• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೀರಶೈವ ಲಿಂಗಾಯತ ಏಕತಾ ಸಮಾವೇಶಕ್ಕೆ ಬೆಂಬಲ
ಸೆ.19ರಂದು ಹುಬ್ಬಳ್ಳಿಯಲ್ಲಿ ನಡೆಯುವ ವೀರಶೈವ ಲಿಂಗಾಯತ ಏಕತಾ ಸಮಾವೇಶಕ್ಕೆ ನಾಲ್ಕು ಜಿಲ್ಲೆಯ ಶಿವಾಚಾರ್ಯರು ಬೆಂಬಲ ನೀಡಿದರು.
ಕ್ರೀಡೆಯಲ್ಲಿ ಗೆದ್ದವನು ನಾಯಕ, ಸೋತವನು ಮಾರ್ಗದರ್ಶಕ
ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಬೆಳವಣಿಗೆಗೆ ಕ್ರೀಡೆ ಬಹಳಷ್ಟು ಸಹಕಾರಿಯಾಗಿದೆ. ಕ್ರೀಡೆಯಲ್ಲಿ ಗೆದ್ದವನು ನಾಯಕನಾಗುತ್ತಾನೆ. ಸೋತವನು ಮಾರ್ಗದರ್ಶಕನಾಗುತ್ತಾನೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಸರ್ಕಾರದ ಬೆಲೆ ಏರಿಕೆಯಿಂದ ರೈತರ ಜೀವಕ್ಕೆ ಕುತ್ತು
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆರಿಗೆ ಇಳಿಕೆ ಮಾಡುವುದರೊಂದಿಗೆ ಜಗತ್ತೆ ಹುಬ್ಬೆರಿಸುವಂತೆ ಮಾಡಿದೆ. ಬಿಜೆಪಿ ಜನಪರ ಸರ್ಕಾರ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ
ಶೈಕ್ಷಣಿಕ ಸುಧಾರಣೆಗೆ ಅಜೀತ ಮನ್ನಿಕೇರಿ ಪಾತ್ರ ಅಪಾರ
ಮೂಡಲಗಿ ವಲಯವು ಶೈಕ್ಷಣಿಕವಾಗಿ ಸುಧಾರಿಸುವಲ್ಲಿ ನಿರ್ಗಮಿತ ಬಿಇಒ ಅಜೀತ ಮನ್ನಿಕೇರಿ ಪಾತ್ರ ಗಣನೀಯ
ಹೂಗಾರ ಸಮಾಜದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ
ಸಮಾಜದ ಉದ್ದಾರಕ್ಕಾಗಿ ವಿಶೇಷವಾದಂತ ಕೊಡುಗೆಗಳನ್ನು ನೀಡಿದ ಮಹನೀಯರ ಸ್ಮರಣೆಯನ್ನು ಮಾಡುವುದು ಇಂದು ಅತ್ಯವಶ್ಯಕವಾಗಿದೆ
ಗಣೇಶ ಬೀಳ್ಕೊಡುಗೆಗೆ ಸಕಲ ಸಿದ್ಧತೆ
ಕುಂದಾ ನಗರಿ ಬೆಳಗಾವಿಯಲ್ಲಿ ಕಳೆದ 10 ದಿನಗಳಿಂದ ಸಾರ್ವಜನಿಕ ಮಂಡಳಿಗಳು ಹಾಗೂ ಮನೆ ಗಣಪನ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಶನಿವಾರ ಗಣೇಶನಿಗೆ ಅಂತಿಮ‌ ವಿದಾಯ ಹೇಳಲು ಸಜ್ಜಾಗಿದ್ದಾರೆ. ಇನ್ನು ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.
ಗುರುವಿನ ಸನ್ಮಾರ್ಗದಲ್ಲಿ ಭವಿಷ್ಯ ರೂಪಿಸಿಕೊಳ್ಳಿ
ಸಮಾಜದಲ್ಲಿ ಶಿಕ್ಷಕರಿಗೆ ಇರುವಂತ ಗೌರವ ಮತ್ತಾರಿಗೂ ಇಲ್ಲದಾಗಿದ್ದು, ವಿಶೇಷ ಸ್ಥಾನಮಾನ ಹೊಂದಿರುವ ಗುರುವಿನ ಬಗ್ಗೆ ನಾವೆಲ್ಲರೂ ಪೂಜ್ಯ ಭಾವನೆಯೊಂದಿಗೆ ನಡೆದುಕೊಳ್ಳುವುದರ ಜೊತೆಗೆ ಗುರುವಿನ ಸನ್ಮಾರ್ಗದಲ್ಲಿ ನಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಅತ್ಯಂತ ಪವಿತ್ರವಾದ ವೃತ್ತಿ ಶಿಕ್ಷಕ ವೃತ್ತಿ
ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಲಖನ್‌ ಜಾರಕಿಹೊಳಿ ಹೇಳಿದರು.
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆ ಎಫೆಕ್ಟ್‌ ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿ ಸುವರ್ಣ ವಿಧಾನಸೌಧದ ಮೇಲೂ ಪರಿಣಾಮ ಬೀರುವಂತಾಗಿದೆ.  

ಶಿಕ್ಷಕರು ಸದೃಢ ದೇಶ ಕಟ್ಟುವ ಶಿಲ್ಪಿಗಳು
ಶಿಕ್ಷಕರು ಸದೃಢ ಮತ್ತು ಸಮೃದ್ಧ ದೇಶ ಕಟ್ಟುವ ಶಿಲ್ಪಿಗಳಿದ್ದಂತೆ ಎಂದು ಸದಲಗಾದ ಉಪನ್ಯಾಸಕ ಡಾ.ವೀರೇಶ ಪಾಟೀಲ ಹೇಳಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 465
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved