• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನವ ಜೀವನ ಬಹುಮುಖ್ಯ, ಬದುಕು ದೇವರು ಕೊಟ್ಟ ವರ
ಮಾನವ ಜೀವನ ಬಹುಮುಖ್ಯವಾದದ್ದು, ಈ ಬದುಕು ನಮಗೆ ದೇವರು ಕೊಟ್ಟ ವರ. ಮನುಷ್ಯ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಂಡು ಸಮಾಜಮುಖಿಯಾಗಿ ಬಾಳಿ-ಬದುಕಿ ಈ ಭೂಮಿಯ ಋಣ ತೀರಿಸಬೇಕು. ಅಂದಾಗ ಮಾತ್ರ ಮಾನವ ಜನ್ಮದ ಸಾರ್ಥಕತೆ ಎಂದು ದಕ್ಷಿಣ ಭಾರತ ಜೈನ ಸಭೆಯ ಪದವೀಧರ ಸಂಘಟನೆಯ ಸಂಸ್ಥಾಪಕ ಆರ್.ಪಿ.ಪಾಟೀಲ ಸಿದ್ನಾಳಕರ ಹೇಳಿದರು.
ಅಪ್ರಾಪ್ತ ಪುತ್ರಿ ಪೀಡಿಸುತ್ತಿದ್ದ ಯುವಕ, ಸಹೋದರನ ಕೊಂದ ತಂದೆ
ಅಪ್ರಾಪ್ತೆಯನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ ಯುವಕ ಹಾಗೂ ಅವನ ಸಹೋದನನ್ನು ಹುಡುಗಿಯ ತಂದೆಯೇ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಲಾಗಿದೆ.
ಲೋಕ ಕದನಕ್ಕೆ ಗೆಲುವಿನ ಲೆಕ್ಕಾಚಾರ ಜೋರು!
ಲೋಕಸಭಾ ಚುನಾವಣಾ ಮತದಾನ ಮುಗಿದ ಹಿನ್ನೆಲೆ ಎಲ್ಲ ಪಕ್ಷದ ನಾಯಕರು ರಿಲ್ಯಾಕ್ಸ್ ಮೂಡ್‌ಗೆ ಜಾರಿದ್ದು, ಅಬ್ಬರದ ಪ್ರಚಾರ ನಡೆಸಿದ ಅಭ್ಯರ್ಥಿಗಳು ತಮ್ಮ ತಮ್ಮ ಫ್ಯಾಮಿಲಿ ಜೊತೆ ಸಮಯ ಕಳೆಯುತ್ತಿದ್ದಾರೆ.
ಆಧ್ಯಾತ್ಮಿಕತೆ ಚಿಂತನೆ ಮೈಗೂಡಿಸಿಕೊಳ್ಳುವುದು ಅಗತ್ಯ
ಪುರಾಣ, ಪ್ರವಚನಗಳಿಂದ ಧರ್ಮ, ಸಂಸ್ಕ್ರತಿ, ಮಹಾತ್ಮರ ಮತ್ತು ಶರಣರ ತತ್ವ-ಸಿದ್ಧಾಂತಗಳನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆಧ್ಯಾತ್ಮಿಕತೆ ಚಿಂತನೆ ಮೈಗೂಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಖಾಸ್ಗತೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕಾಶೀನಾಥ ಬಿರಾದಾರ ಹೇಳಿದರು.
ಶರಣರ ವಚನ ಅರ್ಥೈಸಿಕೊಂಡರೇ ಬಾಳು ಬಂಗಾರ: ಡಾ.ಸಿದ್ದರಾಮ ಸ್ವಾಮೀಜಿ
ಅನುಭಾವ ಚಿಂತನ ಕಾರ್ಯಕ್ರಮದಲ್ಲಿ ಗದಗ-ಡಂಬಳದ ತೋಟದಾರ್ಯ ಮಠದ ಡಾ.ಸಿದ್ದರಾಮ ಸ್ವಾಮೀಜಿ ಮಾತನಾಡಿದರು.
ಜನತೆಯೊಂದಿಗೆ ಜಾನುವಾರಗಳಿಗೂ ಸರ್ಕಾರ ವಂಚನೆ
ರಾಜ್ಯದಲ್ಲಿ‌ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಮೊಸ ಮಾಡುವುದರೊಂದಿಗೆ ಜಾನುವಾರಗಳಿಗೂ ವಂಚಿಸುತ್ತಿರುವುದು ದುರದೃಷ್ಟಕರ. ಇದರಿಂದ ಪಶು ಸಂಪತ್ತು ಆಪತ್ತಿನಲ್ಲಿದೆ ಎಂದು ಗ್ರಾಮಾಂತರ ಜಿಲ್ಲಾ ರೈತ ಮೊರ್ಚಾ ಅಧ್ಯಕ್ಷ ಜಗದೀಶ್ ಬೂದಿಹಾಳ ಕಳವಳ ವ್ಯಕ್ತಪಡಿಸಿದ್ದಾರೆ.
ಗ್ಯಾರಂಟಿ, ಹಣ ಪ್ರಭಾವ ವರ್ಕೌಟ್‌ ಆಗಿಲ್ಲ: ಜಗದೀಶ ಶೆಟ್ಟರ
ಬೆಳಗಾವಿ ಗ್ರಾಮೀಣ ಕ್ಷೇತ್ರ ಸೇರಿಸಿ 8 ವಿಧಾನಸಭೆ ಕ್ಷೇತ್ರಗಳಲ್ಲಿ ಲೀಡ್‌ ಬರುವ ವಿಶ್ವಾಸವಿದೆ ಎಂದು ಜಗದೀಶ ಶೆಟ್ಟರ ಹೇಳಿದರು.
ವಿಶ್ವಗುರು ಬಸವಣ್ಣ ಸಂದೇಶ ಇಂದಿಗೂ ಲೋಕಮಾನ್ಯ
ಕನ್ನಡಪ್ರಭ ವಾರ್ತೆ ಬೆಳಗಾವಿ: ವಿಶ್ವಗುರು ಬಸವಣ್ಣನವರು ಮಾನವೀಯತೆಯನ್ನು ಸಾರಿ ಸಮಾನತೆಯ ಹರಿಕಾರರು. ಅವರ ಸಂದೇಶ ಇಂದಿಗೂ ಲೋಕಮಾನ್ಯವೆನಿಸಿದೆ ಎಂದು ಕೆಎಲ್‌ಇ ಕಾರ್ಯಾಧ್ಯಕ್ಷ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದರು.
ಹಕ್ಕು ಚಲಾಯಿಸಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಲ ತುಂಬಿ
ಕನ್ನಡಪ್ರಭ ವಾರ್ತೆ ಸಂಕೇಶ್ವರಪ್ರತಿಯೊಬ್ಬರು ದೊರೆತಿರುವ ಅತ್ಯಮೂಲ್ಯವಾದ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಬಲ ತುಂಬಬೇಕಾಗಿದೆ ಎಂದು ನಿಡಸೋಸಿ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ನುಡಿದರು.
ಬೆಳಗಾವಿ ಜಿಲ್ಲೆಯಲ್ಲಿ ಶೇ.74.87 ರಷ್ಟು ಮತದಾನ
ಕನ್ನಡಪ್ರಭ ವಾರ್ತೆ ಬೆಳಗಾವಿಪ್ರಜಾಪ್ರಭುತ್ವದ ಹಬ್ಬವಾಗಿರುವ ಚುನಾವಣೆಯು ಶಾಂತಿಯುತವಾಗಿ ನಡೆದಿದ್ದು, 3 ಲೋಕಸಭಾ ಮತಕ್ಷೇತ್ರಗಳ ವ್ಯಾಪ್ತಿಯನ್ನು ಒಳಗೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟಾರೆ ಶೇ.74.87 ರಷ್ಟು ಮತದಾನವಾಗಿರುತ್ತದೆ.
  • < previous
  • 1
  • ...
  • 261
  • 262
  • 263
  • 264
  • 265
  • 266
  • 267
  • 268
  • 269
  • ...
  • 391
  • next >
Top Stories
ಚೈತ್ರಾ, ಆಕೆಯ ಪತಿ ಕಳ್ಳರು : ತಂದೆ ಆಕ್ಷೇಪ - ನನ್ನಪ್ಪ ಕುಡುಕ: ಚೈತ್ರಾ
ಸಬರ್ಬನ್‌ ರೈಲ್ವೆ: ಕನಕ ಮಾರ್ಗದ ಕೆಲಸಕ್ಕೂ ಗ್ರಹಣ
ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved