• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾವಗೆ ಅಗ್ನಿ ದುರಂತದ ಸ್ಪಷ್ಟ ವರದಿ ಸಲ್ಲಿಸಿ: ಎಸ್.ಕೆ. ವಂಟಿಗೋಡಿ
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಎಸ್.ಕೆ.ವಂಟಿಗೋಡಿ ಅಗ್ನಿ ದುರಂತ ನಡೆದಿದ್ದ ನಾವಗೆ ಗ್ರಾಮದ ಸ್ನೇಹಂ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲಿಸಿದರು.
ಮರಾಠ ಸಮಾಜದ ಅಭಿವೃದ್ಧಿಗೆ ಪ್ರಯತ್ನ ಅಗತ್ಯ
ಕನ್ನಡಪ್ರಭ ವಾರ್ತೆ ಬೆಳಗಾವಿ ಮರಾಠ ಸಮಾಜದ ಅಭ್ಯುದಯಕ್ಕೆ ಸಂಘಟಿತ ಪ್ರಯತ್ನ ನಡೆಸುವುದು ಇಂದಿನ ಅಗತ್ಯವಾಗಿದೆ ಎಂದು ಮರಾಠ ಸಮಾಜದ ಯುವ ಮುಖಂಡ ಕಿರಣ ಜಾಧವ ಹೇಳಿದರು. ನಗರದಲ್ಲಿ ಭಾನುವಾರ ನಡೆದ ಮರಾಠ ಸಮುದಾಯದ ಪ್ರತಿಬಿಂಬ ಸಭೆಯಲ್ಲಿ ಅವರು ಮಾತನಾಡಿದರು. ಮರಾಠರನ್ನು 3ಬಿ ನಲ್ಲಿ ಎಣಿಸಲಾಗುತ್ತದೆ. 2ಎಯಲ್ಲಿ ಲೆಕ್ಕ ಹಾಕಿದರೆ ಸಮಾಜದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಅನುಕೂಲವಾಗಲಿದೆ.
ಇಂದು ರಕ್ಷಾ ಬಂಧನ: ರಾಖಿ ಖರೀದಿ ಜೋರು
ಕನ್ನಡಪ್ರಭ ವಾರ್ತೆ ಬೆಳಗಾವಿ ಇಂದು ರಕ್ಷಾ ಬಂಧನ. ಹಿಂದು ಸಂಪ್ರದಾಯದ ಪವಿತ್ರ ಆಚರಣೆ, ಅಣ್ಣ-ತಂಗಿಯರ ಬಾಂಧವ್ಯದ ಪ್ರತೀಕವಾದ ನೂಲ ಹುಣ್ಣಿಮೆ ರಕ್ಷಾ ಬಂಧನ ಹಿನ್ನೆಲೆ ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಭಾನುವಾರ ಮಹಿಳೆಯರು ಮತ್ತು ಯುವತಿಯರಿಂದ ರಾಖಿ ಖರೀದಿ ಭರಾಟೆ ಜೋರಾಗಿತ್ತು. ಶಾಲಾ-ಕಾಲೇಜು ವಿದ್ಯಾರ್ಥಿನಿಯರು, ಯುವತಿಯರು, ಗೃಹಿಣಿಯರು ಸಹೋದರರಿಗೆ ಕಟ್ಟಲು ನಾನಾ ಬಗೆಯ ರಾಖಿ ಖರೀದಿಸುವಲ್ಲಿ ಮಗ್ನರಾಗಿದ್ದರು.
ನಿಷ್ಕಲ್ಮಶ ಶಿವಯೋಗಿ ಮರುಳ ಶಂಕರ ದೇವರು
ಕನ್ನಡಪ್ರಭ ವಾರ್ತೆ ಅಥಣಿ ಮಹಾತಪಸ್ವಿ ಮುರುಘೇಂದ್ರ ಸ್ವಾಮೀಜಿ ಅವರು ಶಿವಯೋಗದ ಸಾಧನೆಯ ಮೂಲಕ ಅಥಣಿಯ ಶಿವಯೋಗಿಗಳು ಎಂದು ಪ್ರಸಿದ್ದಿ ಹೊಂದಿದರೆ ಅವರ ಶಿಷ್ಯರಾದ ಮರುಳ ಶಂಕರ ದೇವರು ಮೌನವಾಗಿಯೇ ಇದ್ದು ನಿಷ್ಕಲ್ಮಶ ಮನಸ್ಸಿನಿಂದ ಶಿವಯೋಗಿಗಳ ಸೇವೆ ಮಾಡಿ ನಡೆದಾಡುವ ದೇವರು ಎನಿಸಿಕೊಂಡಿದ್ದಾರೆ ಎಂದು ಸುಕ್ಷೇತ್ರ ಗಚ್ಚಿನ ಮಠದ ಶಿವಬಸವ ಸ್ವಾಮೀಜಿ ಹೇಳಿದರು.
ಅಥಣಿಯಲ್ಲಿ ರಾಖಿ ಖರೀದಿ ಜೋರು
ಅಥಣಿ: ಪ್ರತಿ ಶ್ರಾವಣ ಮಾಸದಲ್ಲಿ ಬರುವ ನೂಲಹುಣ್ಣಿಮೆ ರಕ್ಷಾ ಬಂಧನವನ್ನು ಹೊತ್ತು ತರುತ್ತದೆ. ಅಥಣಿ ಪಟ್ಟಣದ ಮಾರುಕಟ್ಟೆಯಲ್ಲಿ ಬಣ್ಣ ಬಣ್ಣದ ರಾಖಿಗಳನ್ನು ಖರೀದಿಸುವಲ್ಲಿ ಸಹೋದರಿಯರು ಕಳೇದು ಹೋಗಿದ್ದರು. ಬಣ್ಣ ಬಣ್ಣದ ರಾಖಿಗಳು, ವಿವಿಧ ವಿನ್ಯಾಸ ಹೊಂದಿರುವ ರಾಕಿಗಳು ಚಿಣ್ಣರನ್ನು ಮತ್ತು ಸಹೋದರಿಯರನ್ನು ಆಕರ್ಷಿಸುತ್ತಿದ್ದವು.
ಸೆ.3ಕ್ಕೆ ವೀರಭದ್ರೇಶ್ವರ ಜಯಂತಿ ಬಾಗೋಜಿಕೊಪ್ಪ ಶ್ರೀಗಳ ಕರೆ
ಕನ್ನಡಪ್ರಭ ವಾರ್ತೆ ಬೆಳಗಾವಿ ಸೆ.3ರಂದು ಮನೆ ಮನೆಗಳಲ್ಲಿ ಶ್ರೀ ವೀರಭದ್ರೇಶ್ವರ ಜಯಂತಿ ಉತ್ಸವ ಆಚರಿಸಬೇಕು ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಶ್ರೀ ವೀರಭದ್ರೇಶ್ವರ ಜಯಂತಿ ಉತ್ಸವ ಸಮಿತಿಯ ರಾಷ್ಟ್ರೀಯ ಅಧ್ಯಕ್ಷರಾದ ಬಾಗೋಜಿಕೊಪ್ಪದ ಡಾ.ಶಿವಲಿಂಗ ಮುರುಗರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದರು.
ಜಿಲ್ಲೆಯಲ್ಲಿ ಪ್ರಗತಿ ಕಾಣದ ವಸತಿ ಯೋಜನೆ
ಕನ್ನಡಪ್ರಭ ವಾರ್ತೆ ಬೆಳಗಾವಿ ಮುಖ್ಯಮಂತ್ರಿಗಳ ಪ್ರಗತಿ ಪರಿಶೀಲನೆಯ ನಂತರ ಜಿಲ್ಲೆಯಲ್ಲಿನ ವಸತಿ ಯೋಜನೆಯ ಪ್ರಸ್ತುತ ಪ್ರಗತಿ ಹೋಲಿಕೆ ಮಾಡಿದರೆ ಪ್ರಗತಿಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಸುಮಾರು 12,300 ರಷ್ಟು ವಸತಿ ಮನೆಗಳು ಪ್ರಾರಂಭವಾಗದಿರುವುದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ವಸತಿ ಯೋಜನೆಯ ಪ್ರಗತಿ ಕುರಿತು ತಾಪಂನಲ್ಲಿಯೇ ಕಡ್ಡಾಯವಾಗಿ ಪ್ರಗತಿ ಪರಿಶೀಲನಾ ಸಭೆ ನಡೆಸುವ ಮೂಲಕ ಪ್ರಗತಿ ಸಾಧಿಸಬೇಕೆಂದು ಅಧಿಕಾರಿ ಹಾಗೂ ತಾಪಂ.ಸಿಬ್ಬಂದಿಗೆ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು.
ಗ್ರಾಮೀಣ ಮಕ್ಕಳ ಶೈಕ್ಷಣಿಕ ಶಕ್ತಿ ದೊಡ್ಡದು
ಕನ್ನಡಪ್ರಭ ವಾರ್ತೆ ಬೆಳಗಾವಿ ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಶಕ್ತಿ ದೊಡ್ಡದು. ಅದನ್ನು ಸರಿಯಾದ ದೆಸೆಯಲ್ಲಿ ಶಿಕ್ಷಕರು ಬೆಳೆಸುವಂತಾಬೇಕು. ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣವನ್ನು ಪಡೆದ ಮಕ್ಕಳ ಬೌದ್ಧಿಕಮಟ್ಟ ಉತ್ತಮವಾಗಿರುತ್ತದೆ. ಅವರಿಗೆ ಪರಿಣಾಮಕಾರಿ ಶಿಕ್ಷಣ ನೀಡಿದರೆ ಭವಿಷ್ಯದಲ್ಲಿ ಮತ್ತಷ್ಟು ಬೆಳೆಯುತ್ತಾರೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದರು.
ಸ್ಮಾರ್ಟ್‌ಕ್ಲಾಸ್ ವಿದ್ಯಾರ್ಥಿಗಳಿಗೆ ಬಹು ಉಪಯುಕ್ತ
ಕನ್ನಡಪ್ರಭ ವಾರ್ತೆ ಮೂಡಲಗಿ ಗ್ರಾಮೀಣ ಭಾಗದ ಶಾಲೆಗಳಿಗೆ ದೃಶ್ಯ ಮಾಧ್ಯಮಗಳನ್ನು ಬಳಕೆ ಮಾಡಿ ಅಳವಡಿಸಿದ ಪಾಠಗಳಿಗೆ ಅನುಕೂಲತೆಗಳನ್ನು ಕಲ್ಪಿಸುವಲ್ಲಿ ಸ್ಮಾರ್ಟ್‌ಕ್ಲಾಸ್ ಮಹತ್ತರ ಪಾತ್ರ ವಹಿಸುತ್ತವೆ ಎಂದು ಶಾಸಕ ಹಾಗೂ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ವೈದ್ಯ ವಿದ್ಯಾರ್ಥಿನಿ ಮೇಲಿನ ಕೃತ್ಯಕ್ಕೆ ಎಲ್ಲೆಡೆ ಆಕ್ರೋಶ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಕೋಲ್ಕತ್ತ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಕೃತ್ಯ ಖಂಡಿಸಿ ಭಾರತೀಯ ವೈಧ್ಯಕೀಯ ಸಂಘ, ಐಎಂಎಸ್ ಸೇರಿ ವಿವಿಧ ಸಂಘಟನೆಗಳು ವೈದ್ಯಕೀಯ ಸೇವೆಯನ್ನು ಬಂದ್‌ ಮಾಡಿ ಶನಿವಾರ ಚಿಕ್ಕೋಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಆಗ್ರಹಿಸಿದರು.
  • < previous
  • 1
  • ...
  • 255
  • 256
  • 257
  • 258
  • 259
  • 260
  • 261
  • 262
  • 263
  • ...
  • 468
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved