• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರು, ಮೇವುಗಾಗಿ ತಹಸೀಲ್ದಾರ್‌ ಖಾತೆಗೆ ₹1 ಕೋಟಿ
ಜನ, ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ಸೇರಿದಂತೆ ಬರ ನಿರ್ವಹಣೆಗೆ ಜಿಲ್ಲಾಡಳಿತ ಎಲ್ಲ ಕ್ರಮಕೈಗೊಂಡಿದೆ. ಅಗತ್ಯವಿರುವ ಕಡೆಗಳಲ್ಲಿ 24 ಗಂಟೆಗಳಲ್ಲೇ ನೀರು ಹಾಗೂ ಮೇವು ಪೂರೈಕೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.
ಅಂಬೇಡ್ಕರ್ ಕಂಚಿನ ಪುತ್ಥಳಿಗೆ ಸ್ವಂತ ಹಣ
ಪ್ರತಿಷ್ಠಾಪಿಸಲು ಉದ್ದೇಶಿಸಿರುವ ಡಾ.ಅಂಬೇಡ್ಕರ್ ಕಂಚಿನ ಪುತ್ಥಳಿಗೆ ಸ್ವಂತ ಹಣ ಒದಗಿಸಲಾಗುವುದು ಎಂದು ಮಾಜಿ ಸಂಸದ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಭರವಸೆ ನೀಡಿದರು.
ನಿರಂತರ ವಿದ್ಯುತ್, ಬರ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ
ನದಿಯಲ್ಲಿ ನೀರಿದ್ದರೂ ಕರೆಂಟ್ ಇಲ್ಲದೇ ರೈತರ ಬೆಳೆಗಳು ಒಣಗುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ನದಿ ತೀರದ ರೈತರ ಪಂಪ್‌ಸೆಟ್‌ಗಳಿಗೆ ದಿನಾಲೂ 7 ಗಂಟೆ ನಿರಂತರ ಥ್ರಿಫೆಸ್ ವಿದ್ಯುತ್ ನೀಡಬೇಕು ಮತ್ತು ಬರ ಪರಿಹಾರದಲ್ಲಾಗಿರುವ ಲೋಪಗಳನ್ನು ಸರಿ ಪಡಿಸಿ ಎಲ್ಲ ರೈತರಿಗೂ ಬರ ಪರಿಹಾರ ನೀಡಬೇಕೆಂದು ಆಗ್ರಹಿಸಿ ತಾಲೂಕಿನ ಉಗಾರ ಬುದ್ರಕ್, ಮೊಳವಾಡ, ಕುಸನಾಳ ಗ್ರಾಮಗಳ ರೈತರು ಮತ್ತು ನವಚಿಗುರು ರೈತ ಸಂಘಟನೆಯವರು ಸೇರಿ ಉಗಾರ ಬುದ್ರಕ್ ಗ್ರಾಮದ ಮಹಾವೀರ ವೃತ್‌ದಲ್ಲಿ ಮಂಗಳವಾರ ಕಾಗವಾಡ-ಜಮಖಂಡಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ಸ್ಮಾರ್ಟ್‌ಸಿಟಿ ಕಾರ್ಯದಿಂದಲೇ ನಗರದಲ್ಲಿ ಸಮಸ್ಯೆ ಉದ್ಬವ
ಸ್ಮಾರ್ಟ್‌ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಿಂದಲೇ ಮಳೆ ಸುರಿಯುತ್ತಿದ್ದಂತೆ ನಗರದಲ್ಲಿ ಸಮಸ್ಯೆಗಳು ಉದ್ಬವಿಸಲು ಪ್ರಮುಖ ಕಾರಣವಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಪಿ.ಎನ್‌.ಲೋಕೇಶ್‌ ಅಸಮಾಧಾನ ವ್ಯಕ್ತಪಡಿಸಿದರು.
ಇಂದಿನಿಂದ ಹುದಲಿ ಗ್ರಾಮದೇವಿ ಜಾತ್ರಾ ಮಹೋತ್ಸವ
ಹುದಲಿ ಗ್ರಾಮ ದೇವಿಯ ಜಾತ್ರೆಯ ಜತೆಗೆ ಜಾನಪದ ಸಂಭ್ರಮ, ನಾನಾ ಸ್ಪರ್ಧೆಗಳು, ನಾಟಕಗಳ ಪ್ರದರ್ಶನ ಆಯೋಜನೆ
ನೆಮ್ಮದಿ ಪಡೆಯುವ ಏಕೈಕ ಮಾರ್ಗ ಧ್ಯಾನ
ಪಿರಮಿಡ್‌ ಆಧ್ಯಾತ್ಮಿಕ ಧ್ಯಾನ ಕೇಂದ್ರ ಉದ್ಘಾಟನೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅಭಿಪ್ರಾಯ
ಕಂಠಪೂರ್ತಿ ಕುಡಿಸಿ ಚಿಕ್ಕಪ್ಪನ ಕೊಂದಿದ್ದ ಆರೋಪಿ ಸೆರೆ
ಚಿಕ್ಕಪ್ಪನಿಗೆ ಕಂಠಪೂರ್ತಿ ಕುಡಿಸಿ, ಕಲ್ಲು ಎತ್ಹಾಕಿ ಕೊಲೆ ಮಾಡಿದ್ದ ಆರೋಪಿ ಕಂಡೋಬಾ ಸಿಕ್ಕಿಬಿದ್ದ
ಆಂಧ್ರ, ತೆಲಂಗಾಣ ಚುನಾವಣೆಗೆ ಹೊರಟಿತ್ತಾ ಅಕ್ರಮ ಮದ್ಯ?
ಪೊಲೀಸರ ತನಿಖೆ ವೇಳೆ ಹೊರಬಂದ ಮಾಹಿತಿ. ಆಂಧ್ರ, ಗೋವಾ ಪೊಲೀಸರಿಂದ ಮಾಹಿತಿ ಬಯಸಿದ ಬೆಳಗಾವಿಯ ಪೊಲೀಸರು
ಕಬ್ಬೂರಿನಲ್ಲಿ ಬಸವ ಜಯಂತಿ ಸಂಭ್ರಮ
ಕಬ್ಬೂರ ಪಟ್ಟಣದಲ್ಲಿ ಬಸವ ದಳ ಸಹಯೋಗದಲ್ಲಿ ಬಸವ ಜಯಂತಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಬಸವೇಶ್ವರರ ಭಾವಚಿತ್ರ, ಸಹಸ್ರ ಸುಮಂಗಲೆಯರ ಪೂರ್ಣಕುಂಬಗಳ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಬಸವಣ್ಣನವರ ಚಿಂತನೆಗಳು ಎಲ್ಲೆಡೆ ಪಸರಿಸಲಿ: ಸಿದ್ದಬಸವ ದೇವರು
ವಿಶ್ವಗುರು ಬಸವೇಶ್ವರರು ಸಾಂಸ್ಕೃತಿಯ ನಾಯಕರೆಂದು ಸರ್ಕಾರ ಘೋಷಿಸಿದ್ದು, ಯಮಕನಮರಡಿಯಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ಸಿದ್ದಬಸವ ದೇವರು ಹೇಳಿದರು.
  • < previous
  • 1
  • ...
  • 257
  • 258
  • 259
  • 260
  • 261
  • 262
  • 263
  • 264
  • 265
  • ...
  • 391
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved