• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶುದ್ಧ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಿ
ಬೈಲಹೊಂಗಲ ತಾಲೂಕಿನ ಎಲ್ಲ ಗ್ರಾಮಗಳಿಗೆ ಶುದ್ಧವಾದ ಕುಡಿಯುವ ನೀರನ್ನು ಒದಗಿಸುವುದು ಪ್ರಥಮ ಆದ್ಯತೆ ನೀಡಬೇಕು ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
ನೆರವಿನ ನಿರೀಕ್ಷೆಯಲ್ಲಿ ಆಟಗಾರರು!
ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗೆ ಆಯ್ಕೆಯಾಗುವ ಮೂಲಕ ಬೆಳಗಾವಿ ಅಷ್ಟೇ ಅಲ್ಲದೇ ರಾಜ್ಯ ಹಾಗೂ ದೇಶದ ಕೀರ್ತಿ ಹೆಚ್ಚಿಸಿರುವ ಆಟಗಾರರು, ಶ್ರೀಲಂಕಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಸಿಟ್ಟಿಂಗ್ ಪ್ಯಾರಾ ಥ್ರೋಬಾಲ್ ಚಾಂಪಿಯನ್ ಶಿಪ್​ಗೆ ತೆರಳು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ನೇರವಿನ ಹಸ್ತದ ನಿರೀಕ್ಷೆಯಲ್ಲಿದ್ದಾರೆ.
ನಿರಂತರ ಅಧ್ಯಯನ ಶೀಲರಾಗಿ ಜ್ಞಾನಮಟ್ಟ ವೃದ್ಧಿಸಿಕೊಳ್ಳಿ
ವಿದ್ಯಾರ್ಥಿಗಳು ಉನ್ನತ ಗುರಿಯೊಂದಿಗೆ ಕಠಿಣ ಪರಿಶ್ರಮದಿಂದ ನಿರಂತರ ಅಧ್ಯಯನ ಶೀಲರಾಗಿ ತಮ್ಮ ಜ್ಞಾನಮಟ್ಟವನ್ನು ವೃದ್ಧಿಸಿಕೊಂಡು ಪ್ರತಿಭಾನ್ವಿತರಾಗಿ ಎಂದು ನಿವೃತ್ತ ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ ಹೇಳಿದರು.
ಬಲವರ್ಧನೆಗೊಂಡ ಸರ್ಕಾರಿ ಶಾಲೆಗಳು
ಮಕ್ಕಳ ಸರ್ವತೋಮುಖ ವಿಕಾಸನದಲ್ಲಿ ಶಿಕ್ಷಕರಷ್ಟೆ ಪಾತ್ರ ಪಾಲಕರದ್ದು ಎಂಬುವುದನ್ನು ಮರೆಯಬಾರದು ಎಂದು ಮೂಡಲಗಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಎಫ್.ಜಿ.ಚಿನ್ನನ್ನವರ ಹೇಳಿದರು.
ಬೇಡಿಕೆ ಈಡೇರಿಸದಿದ್ದರೇ 2024-25ನೇ ಸಾಲಿನ ಕ್ರೀಡಾಕೂಟ ಬಹಿಷ್ಕಾರ
ದೈಹಿಕ ಶಿಕ್ಷಣ ಶಿಕ್ಷಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೇ 2024-25ನೇ ಸಾಲಿನ ಕ್ರೀಡಾಕೂಟವನ್ನು ಬಹಿಷ್ಕರಿಸಲಾಗುವುದು ಎಂದು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ (ರಿ) ಬೆಂಗಳೂರು, ಬೆಳಗಾವಿ ಗ್ರಾಮೀಣ ಘಟಕದ ಸದಸ್ಯರು ಬೆಳಗಾವಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಎಚ್ಚರಿಕೆ ನೀಡಿದರು.
ಮೂಲ ಸೌಕರ್ಯ ಒದಗಿಸಲು ಒತ್ತಾಯಿಸಿ ಮನವಿ
ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆ.ಬಿ.ಪಟ್ಟಿಹಾಳ ಕ್ರಾಸ್ ಹತ್ತಿರದ ಮುಲ್ಲಾನ ಮಡ್ಡಿಯಲ್ಲಿ ವಾಸಿಸುವ ಅಲೆಮಾರಿ ಚಿನ್ನದಾಸ ಬುಡಕಟ್ಟು ಜನಾಂಗದ ಜನರಿಗೆ ಮೂಲಭೂತ ಸೌಕರ್ಯವನ್ನು ಒದಗಿಸಲು ಒತ್ತಾಯಿಸಿ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದ ಜಿಲ್ಲಾಧ್ಯಕ್ಷ ಮಾರುತಿ ಕೊಂಡೂರು ನೇತೃತ್ವದಲ್ಲಿ ಮಹಿಳೆಯರು ತಮ್ಮ ಮಕ್ಕಳೊಂದಿಗೆ ಬೆಳವಡಿ ಗ್ರಾಮ ಪಂಚಾಯತಿ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಿದರು.
ಆರೋಪಿ ಬಂಧನಕ್ಕೆ ನೆರವಾಯ್ತು ಎಎಸ್‌ಐ ಕರ್ತವ್ಯ ಪ್ರಜ್ಞೆ!
ಕ್ಷುಲ್ಲಕ ಕಾರಣಕ್ಕೆ ಮದ್ಯವ್ಯಸನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದರು.
ಬೆಳಗಾವಿ ಅವೃದ್ಧಿಯಲ್ಲಿ ರುದ್ರಾಕ್ಷಿ ಮಠ ಪಾತ್ರ ಹಿರಿದು
ನಾಡಿನ ಜನತೆಗೆ ಅನ್ನ, ಅರಿವು, ಅಕ್ಷರ ದಾಸೋಹ ನೀಡುತ್ತಾ ಕನ್ನಡ ಉಳಿಸಿ ಬೆಳೆಸುವುದರ ಜೊತೆಗೆ ಬೆಳಗಾವಿಯ ಅಭಿವೃದ್ಧಿಯಾಗುವಲ್ಲಿ ನಾಗನೂರು ರುದ್ರಾಕ್ಷಿ ಮಠದ ಪಾತ್ರ ಹಿರಿದಾಗಿದೆ ಎಂದು ಬೆಳಗಾವಿ ನೂತನ ಸಂಸದ ಜಗದೀಶ ಶೆಟ್ಟರ ಹೇಳಿದರು.
ಜಿಲ್ಲಾ ಸಹಕಾರ ಯೂನಿಯನ್‌: 14 ಸ್ಥಾನಕ್ಕೆ ಅವಿರೋಧ ಆಯ್ಕೆ
ಅರಬಾವಿ ಶಾಸಕ ಹಾಗೂ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಜೂ. 28 ರಂದು ನಡೆಯಬೇಕಿದ್ದ ಜಿಲ್ಲಾ ಸಹಕಾರ ಯೂನಿಯನ್‌ನ ಆಡಳಿತ ಮಂಡಳಿಯ ಚುನಾವಣೆಯಲ್ಲಿ 14 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ.
ನಿಲ್ಲಿಸಿದ್ದ ವಾಹನಕ್ಕೆ ಬೆಂಕಿ: ಐವರ ವಿರುದ್ಧ ದೂರು
ರಸ್ತೆ ಬದಿ ನಿಲ್ಲಿಸಲಾಗಿದ್ದ ಟಾಟಾಸುಮೋ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ದೂರು ದಾಖಲಾಗಿದೆ. ಬೆಳಗಾವಿ ತಾಲೂಕಿನ ಕೇದನೂರು ಗ್ರಾಮದ ಮಾರುತಿ ಭಾಗಣ್ಣ ರಾಜಾಯಿ ಎಂಬುವರಿಗೆ ಸೇರಿದ್ದ ಟಾಟಾಸುಮೋ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ವಾಹನ ಸುಟ್ಟು ಕರಕಲಾಗಿ, ಸುಮಾರು ₹ 5 ಲಕ್ಷ ಮೌಲ್ಯದಷ್ಟು ನಷ್ಟವಾಗಿದೆ.
  • < previous
  • 1
  • ...
  • 265
  • 266
  • 267
  • 268
  • 269
  • 270
  • 271
  • 272
  • 273
  • ...
  • 432
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved