ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲೆ, ಸಂಸ್ಕೃತಿ ಬಿಂಬಿಸಲು ಬಾನುಲಿ ಕೇಂದ್ರ ಪಾತ್ರ ಪ್ರಮುಖ: ಜಗದೀಶ ಶೆಟ್ಟರ್
ಗ್ರಾಮೀಣ ಜನರ ಕಲೆ, ಕೃಷಿ, ಸಾಂಸ್ಕೃತಿಕ ಚಟುವಟಿಕೆ, ಸಂಸ್ಕೃತಿ ಬಿಂಬಿಸುವಲ್ಲಿ ಬಾನುಲಿ ಕೇಂದ್ರಗಳು ಮಹತ್ವಪೂರ್ಣ ಪಾತ್ರ ವಹಿಸುತ್ತಿವೆ ಎಂದು ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ್ ಹೇಳಿದರು.
ಕುರುಬ ಜನಾಂಗ ಎಸ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು
ಕಬ್ಬೂರ ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಪ್ರತಾಪರಾವ ಪಾಟೀಲ ರಾಯಣ್ಣ ಜ್ಯೋತಿಯನ್ನು ಬರಮಾಡಿಕೊಂಡರು
ಭೀಮಗಡ ವನ್ಯಧಾಮ ಜನರ ಸ್ಥಳಾಂತರ: ಅರಣ್ಯ ಸಚಿವರ ಬಳಿ ನಿಯೋಗ
ಭೀಮಗಡ ವನ್ಯಧಾಮದ ವ್ಯಾಪ್ತಿಯಲ್ಲಿ ಬರುವ ಹಲವು ಗ್ರಾಮಗಳ ಸ್ಥಳಾಂತರದ ಕುರಿತಾಗಿ ಚರ್ಚಿಸಲು ಶುಕ್ರವಾರ ಪಟ್ಟಣದ ಶಿವಸ್ಮಾರಕ ಸಭಾಗೃಹದಲ್ಲಿ ಶುಕ್ರವಾರ ನಡೆದ ಸರ್ವಪಕ್ಷಗಳ ಮುಖಂಡರ ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಸಭೆಯಲ್ಲಿ ಶೀಘ್ರದಲ್ಲೇ ಅರಣ್ಯ ಸಚಿವರ ಬಳಿ ತಾಲೂಕಿನ ಮುಖಂಡರ ನಿಯೋಗ ಕರೆದೊಯ್ಯುಲು ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು.
ಬಲಿಷ್ಠ ಭಾರತ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಶ್ರಮಿಸಿ: ಅಣ್ಣಾಸಾಹೇಬ ಜೊಲ್ಲೆ
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನ ಸ್ಮರಿಸಿಕೊಂಡು ದೇಶ ಸೇವೆಯೇ ದೇವರ ಸೇವೆ ಎಂದು ತಿಳಿದು ಕೆಲಸ ಮಾಡಬೇಕು ಎಂದು ಮಾಜಿ ಸಂಸದ ಹಾಗೂ ಜೊಲ್ಲೆ ಗ್ರುಪ್ ಸಂಸ್ಥಾಪಕ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ಬಲಿದಾನಗೈದ ಸೇನಾನಿಗಳ ಕನಸು ನನಸು: ಮಹಾಂತೇಶ ಕವಟಗಿಮಠ
ಭಾರತ ದೇಶ ವಿಶ್ವಕ್ಕೆ ಮಾದರಿಯಾಗಿ, ವಿಶ್ವಗುರು ಆಗಿ ಹೊರಹೊಮ್ಮುತ್ತಿದ್ದು, ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಸಾವಿರಾರು ಸೇನಾನಿಗಳ ಕನಸು ಇಂದು ಸಾಕಾರಗೊಳ್ಳುತ್ತಿದೆ ಎಂದು ವಿಪ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.
ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾಪುರುಷರನ್ನು ಸ್ಮರಿಸಿ: ರಾಹುಲ್ ಶಿಂಧೆ
ಅನೇಕ ದಿಗ್ಗಜರು, ಮಹಾಪುರುಷರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ತಮ್ಮ ಪ್ರಾಣವನ್ನು ದೇಶಕ್ಕಾಗಿ ಸಮರ್ಪಿಸಿದ್ದಾರೆ. ಅಂತಹವರನ್ನು ನೆನೆಯುವ ದಿವಸ ಇದಾಗಿದೆ ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಹೇಳಿದರು.
ಜನ್ಮದಿನ ದಿನವೇ ವಿದ್ಯಾರ್ಥಿ ಆತ್ಮಹತ್ಯೆ
ಸಂಕೇಶ್ವರ: ಹುಟ್ಟುಹಬ್ಬದ ದಿನವೇ ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ನೀಡಸೋಸಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಯಲ್ಲಮ್ಮ ದೇವಸ್ಥಾನ ಮಾದರಿಯಾಗಿಸುವ ಗುರಿ: ಶಾಸಕ ವಿಶ್ವಾಸ ವೈದ್ಯ
ಶ್ರೀ ಕ್ಷೇತ್ರ ಯಲ್ಲಮ್ಮನ ಗುಡ್ಡದ ಅಭಿವೃದ್ಧಿಗೋಸ್ಕರ ಪ್ರಾಧಿಕಾರ ರಚನೆಯಾಗಿದ್ದು, ಯಲ್ಲಮ್ಮ ದೇವಸ್ಥಾನವನ್ನು ಮಾದರಿಯಾಗಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಪ್ರತೀಕ: ಶಾಸಕ ಲಕ್ಷ್ಮಣ ಸವದಿ
ಭಾರತ ಸ್ವತಂತ್ರವಾಗಲು ಅನೇಕರು ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣತ್ಯಾಗ ಮಾಡಿದ್ದಾರೆ. ಅವರ ತ್ಯಾಗ ಮತ್ತು ಬಲಿದಾನ ಪ್ರತೀಕವೇ ಸ್ವಾತಂತ್ರ್ಯ ದಿನಾಚರಣೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ದೇಶ ನಿರ್ಮಾಣಕ್ಕೆ ಸೌಹಾರ್ದತೆ ಮೂಲ ಮಂತ್ರವಾಗಲಿ: ಮಹಾದೇವ ಸನಮುರೆ
ಭಾರತದ ಸ್ವಾತಂತ್ರ್ಯವನ್ನು ಪಡೆಯುವಲ್ಲಿ ಆಗಿರುವ ಹೋರಾಟ, ತ್ಯಾಗ, ಬಲಿದಾನ ಇವೆಲ್ಲವನ್ನು ನಿತ್ಯ ಸ್ಮರಿಸಿಕೊಂಡು ಸದೃಢ ದೇಶ ಕಟ್ಟುವುದಕ್ಕೆ ಸೌಹಾರ್ದತೆ ಮೂಲ ಮಂತ್ರವಾಗಬೇಕು ಎಂದು ಮೂಡಲಗಿ ತಹಸೀಲ್ದಾರ್ ಮಹಾದೇವ ಸನಮುರೆ ಹೇಳಿದರು.
< previous
1
...
256
257
258
259
260
261
262
263
264
...
468
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?