ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಥಣಿಯಲ್ಲಿ ಶೀಘ್ರವೇ ಶಂಕರಮಠ ಸ್ಥಾಪನೆ: ವಿಧುಶೇಖರ ಭಾರತಿ ಶ್ರೀ
ಧರ್ಮದ ಹಾದಿಯಲ್ಲಿ ನಡೆದು ಸಮಾಜಮುಖಿ ಸೇವೆಗಳನ್ನು ಮಾಡುವ ಮೂಲಕ ಮಾನವ ಜನ್ಮವನ್ನು ಸಾರ್ಥಕ ಮಾಡಿಕೊಳ್ಳಬೇಕು.
ಮುಸ್ಲಿಮರ ಓಲೈಕೆಯ ವಿರುದ್ಧ ಉಗ್ರ ಹೋರಾಟ
ಮುಸ್ಲಿಂ ಓಲೈಕೆ ದುರ್ದೈವದ ಸಂಗತಿ. ಇದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ. ಸದನದ ಹೊರಗೆ ಮತ್ತು ಒಳಗೆ ಎರಡೂ ಕಡೆ ಇದರ ವಿರುದ್ಧ ಉಗ್ರ ಹೋರಾಟ ಮಾಡಲಿದ್ದೇವೆ
ಸಂಸ್ಕಾರದಿಂದ ಮಾನವ ಮಹಾದೇವನಾಗಬಲ್ಲ
ಪ್ರಾಣಿ, ಪಶು, ಪಕ್ಷಿಗಳು ತಮಗಾಗಿ ಅಲ್ಲದೆ ಪ್ರಕೃತಿಗಾಗಿ ಬದುಕುವಂತೆ ಮನುಷ್ಯ ಸಹ ತನಗಾಗಿ ಅಲ್ಲದೇ ಜನಕಲ್ಯಾಣಕ್ಕಾಗಿ ಕಾರ್ಯನಿರ್ವಹಿಸಬೇಕು
ಹಿರಣ್ಯಕೇಶಿ ಕಾರ್ಖಾನೆಗೆ ಐವರು ನೂತನ ನಿರ್ದೇಶಕರು
ಇಲ್ಲಿನ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಗೆ ನೂತನ ನಿಯಮಾವಳಿಯಂತೆ ಐವರು ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕ ಮಾಜಿ ಸಂಸದ ಅಣ್ಣಾಸಾಹೇಬ ಜೋಲ್ಲೆ ಹೇಳಿದರು.
ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ತುಘಲಕ್ ದರ್ಬಾರ್ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಅರ್ಥ ಇಲ್ಲ. ಜನರನ್ನು ತೃಪ್ತಿ ಪಡಿಸಲು ಘೋಷಣೆ ಮಾಡಿದ್ದರು. ಆದರೆ, ಅವು ಯಾವವೂ ಕಾರ್ಯರೂಪಕ್ಕೆ ಬರುತ್ತಿಲ್ಲ
ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಪಾವಿತ್ರ್ಯ ರಕ್ಷಣೆಗೆ ಸೂಚನೆ
ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ಮಾ.21ರಿಂದ ಏ.4ರವರೆಗೆ ನಡೆಯಲಿವೆ. ಈ ಬಾರಿ 3482 ಗಂಡು, 3323 ಹೆಣ್ಣು ಸೇರಿ ಒಟ್ಟು 6805 ವಿದ್ಯಾರ್ಥಿಗಳು 21 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ.
ಸುಂದರ ಸಮಾಜ ನಿರ್ಮಾಣಕ್ಕೆ ಮಹಾತ್ಮರ ಚಿಂತನೆ ಪಾಲಿಸಿ
ರೇಣುಕಾಚಾರ್ಯರಂತ ಮಹಾತ್ಮರ ಧನಾತ್ಮಕ ಚಿಂತನೆಯಿಂದ ವೀರಶೈವ ಧರ್ಮ ಸಂಸ್ಥಾಪನೆಗೊಂಡಿದೆ.
ಅಂದು ಅನರ್ಹಗೊಂಡಿದ್ದ ಮಂಗೇಶ ಇಂದು ಮೇಯರ್
ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಲಾದ ತಿನಿಸು ಕಟ್ಟೆ ಮಳಿಗೆ ಹಂಚಿಕೆ ಹರಾಜು ಪ್ರಕ್ರಿಯೆಯಲ್ಲಿ ತಮ್ಮ ಪತ್ನಿ ಹೆಸರಿನಲ್ಲಿ ಮಳಿಗೆ ಪಡೆದಿದ್ದಾರೆಂಬ ಆರೋಪದ ಕೇಳಿಬಂದ ಹಿನ್ನೆಲೆಯಲ್ಲಿ ಪಾಲಿಕೆ ಸದಸ್ಯತ್ವ ಸ್ಥಾನದಿಂದ ಅನರ್ಹಗೊಂಡಿದ್ದ ವಾರ್ಡ್ ನಂ.41ರ ಸದಸ್ಯ ಮಂಗೇಶ ಪವಾರ ಇದೀಗ ಮೇಯರ್ ಪಟ್ಟ ಅಲಂಕರಿಸಿದ್ದಾರೆ.
ಬೆಳಗಾವಿಯಲ್ಲಿ ಜೈನ ಹಾಸ್ಟೆಲ್ ಶೀಘ್ರ ಪ್ರಾರಂಭ
ಬರುವ ಶೈಕ್ಷಣಿಕ ವರ್ಷದಿಂದ ಜೈನ ಧರ್ಮದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯುವುದಕ್ಕಾಗಿ ಬೆಳಗಾವಿಯ ರಾಮತೀರ್ಥ ನಗರದಲ್ಲಿ ಪ್ರತ್ಯೇಕ ಜೈನ್ ಹಾಸ್ಟೆಲ್ ಪ್ರಾರಂಭಿಸಲಾಗುವುದು ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಭರವಸೆ ನೀಡಿದರು.
ಬಿಸಿಲಿನ ತಾಪ : ಕುಂಬಾರನ ಮುಖದಲ್ಲಿ ಮಂದಹಾಸ
ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ರೈತಾಪಿ ಜನರು ಮಣ್ಣಿನ ಮಡಿಕೆಗಳಿಲ್ಲದೆ ಬದುಕಿಲ್ಲ ಎನ್ನುವಷ್ಟು ಮಣ್ಣಿನ ಮಡಿಕೆಗಳೇ ಮುಖ್ಯವಾಗಿತ್ತು. ಆದರೆ, ಈ ಮಾತು ಇಂದು ಸುಳ್ಳೇನೋ ಅನ್ನುವಷ್ಟರ ಮಟ್ಟಿಗೆ ಪರಿಸ್ಥಿತಿ ಬದಲಾಗಿದೆ.
< previous
1
...
22
23
24
25
26
27
28
29
30
...
385
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ