸಿಬ್ಬಂದಿಯವರ ಪ್ರಾಮಾಣಿಕತೆ ಸಂಸ್ಥೆ ಹೆಮ್ಮರವಾಗಿ ಬೆಳೆಯಲು ಪೂರಕ ವಾಗಿದೆ ನಮ್ಮ ಸಂಸ್ಥೆಯಲ್ಲಿನ ಪ್ರಾಮಾಣಿಕತೆ ಸಂಸ್ಥೆಯ ಶ್ರೇಯೋಭಿವೃದ್ದಿಗೆ ಭದ್ರ ಬುನಾದಿಯಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ರವಿಂದ್ರ ಜಿಂಡ್ರಾಳಿ ಹೇಳಿದರು,
ಹೆಬ್ಬಾಳಕರ ಕಚೇರಿಯಲ್ಲಿ ಕಳೆಗಟ್ಟಿದ ರಕ್ಷಾ ಬಂಧನ ಸಂಭ್ರಮ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸಾವಿರಾರು ಸಹೋದರರಿಗೆ ರಾಖಿ ಕಟ್ಟಿ, ರಕ್ಷಾ ಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ
ಕನ್ನಡಪ್ರಭ ವಾರ್ತೆ ಬೆಳಗಾವಿ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ವಿಚಾರಣೆಗೆ ಅವಕಾಶ ಕೊಟ್ಟಿದ್ದು, ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಸಂಸದ ಜಗದೀಶ ಶೆಟ್ಟರ್‌ ಆಗ್ರಹಿಸಿದರು.
ಸಹೋದರ-ಸಹೋದರಿಯರ ಪ್ರೀತಿ, ವಾತ್ಸಲ್ಯ ಬಿಂಬಿಸುವ ರಕ್ಷಾ ಬಂಧನ
ಕನ್ನಡಪ್ರಭ ವಾರ್ತೆ ಗೋಕಾಕ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ರಕ್ಷಾ ಬಂಧನವು ವಿಶೇಷ ಮಹತ್ವವಿದ್ದು, ಸಹೋದರ-ಸಹೋದರಿಯರ ಪ್ರೀತಿ, ವಾತ್ಸಲ್ಯವನ್ನು ಬಿಂಬಿಸುವ ಹಬ್ಬವಾಗಿದೆ ಎಂದು ಅರಬಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 254
  • 255
  • 256
  • 257
  • 258
  • 259
  • 260
  • 261
  • 262
  • ...
  • 468
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved