• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆಯಿಂದ‌ ಜನ ಜೀವನ ಅಸ್ತವ್ಯಸ್ತ
ಕನ್ನಡಪ್ರಭ ವಾರ್ತೆ ಬೆಳಗಾವಿ: ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿದ‌ ಮಳೆಯಿಂದ‌ ಜನ ಜೀವನ ಅಸ್ತವ್ಯಸ್ತವಾಗಿದೆ.‌ ಬೆಳಗಾವಿ ತಾಲೂಕಿನ ಮಜಗಾಂವ ಗ್ರಾಮದಲ್ಲಿನ ಮನೆಗಳಿಗೆ ನೀರು ನುಗ್ಗಿದೆ.
ಸಹಪಂಕ್ತಿ ಭೋಜನ, ಸಮಾನತೆ ಕಲ್ಪನೆಗೆ ಆದ್ಯತೆ ನೀಡಿದ್ದ ಬಸವಣ್ಣ
ಕನ್ನಡಪ್ರಭ ವಾರ್ತೆ ಮೂಡಲಗಿಮಹಾ ಮಾನವತಾವಾದಿ ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವವನ್ನು ಜಗತ್ತಿಗೆ ಪರಿಚಯಿಸಿದ್ದರು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು
ನೆಮ್ಮದಿ ಪಡೆಯುವ ಏಕೈಕ ಮಾರ್ಗ ಧ್ಯಾನ: ಈರಣ್ಣ ಕಡಾಡಿ
ಕನ್ನಡಪ್ರಭ ವಾರ್ತೆ ಘಟಪ್ರಭ: ದುಡ್ಡು ಕೊಟ್ಟು ಜಗತ್ತಿನಲ್ಲಿ ಏನೆಲ್ಲ ಕೊಳ್ಳಬಹುದು. ಆದರೆ, ನೆಮ್ಮದಿ ಮಾತ್ರ ಕೊಳ್ಳಲು ಸಾಧ್ಯವಿಲ್ಲ. ಅಂತಹ ನೆಮ್ಮದಿ ದೊರೆಯುವ ಏಕೈಕ ಮಾರ್ಗವೆಂದರೇ ಧ್ಯಾನ. ಆಧುನಿಕ ಯುಗದಲ್ಲಿ ಪಿರಮಿಡ್ ಆಧ್ಯಾತ್ಮಿಕ ಧ್ಯಾನ ಕೇಂದ್ರಗಳು ಮನುಷ್ಯನ ನೆಮ್ಮದಿಯ ಕೇಂದ್ರಗಳಾಗಲಿವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.
ಮನೆಗೊಬ್ಬ ಖೋ-ಖೋ ಕ್ರೀಡಾಪಟು ಊರಿನ ಹೆಮ್ಮೆ
ಕನ್ನಡಪ್ರಭ ವಾರ್ತೆ ಮೂಡಲಗಿ: ಮೂಡಲಗಿ ತಾಲೂಕಿನ ನಾಗನೂರಿನಲ್ಲಿ ಪ್ರತಿ ಮನೆಗೊಬ್ಬರಂತೆ ಖೋ-ಖೋ ಕ್ರೀಡಾಪಟುಗಳು ಬೆಳೆದಿದ್ದು ಹೆಮ್ಮೆಯ ಸಂಗತಿ. ಗ್ರಾಮೀಣ ಕ್ರೀಡಾಪಟುಗಳು ಅಂತಾರಾಷ್ಟ್ರಮಟ್ಟದಲ್ಲಿ ಬೆಳೆಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕ ಈರಣ್ಣ ಹಳಿಗೌಡರ ಅವರ ಸಾರ್ಥಕ 25 ವರ್ಷಗಳ ಪಟ್ಟ ಪರಿಶ್ರಮ ಇದೀಗ ಸಾರ್ಥಕವಾಗಿದೆ. ಇದಕ್ಕೆ ನಾಗನೂರಿನ ಜನರ ಸಹಾಯ ಸಹಕಾರವೇ ಮುಖ್ಯವಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಉಪಾಧ್ಯಕ್ಷ ಗಜಾನನ ಮನ್ನಿಕೇರಿ ಹೇಳಿದರು.
ಅಬ್ಬರದ ಮಳೆ, ಜನಜೀವನ ಅಸ್ತವ್ಯಸ್ತ
ತಗ್ಗು ಪ್ರದೇಶದಲ್ಲಿರುವ ವಸತಿ ಪ್ರದೇಶಗಳಲ್ಲಿ ನೀರು ನುಗ್ಗಿ ಆವಾಂತರ ಸೃಷ್ಟಿ
ಶ್ರೀಮಂತ ಸಂಸ್ಕೃತಿ ಉಳಿಸಿ, ಬೆಳೆಸುವ ಗ್ರಾಮೀಣಯರು
ಮುರಘೇಂದ್ರ ಶಿವಯೋಗಿಗಳ ಜ್ಣಾನ ಮಂದಿರ ಉದ್ಘಾಟನೆಯಲ್ಲಿ ಶಾಸಕ ಲಕ್ಷ್ಮಣ ಸವದಿ ಅಭಿಪ್ರಾಯಪಟ್ಟಿದ್ದು, ಸಂಸ್ಕೃತಿ ಉಳಿಸುವವರು ಗ್ರಾಮೀಣರು ಎಂದಿದ್ದಾರೆ.
ಹುಷಾರ್ : ಅನಧಿಕೃತವಾಗಿ ನಡೆಯುತ್ತಿವೆ ನಕಲಿ ವೈದ್ಯರ ಕ್ಲಿನಿಕ್‌
ಯಾಡವಾಡ ಗ್ರಾಮಕ್ಕೆ ಆಗಮಿಸಿದ ಡಾ.ವಿಶ್ವನಾಥ ಭೋವಿ ಮತ್ತು ಜಿಲ್ಲಾ ಆಯುಷ್ಯ ಅಧಿಕಾರಿ ಶ್ರೀಕಾಂತ ಸುಣಧೋಳಿ ನೇತೃತ್ವದ ತಂಡ, ನಕಲಿ ವೈದ್ಯರ ಕ್ಲಿನಿಕ್ ಮೇಲೆ ದಾಳಿ ನಡೆಸಿ, ಬೀಗ ಹಾಕಿತು.
ಸಂಸ್ಕೃತಿಕ ಭವನದ ನಾಮಫಲಕ ಉದ್ಘಾಟನೆ
ಕಳೆದ 10 ವರ್ಷದ ನಂತರ 2025ರಲ್ಲಿ ನಗರದ ಗ್ರಾಮ ದೇವತೆಯ ಜಾತ್ರಾ ಮಹೋತ್ಸವ ನಡೆಯಲಿದ್ದು, ಜಾತ್ರಾ ಕಮಿಟಿಯ ಅಧ್ಯಕ್ಷ ಹಾಗೂ ಶಾಸಕ ರಮೇಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ ನಗರದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಹಾಗೂ ಸಾಂಸ್ಕೃತಿಕ ಭವನದ ನಿರ್ಮಾಣಕ್ಕೆ ಎಲ್ಲ ಸಹಾಯ ಸಹಕಾರ ನೀಡಲಾಗುವುದು ಎಂದು ಕಾರ್ಮಿಕ ಮುಖಂಡ ಅಂಬಿರಾವ್ ಪಾಟೀಲ ಹೇಳಿದರು.
ಇಂದು ಶಿವಾಜಿ ಜಯಂತಿ ಮೆರವಣಿಗೆ, ಮಾರ್ಗದಲ್ಲಿ ಬದಲಾವಣೆ
ನಗರದಲ್ಲಿ ರಸ್ತೆ ಸಂಚಾರ ಮಾರ್ಗ ಬದಲಾವಣೆ ಮಾಡಿದ ಪೊಲೀಸರು. ಸಾರ್ವಜನಿಕರು ಬೆಳಗಾವಿ ನಗರ ಪೊಲೀಸರೊಂದಿಗೆ ಸಹಕರಿಸಲು ಮನವಿ
ಕೊರತೆಗಳಿಗೆ ಅಗ್ರ ಪ್ರಾತಿನಿಧ್ಯ ನೀಡದೇ ಸಾಧನೆಯತ್ತ ಸಾಗಿ
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಲೋಕುರ ಗ್ರಾಮದ ಸಿದ್ಧಾಂತ ಗಡಗೆಯವರ ತೋಟಕ್ಕೆ ಶುಕ್ರವಾರ ಶಾಸಕ ರಾಜು ಕಾಗೆ ತೆರಳಿ ಸಿಹಿ ತಿನ್ನಿಸಿ ಸನ್ಮಾನಿಸಿ ಮಾತನಾಡಿದರು.
  • < previous
  • 1
  • ...
  • 259
  • 260
  • 261
  • 262
  • 263
  • 264
  • 265
  • 266
  • 267
  • ...
  • 391
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved