• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಶಿರಹಟ್ಟಿ ಕೆ.ಡಿ.ಯಲ್ಲಿ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ
ಹುಕ್ಕೇರಿ ತಾಲೂಕಿನ ಶಿರಹಟ್ಟಿ ಕೆ.ಡಿ. ಗ್ರಾಮದ ಶ್ರೀ ಲಕ್ಷ್ಮೀದೇವಿ (ಕಂಠೇವ್ವಾ) ಜಾತ್ರಾ ಮಹೋತ್ಸವ ಇದೇ ತಿಂಗಳು ಮೇ.17 ರಂದು ಶ್ರದ್ಧಾಭಕ್ತಿಯಿಂದ ನಡೆಯಲಿದೆ ಎಂದು ಜಾತ್ರಾ ಉತ್ಸವ ಸಮಿತಿ ಮುಖಂಡ, ಹಿರಿಯ ನ್ಯಾಯವಾದಿ ಡಿ.ಕೆ.ಅವರಗೋಳ ಹೇಳಿದರು.
ಶಾಂತಿನಿಕೇತನ ಪಬ್ಲಿಕ್ ಶಾಲೆಗೆ ಸತತ 10ನೇ ವರ್ಷವೂ 100ಕ್ಕೆ 100 ರಷ್ಟು ಫಲಿತಾಂಶ
ಪಟ್ಟಣದ ತೋಪಿನಕಟ್ಟಿ ಮಹಾಲಕ್ಷ್ಮೀ ಗ್ರುಪ್ ಶಿಕ್ಷಣ ಸಂಸ್ಥೆಯ ಶಾಂತಿನಿಕೇತನ ಪಬ್ಲಿಕ್ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳು 2023-24ನೇ ಶೈಕ್ಷಣಿಕ ವರ್ಷದ ಸಿಬಿಎಸ್‌ಇ ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆಯುವ ಮೂಲಕ ಸತತ 10ನೇ ವರ್ಷವೂ ತಮ್ಮ ಸಾಧನೆಯ ಗುರಿಯನ್ನು ಗಟ್ಟಿಗೊಳಿಸಿದ್ದಾರೆ ಎಂದು ಶಾಲೆಯ ಸಂಸ್ಥಾಪಕ ಹಾಗೂ ಶಾಸಕ ವಿಠ್ಠಲ ಹಲಗೇಕರ ಹೇಳಿದರು.
ಆಸ್ತಿ ಸಮೀಕ್ಷೆ ಪ್ರಕ್ರಿಯೆ ವಾರದಲ್ಲಿ ಪೂರ್ಣಗೊಳಿಸಿ: ಸಿಇಒ ರಾಹುಲ್ ಶಿಂಧೆ
ವಿವಿಧ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಜಿಪಂ ಸಿಇಒ ರಾಹುಲ್ ಶಿಂಧೆ ಖಡಕ್‌ ಸೂಚನೆ
ಗಾಳಿ, ಗುಡುಗು ಸಹಿತ ಸುರಿದ ಭಾರಿ ಮಳೆ
ಸಿಡಿಲು ಗುಡುಗು ಸಹಿತ ಮಳೆ ಅಬ್ಬರಿಸಲು ಆರಂಭಗೊಂಡಿತು. ಆದರೆ, ತುಸು ಹೊತ್ತಲ್ಲೇ ಗಾಳಿಯೂ ಸಹ ಬೀಸಲು ಆರಂಭಿಸಿತು.
ಶುಕ್ರವಾರದೊಳಗೆ ರೈತರಿಗೆ ಬರ ಪರಿಹಾರ ಜಮಾ ಮಾಡಿ
ಅಧಿಕಾರಿಗಳ ಬೇಜವ್ದಾರಿಯಿಂದ ಬರ ಪರಿಹಾರದ ಹಣ ಸರಿಯಾಗಿ ಜಮಾ ಆಗುತ್ತಿಲ್ಲ ಎಂದು ಚನ್ನಬಸವರಾಜ ಆರೋಪ ಮಾಡಿದರು.
ಆಕಸ್ಮಿಕ ಬೆಂಕಿ: ಮೂರು ಗುಡಿಸಲು ಸುಟ್ಟು ಕರಕಲು, ಅಪಾರ ಹಾನಿ
ಅಥಣಿ ಪಟ್ಟಣದ ಹೊರವಲಯದಲ್ಲಿ ಗುಡಿಸಲು ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದೆ.
ಯುವಪೀಳಿಗೆ ಬಸವಣ್ಣನವರ ಆದರ್ಶಗಳನ್ನು ಅಳವಡಿಸಿಕೊಳ್ಳಿ
ವಿಶ್ವಗುರು ಜಗಜ್ಯೋತಿ ಬಸವಣ್ಣನವರು ತಮ್ಮ ವಚನಗಳ ಮೂಲಕವೇ ಸಮಾಜದಲ್ಲಿ ಬಹುದೊಡ್ಡ ಬದಲಾವಣೆ ತರಲು ಬಯಸಿದ ಅವರು ಜನರಲ್ಲಿ ಜ್ಞಾನದ ದೀವಿಗೆ ಹಚ್ಚಿದ ಮಹಾನ್ ಮಾನವತಾವಾದಿ ಎಂದು ಕರ್ನಾಟಕ ಸಹಕಾರಿ ಮಹಾಮಂಡಳದ ಉಪಾಧ್ಯಕ್ಷ ಜಗದೀಶ ಕವಟಗಿಮಠ ಹೇಳಿದರು.
ಬೆಳಗಾವಿಗೆ ಆವರಿಸಿದ ಜಲಕಂಟಕ
ಸಪ್ತ ನದಿಗಳ ಜಿಲ್ಲೆ ಎಂದೇ ಖ್ಯಾತಿಯಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ಈಗ ನೀರಿನ ಬರ ಆರಂಭಗೊಂಡಿದೆ. ಎರಡು ಡ್ಯಾಂಗಳು, 7 ನದಿಗಳು, 290ಕ್ಕೂ ಅಧಿಕ ಕೆರೆಗಳು ಇದ್ದರೂ ನೀರಿನ ದಾಹ ಮಾತ್ರ ಈ ಬೇಸಿಗೆಗೆ ತೀರುತ್ತಿಲ್ಲ. ಇದು ಬರೀ ಕೇವಲ ನಗರ, ಪಟ್ಟಣದ ಪರಿಸ್ಥಿತಿಯಲ್ಲ. ಗ್ರಾಮೀಣ ಪ್ರದೇಶದಲ್ಲಿಯೂ ಜನರು ತೀವ್ರ ಪರದಾಡುವಂತಾಗಿದೆ.
ಪಂಚ ಇಂದ್ರಿಯಗಳಲ್ಲಿ ನೇತ್ರವು ಅಮೂಲ್ಯ
ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ಮೂಡಲಗಿ ಕಣ್ಣಿನ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಇತ್ತೀಚಿಗೆ ಹಮ್ಮಿಕೊಂಡ ನೇತ್ರ ಉಚಿತ ತಪಾಸಣಾ ಶಿಬಿರದಲ್ಲಿ ಮೂಡಲಗಿ ಕಣ್ಣಿನ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಬಿ.ಬಿ.ಅವರಾದಿ ಮಾತನಾಡಿದರು.
ಸತ್ಯ, ಶುದ್ಧ ಕಾಯಕದಿಂದ ಅಂತರಂಗದಲ್ಲಿ ಪರಮಾತ್ಮ
12ನೇ ಶತಮಾನದಲ್ಲಿ ಅಣ್ಣ ಬಸವಣ್ಣನವರು ಕಲ್ಯಾಣದಲ್ಲಿ ಸರ್ವರಿಗೂ ಭಕ್ತಿಯ ಬೀಜವನ್ನು ಬಿತ್ತಿದರು. ಜ್ಞಾನದ ಮರವಾಗಿ ಬೆಳೆದು ಬಸವಾದಿ ಶಿವಶರಣರು ವಿಶ್ವಕ್ಕೆ ಬೆಳಕಾದರು ಎಂದು ಯಮಕನಮರಡಿ ಬಸವೇಶ್ವರ ಶೂನ್ಯ ಸಂಪಾದನ ಮಠದ ಸಿದ್ದಬಸವ ದೇವರು ನುಡಿದರು.
  • < previous
  • 1
  • ...
  • 256
  • 257
  • 258
  • 259
  • 260
  • 261
  • 262
  • 263
  • 264
  • ...
  • 391
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved