• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಣ್ಣನವರ ವಿಚಾರಧಾರೆ ಅರಿತರೇ ಅಭಿವೃದ್ಧಿ ಪರ ಸಮಾಜ ನಿರ್ಮಾಣ
ಕ್ರಿಯಾಶೀಲ ಸ್ವಾಭಿಮಾನಿ ಗೆಳೆಯರ ಬಳಗದಿಂದ ನಡೆದ ವಿಶ್ವಗುರು ಬಸವೇಶ್ವರ ಜಯಂತಿ ಆಚರಣೆಯಲ್ಲಿ ಪ್ರಭುನೀಲಕಂಠ ಸ್ವಾಮೀಜಿ ಅಭಿನುಡಿ
ತಂದೆ, ತಾಯಿ, ಬಂಧು, ಬಳಗದ ಋಣ ಅಪಾರ: ಡಾ.ಶಾಲಿನಿ
ಜನರ ದೈಹಿಕ ನೋವುಗಳನ್ನು ಶಮನಗೊಳಿಸಿ, ರೋಗಿಗಳಿಗೆ ಸಂತೋಷ ಮೂಡಿಸುವಲ್ಲಿ ಸಾಧ್ಯವಿರುವ ವೈದ್ಯಕೀಯ ಶಿಕ್ಷಣ ಪೂರೈಸಿರುವುದು ನನ್ನಲ್ಲಿ ಸಾರ್ಥಕ ಭಾವ ತಂದಿದೆ ಎಂದು ಡಾ.ಶಾಲಿನಿ ಯ.ಕುಂದರಗಿ ಎಂದು ಹೇಳಿದರು.
ಕನ್ನಡಿಗರ ಅಸ್ಮಿತೆ ಉಳಿಸುವ ಕೆಲಸ ಮಾಡುವ ಕಸಾಪ
ಕನ್ನಡ ಸಾಹಿತ್ಯ ಪರಿಷತ್ತಿನ 110ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಡಾ.ವೈ.ಎಂ.ಯಾಕೊಳ್ಳಿ ಅಭಿಪ್ರಾಯ
ಶುಶ್ರೂಷಕರಿಗೆ ನೀಡಿದ್ದು ತಾಯಿಯಂತಹ ಸ್ಥಾನ
ಗೋಕಾಕನಲ್ಲಿ ನಡೆದ ಅಂತಾರಾಷ್ಟ್ರೀಯ ಶುಶ್ರೂಷಕರ ದಿನಾಚರಣೆಯಲ್ಲಿ ಡಾ.ಧರೆಪ್ಪ ಚೌಗಲಾ ಅಭಿಪ್ರಾಯಪಟ್ಟರು.
ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕ್ಷಾಮ ಉದ್ಭವ
ಬೆಳಗಾವಿ: ಪಂಚಗ್ಯಾರಂಟಿ ಯೋಜನೆಗಳಲ್ಲಿ ಮುಳುಗಿರುವ ರಾಜ್ಯದ ಜನತೆಗೆ ಆರೋಗ್ಯದ ಗ್ಯಾರಂಟಿ ಇಲ್ಲದಂತಾಗಿದೆ. ಈ ಮೂಲಕ ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕ್ಷಾಮ ಉದ್ಭವವಾಗಿದೆ. ಲೋಕಸಭಾ ಚುನಾವಣೆ ಗುಂಗಿನಲ್ಲಿದ್ದ ಕಾಂಗ್ರೆಸ್‌ ನಾಯಕರು ಪ್ರಚಾರದ ಸಮಯದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಒತ್ತಿ ಒತ್ತಿ ಹೇಳಿದರು. ಆದರೆ, ಜನರ ಆರೋಗ್ಯದ ಕುರಿತು ಯೋಚನೆ ಮಾಡದಿರುವುದರಿಂದ ಇದೀಗ ಸರ್ಕಾರಿ ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಗಳ ಕೊರತೆ ಉದ್ಭವವಾಗಿದೆ. ಗಾಯಾಳುಯೊಬ್ಬ ಆಸ್ಪತ್ರೆಗೆ ತೆರಳಿ ಚಿಕಿತ್ಸೆಪಡೆದುಕೊಳ್ಳುವ ಸಮಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಔಷಧ ಕೊರತೆ ಹಾಗೂ ಸರ್ಕಾರ ನಿರ್ಲಕ್ಷ್ಯದ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ವಿಡಿಯೋ ವೈರಲ್‌ ಆಗಿರುವುದು ಔಷಧ ಕೊರತೆಗೆ ಹಿಡಿದ ಕೈಗನ್ನಡಿಯಾಗಿದೆ.
ಬಸವ ಜಯಂತಿ ಪ್ರಯುಕ್ತ ಲಿಂಗದೀಕ್ಷೆ
ಚಿಕ್ಕೋಡಿ: ದೇಹವನ್ನು ದೇವಾಲಯವನ್ನಾಗಿಸುವ ಉದ್ದೇಶವೇ ಲಿಂಗದೀಕ್ಷಾ ಕಾರ್ಯಕ್ರಮ ಎಂದು ಚಿಕ್ಕೋಡಿ ಸಂಪಾದನಾ ಚರಮೂರ್ತಿ ಮಠದ ಶ್ರೀ ಸಂಪಾದನಾ ಮಹಾಸ್ವಾಮಿಗಳು ಹೇಳಿದರು.
25 ವರ್ಷಗಳ ಬಳಿಕ ಒಂದಾದ ಗುರು-ಶಿಷ್ಯರು
ಕನ್ನಡಪ್ರಭ ವಾರ್ತೆ ಕಾಗವಾಡ: ಕಾಗವಾಡ ತಾಲೂಕಿನ ಜುಗೂಳ ಕೆಎಸ್ಎಸ್‌ ಪ್ರೌಢಶಾಲೆಯಲ್ಲಿ 1997 ಹಾಗೂ 98 ರಲ್ಲಿ ಕಲಿತ ವಿದ್ಯಾರ್ಥಿಗಳಿಂದ ಗುರುವಂದನೆ ಹಾಗೂ ಸ್ನೇಹ ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸುಮಾರು 25 ವರ್ಷಗಳ ಬಳಿಕ ಗುರು-ಶಿಷ್ಯರು ಹಾಗೂ ಗೆಳೆಯ, ಗೆಳತಿಯರು ಒಂದು ಕಡೆ ಸೇರಿ ಹಳೆಯ ದಿನಗಳನ್ನು ಮೆಲಕು ಹಾಕಿದರು. ಅಲ್ಲದೇ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗಳು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಸಂಭ್ರಮಿಸಿದರು.
ಬಸವ ಜ್ಯೋತಿಯ ಬೆಳಕು ಮನದ ಕತ್ತಲೆ ಕಳೆಯುವಂತಾಗಲಿ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಬಸವ ಜ್ಯೋತಿಯ ಬೆಳಕು ಮನದ ಕತ್ತಲೆ ಕಳೆಯುವಂತಾಗಬೇಕು, ಮಾನವೀಯತೆ ಎಲ್ಲರಲ್ಲಿ ಬೆಳೆಯಬೇಕು ಎಂದು ಹುಕ್ಕೇರಿ ವಿರಕ್ತಮಠದ ಶಿವಬಸವ ಮಹಾಸ್ವಾಮಿಗಳು ನುಡಿದರು.
ಆಂಕರ್‌ಅವಾಂತರ ಸೃಷ್ಟಿಸಿದ ಮುಂಗಾರು ಮಳೆ
ಕನ್ನಡಪ್ರಭ ವಾರ್ತೆ ಮುನವಳ್ಳಿ: ಪಟ್ಟಣದಲ್ಲಿ ಶನಿವಾರ ಸಂಜೆ ಬಾರಿ ಬಿರುಗಾಳಿ, ಗುಡುಗು ಸಹಿತ ಧಾರಾಕಾರ ಸುರಿದ ಮಳೆಯಿಂದಾಗಿ ಗಾಂಧಿನಗರದ ಹಳೆ ಗೌಟನ್‌ ಹೊಸ ಗೌಟನ್‌, ರೇಣುಕಾ ಸಕ್ಕರೆ ಕಾರ್ಖಾನೆಯ ಮುಖ್ಯ ರಸ್ತೆ, ಕಟಕೋಳ ಮುಖ್ಯ ರಸ್ತೆ, ಬಜಾರದಲ್ಲಿ ಗಿಡ ಮರಗಳು ಹಾಗೂ ವಿದ್ಯುತ್‌ ಕಂಬಗಳು ಧರೆಗುರುಳಿವೆ. ವಿದ್ಯುತ್‌ ಕಂಬ ಬಿದ್ದು ಮನೆಗಳು ಹಾಗೂ ಕಾರ್‌ ಜಖಂಗೊಂಡಿವೆ.
ಈ ಬಾರಿಯೂ ಮತದಾರರು ನನ್ನ ಕೈ ಬಿಡಲ್ಲ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಜನರ ಸಮಸ್ಯೆ ಆಲಿಸಿ, ಪರಿಹರಿಸುವುದು ನಮ್ಮ ಪ್ರಥಮ ಆಧ್ಯತೆಯಾಗಿದೆ ಎಂದು ಚಿಕ್ಕೋಡಿ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ಯಕ್ಸಂಬಾ ಪಟ್ಟಣದಲ್ಲಿ ಭಾನುವಾರ ಜನಸಂಪರ್ಕ ಸಭೆ (ಜನತಾ ದರ್ಶನ) ಆಯೋಜಿಸಿ ಕ್ಷೇತ್ರದ ವಿವಿಧ ಕಡೆಯಿಂದ ಬಂದಿದ್ದ ಸಾರ್ವಜನಿಕರಿಂದ ಮನವಿ ಸ್ವೀಕರಿಸಿದರು.
  • < previous
  • 1
  • ...
  • 258
  • 259
  • 260
  • 261
  • 262
  • 263
  • 264
  • 265
  • 266
  • ...
  • 391
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved