• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಲಿನ ಭೀತಿಯಿಂದ ಕಾಂಗ್ರೆಸ್‌ ಹಣ ಹಂಚಿಕೆ
ಕನ್ನಡಪ್ರಭ ವಾರ್ತೆ ಬೆಳಗಾವಿಕಾಂಗ್ರೆಸ್‌ಗೆ ಸೋಲಿನ ಭೀತಿ ಕಾಡುತ್ತಿರುವುದರಿಂದ ಅಧಿಕಾರ ದುರುಪಯೋಗಪಡಿಸಿಕೊಂಡು ಬೆಳಗಾವಿ ದಕ್ಷಿಣ ಮತಕ್ಷೇತ್ರ, ಗೋಕಾಕನಲ್ಲಿ ಹಣ ಹಂಚುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಆರೋಪಿಸಿದರು.ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಲಿನ ಭಿತಿಯಿಂದ ಹಣ ಹಂಚುತ್ತಿರುವ ಕಾಂಗ್ರೆಸ್‌ನವರು ಸಿಕ್ಕಿ ಬಿದ್ದಿದ್ದಾರೆ.
ಶೆಟ್ಟರ್ ಹಿಂದಿನಿಂದಲೂ ಬೆಳಗಾವಿ ಅಭಿವೃದ್ಧಿ ವಿರೋಧಿ
ಕನ್ನಡಪ್ರಭ ವಾರ್ತೆ ಬೆಳಗಾವಿ ಅಭಿವೃದ್ಧಿ ಯೋಜನೆಗಳು ಹುಬ್ಬಳ್ಳಿ ದಾಟಿ ಬೆಳಗಾವಿಗೆ ಬರದಂತೆ ತಡೆಯೊಡ್ಡುತ್ತ ಬಂದಿರುವ ಬಿಜೆಪಿ ಅಭ್ಯರ್ಥಿಯನ್ನು ತಿರಸ್ಕರಿಸುವ ಮೂಲಕ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದರು.ತಮ್ಮ ಗೃಹ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಹಿಂದಿನಿಂದಲೂ ಬೆಳಗಾವಿ ಅಭಿವೃದ್ಧಿಯ ವಿರೋಧಿ. ಸಾಧ್ಯವಾದಾಗಲೆಲ್ಲ ಬೆಳಗಾವಿಯಿಂದ ಯೋಜನೆಗಳನ್ನು ಕಿತ್ತುಕೊಂಡಿದ್ದೇ ಹೆಚ್ಚು.
ವೈಯಕ್ತಿಕವಾಗಿ ಸಿದ್ದರಾಮಯ್ಯನವರೇ ನಮ್ಮ ನಾಯಕರು
ಕನ್ನಡಪ್ರಭ ವಾರ್ತೆ ರಾಮದುರ್ಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊದಲಿನಂತಿಲ್ಲ. ತತ್ವ ಸಿದ್ಧಾಂತ ಕೂಡ ಉಳಿದಿಲ್ಲ. ಬೆಂಗಳೂರಿನ ವ್ಯಕ್ತಿಗಳ ಕೈಯಲ್ಲಿ ಸಿಕ್ಕ ಸಿದ್ದರಾಮಯ್ಯನವರು ಏನೂ ಮಾತನಾಡುವ ಸ್ಥಿತಿಯಲ್ಲಿಲ್ಲ. ವೈಯಕ್ತಿಕವಾಗಿ ಇವತ್ತಿಗೂ ಸಿದ್ದರಾಮಯ್ಯನವರೇ ನಮ್ಮ ನಾಯಕರು, ನಾನು ಅವರ ಅಭಿಮಾನಿಯಾಗಿದ್ದೇನೆ ಎಂದು ಮಾಜಿ ಸಚಿವ ರಮೇಶ ಜಾರಕಿಹೋಳಿ ಹೇಳಿದರು.
ಗ್ರಾಪಂ ಸದಸ್ಯನ ಮೇಲೆ ಅಧ್ಯಕ್ಷನಿಂದ ಮಾರಣಾಂತಿಕ ಹಲ್ಲೆ
ಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರುಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಗ್ರಾಪಂ ಅಧ್ಯಕ್ಷ ಹಾಗೂ ಆತನ ಬೆಂಬಲಿಗರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ದೇಮಟ್ಟಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ
ಸವದತ್ತಿಯಲ್ಲಿ ಕಾಂಗ್ರೆಸ್‌ ಭರ್ಜರಿ ಪ್ರಚಾರ
ಕನ್ನಡಪ್ರಭ ವಾರ್ತೆ ಬೆಳಗಾವಿ: ಸವದತ್ತಿ ಕ್ಷೇತ್ರದಾದ್ಯಂತ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಶನಿವಾರ‌ ಭರ್ಜರಿ ಪ್ರಚಾರ ಕೈಗೊಂಡರು. ಮುನವಳ್ಳಿ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ಬಳಿಕ ಕಿಟಧಾಳ, ಅರಟಗಲ್ ಹಾಗೂ ಬಸರಗಿ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಪರ ಮತ ಯೋಚಿಸಿದರು
ದೇಶಾದ್ಯಂತ ಕಾಂಗ್ರೆಸ್‌ ಗೆಲ್ಲೋದು 40 ಸೀಟು ಮಾತ್ರ: ವಿಜಯೇಂದ್ರ

ಕಾಂಗ್ರೆಸ್ ಪಕ್ಷದವರು ಅಧಿಕಾರ, ಹಣದ ಬಲದಿಂದ ಗೆಲ್ಲಲು ಹೊರಟಿದ್ದಾರೆ. ಅಪ್ಪಿತಪ್ಪಿ ರಾಜ್ಯದಲ್ಲಿ ಕಾಂಗ್ರೆಸ್ ಒಂದೆರಡು ಸೀಟು ಗೆದ್ದರೂ ದೇಶಾದ್ಯಂತ ಕಾಂಗ್ರೆಸ್ ಗೆಲ್ಲೋದು 40 ಸೀಟು ಮಾತ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ನಿಮ್ಮ ಮನೆಯ ಮಗ, ದಯವಿಟ್ಟು ಮತ ಕೊಡಿ
ರಾಮದುರ್ಗ ವಿಧಾನಸಭಾ ಕ್ಷೇತ್ರದ ಹಳೇತೋರಗಲ್ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಶುಕ್ರವಾರ ಪ್ರಚಾರ ನಡೆಸಿ ಮಾತನಾಡಿದರು.
ರೈತರಿಗೆ, ಮಹಿಳೆಯರಿಗೆ, ಬಡವರಿಗೆ ಮೋದಿ ಕಾರ್ಯಕ್ರಮಗಳೇನು?
ಚಿಕ್ಕೋಡಿ ಪಟ್ಟಣದ ಆರ್.ಡಿ.ಕಾಲೇಜು ಮೈದಾನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಪಂಚ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ
ಸವದತ್ತಿ ವಿಧಾನಸಭಾ ಕ್ಷೇತ್ರದ ಮುನವಳ್ಳಿ ಪಟ್ಟಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಭರ್ಜರಿ ರೋಡ್ ಶೋ ನಡೆಸಿ ಮಾತನಾಡಿದರು.
ಅಲ್ಪಸಂಖ್ಯಾತರಿಗೆ ಮಾತ್ರ ನುಡಿದಂತೆ ನಡೆಯುವ ಕಾಂಗ್ರೆಸ್‌ ಸರ್ಕಾರ
ಚನ್ನಮ್ಮನ ಕಿತ್ತೂರು ಪಟ್ಟಣದ ಕೋಟೆಯ ಮುಂಭಾಗದಲ್ಲಿ ಶನಿವಾರ ನಡೆದ ಬಿಜೆಪಿ ಪಕ್ಷದ ಪರ ಪ್ರಚಾರ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದರು.
  • < previous
  • 1
  • ...
  • 264
  • 265
  • 266
  • 267
  • 268
  • 269
  • 270
  • 271
  • 272
  • ...
  • 391
  • next >
Top Stories
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved