• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
2ನೇ ಹಂತದ ಮತದಾನಕ್ಕೆ ಸಿಬ್ಬಂದಿ ಸರ್ವ ಸನ್ನದ್ಧ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮಸ್ಟರಿಂಗ್‌ ಕೇಂದ್ರಗಳನ್ನು ತೆರೆಯಲಾಗಿದೆ. ಹುಕ್ಕೇರಿಯ ಎಸ್‌ಕೆ ಪಿಯು ಕಾಲೇಜು, ಅಥಣಿಯ ಎಸ್ಎಸ್ಎಂಎಸ್, ಕಾಗವಾಡದ ಶಿವಾನಂದ ಪಿಯು ಕಾಲೇಜು ಹಾಗೂ ರಾಯಬಾಗದ ಮಹಾವೀರ ಶಾಲೆಯಲ್ಲಿ ನಡೆಯುತ್ತಿರುವ ಮಸ್ಟರಿಂಗ್ ಕೇಂದ್ರಗಳಿಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ಭೇಟಿ ನೀಡಿ ಪರಿಶೀಲಿಸಿದರು.
ಮತದಾನಕ್ಕೆ ಸವದತ್ತಿ ಕ್ಷೇತ್ರದಲ್ಲಿ 233 ಮತಗಟ್ಟೆ
ಕನ್ನಡಪ್ರಭ ವಾರ್ತೆ ಸವದತ್ತಿ: ಲೋಕಸಭೆ ಚುನಾವಣೆ ಮತದಾನ ಹಿನ್ನಲೆಯಲ್ಲಿ ಸವದತ್ತಿ ಯಲ್ಲಮ್ಮ ಮತಕ್ಷೇತ್ರದಲ್ಲಿ ಮೇ 7 ಮಂಗಳವಾರ ನಡೆಯುವ ಮತದಾನ ಪ್ರಕ್ರಿಯೆಗೆ ಸೂಕ್ತ ಸಿಬ್ಬಂದಿಯನ್ನು ನಿಯೋಜಿಸಿ ಎಲ್ಲೆಡೆ ಸಂಪೂರ್ಣ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ ಎಂದು ಸಹಾಯಕ ಚುನಾವಾಣಾಧಿಕಾರಿ ಡಾ.ರಾಜೀವ ಕೂಲೇರ ತಿಳಿಸಿದ್ದಾರೆ.
ಕ್ಯಾಂಡಲ್‌ ಮೆರವಣಿಗೆ ಮೂಲಕ ಮತದಾನ ಜಾಗೃತಿ
ಕನ್ನಡಪ್ರಭ ವಾರ್ತೆ ಮೂಡಲಗಿ: ಪಟ್ಟಣದಲ್ಲಿ ಅರಬಾವಿ ಕ್ಷೇತ್ರದ ಸ್ವೀಪ್ ಸಮಿತಿ, ಶಿಕ್ಷಣ ಇಲಾಖೆ, ತಾಪಂ ಕಚೇರಿ, ಶಿಶು ಅಭಿವೃದ್ಧಿ ಇಲಾಖೆ, ಪುರಸಭೆ ಕಾರ್ಯಾಲಯ ಹಾಗೂ ವಿವಿಧ ಇಲಾಖೆಯ ಆಶ್ರಯದಲ್ಲಿ ಕ್ಯಾಂಡಲ್‌ ಮೆರವಣಿಗೆ ಮೂಲಕ ಮತದಾನ ಜಾಗೃತಿ ಮೂಡಿಸಿದರು. ಮೂಡಲಗಿ ಪಟ್ಟಣ ಪುರಸಭೆ ಆವರಣದಿಂದ ಶ್ರೀ ಕಲ್ಮೇಶ್ವರ ವೃತ್ತದವರಿಗೆ ಮತದಾನ ಜಾಗೃತಿಯ ಘೋಷಣೆಗಳೊಂದಿಗೆ ಜಾಥಾ ನಡೆಸಿದರು.
ಹೆಚ್ಚು ಜೀವ ವೈವಿದ್ಯತೆ ಹೊಂದಿರುವ ಕರ್ನಾಟಕ
ಕನ್ನಡಪ್ರಭ ವಾರ್ತೆ ಬೆಳಗಾವಿನಮ್ಮ ಕರ್ನಾಟಕ ಇಡೀ ದೇಶದಲ್ಲಿ ಅತೀ ಹೆಚ್ಚು ಜೀವ ವೈವಿದ್ಯತೆ ಹೊಂದಿರುವ ರಾಜ್ಯ ಎಂದು ಬೆಳಗಾವಿ ಅರಣ್ಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚೌಹಾನ ಹೇಳಿದರು.
ಉತ್ಸಾಹದಿಂದ ಮತಗಟ್ಟೆಗೆ ತೆರಳಿದ ಸಿಬ್ಬಂದಿ
ಕನ್ನಡಪ್ರಭ ವಾರ್ತೆ ಬೈಲಹೊಂಗಲ: ಇಂದು ಮತದಾನ ಹಿನ್ನಲೆಯಲ್ಲಿ ತರಬೇತಿ ಪಡೆದ ಚುನಾವಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಪರಿಕರಗಳೊಂದಿಗೆ ಮಸ್ಟರಿಂಗ್‌ ಕೇಂದ್ರಗಳಿಂದ ಉತ್ಸಾಹದಿಂದ ಸೋಮವಾರ ತಮ್ಮ, ತಮ್ಮ ಮತಗಟ್ಟೆಗಳಿಗೆ ತೆರಳಿದರು.
ಭಾವೈಕ್ಯತೆಯ ಸಂಕೇತ ಶಿವಲಿಂಗೇಶ್ವರ ಜಾತ್ರೆ
ಕನ್ನಡಪ್ರಭ ವಾರ್ತೆ ಗೋಕಾಕ: ಹಿಂದು- ಮುಸ್ಲಿಂ ಭಾವೈಕ್ಯತೆಗೆ ಹೆಸರಾಗಿರುವ ತಾಲೂಕಿನ ಸಾವಳಗಿಯ ಜಗದ್ಗುರು ಶಿವಲಿಂಗೇಶ್ವರ ಜಾತ್ರೆಯ ಪಲ್ಲಕ್ಕಿ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನಡೆಯಿತು.
ಸಂತ,ಶರಣರ ಜೀವನ ತತ್ವ ಅನುಸರಣೆ ಅಗತ್ಯ
ಕನ್ನಡಪ್ರಭ ವಾರ್ತೆ ಯರಗಟ್ಟಿ: ಸಂತರು ಮತ್ತು ಶರಣರನ್ನು ಆಚರಣೆಗೆ ಮಾತ್ರ ಸೀಮಿತಗೊಳಿಸದೆ ಅವರ ಜೀವನ ತತ್ವಗಳನ್ನು ಅನುಸರಿಸುವ ಕೆಲಸವಾಗಬೇಕಿದೆ ಎಂದು ಕಟಕೋಳದ ಸಚ್ಚಿದಾನಂದ ಮಹಾಸ್ವಾಮಿಗಳು ತಿಳಿಸಿದರು.
ಬಿಜೆಪಿ ನಾಚಿಕೆಗೆಟ್ಟ ಪಕ್ಷ, ಸಂವಿಧಾನದ ಮೇಲೆ ನಂಬಿಕೆ‌ ಇಲ್ಲ : ಯತೀಂದ್ರ ಸಿದ್ದರಾಮಯ್ಯ

 ಬಿಜೆಪಿ ನಾಚಿಕೆಗೆಟ್ಟ ಪಕ್ಷ. ಅವರಿಗೆ ಸಂವಿಧಾನದ ಮೇಲೆ ನಂಬಿಕೆ‌ ಇಲ್ಲ. ಆಪರೇಷನ್ ಕಮಲ‌ ಮಾಡಿ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದರು.

ಬಿಜೆಪಿ 200 ಸ್ಥಾನಗಳನ್ನು ಗೆಲ್ಲೋದು ಕಷ್ಟ
ಕನ್ನಡಪ್ರಭ ವಾರ್ತೆ ಬೆಳಗಾವಿಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನ ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪಂಚ್‌ ಗ್ಯಾರಂಟಿಯಿಂದ ಗ್ರಾಮೀಣ ಮಹಿಳೆಯರ ಬದುಕು ಉಜ್ವಲ
ಕನ್ನಡಪ್ರಭ ವಾರ್ತೆ ರಾಮದುರ್ಗರಾಜ್ಯದಲ್ಲಿ ಕಾಂಗ್ರೆಸ್‌ ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದ ಪಂಚ್‌ ಗ್ಯಾರಂಟಿಗಳನ್ನು ಈಡೇರಿಸಿದ್ದು, ಗ್ರಾಮೀಣ ಮಹಿಳೆಯರ ಬದುಕು ಉಜ್ವಲವಾಗಿದೆ ಎಂದು ವಿಧಾನ ಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.
  • < previous
  • 1
  • ...
  • 263
  • 264
  • 265
  • 266
  • 267
  • 268
  • 269
  • 270
  • 271
  • ...
  • 391
  • next >
Top Stories
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved