• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಪ್ಪಾಣಿಗೀಗ ಭೀಮ ಹೆಜ್ಜೆಯ 100ರ ಸಂಭ್ರಮ
ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್‌ ಸರಿಯಾಗಿ 100 ವರ್ಷಗಳ ಹಿಂದೆ 1925ರ ಏಪ್ರಿಲ್‌ 10, 11 ನಿಪ್ಪಾಣಿಗೆ ಭೇಟಿ ನೀಡಿದ್ದರು.
ಗ್ರಾಮ ದೇವತೆಯರ ಜಾತ್ರೆಗೆ ಎಲ್ಲರೂ ಕೈಜೋಡಿಸಿ
ಗ್ರಾಮ ದೇವತೆಯರ ಜಾತ್ರಾ ನಿಮಿತ್ಯವಾಗಿ ಅದರ ಪೂರ್ವಭಾವಿಯಾಗಿ ಏ.30 ರಿಂದ ಮೇ 8 ರವರೆಗೆ ಅಷ್ಟ ಬಂಧ ಪ್ರತಿಷ್ಟಾ ಬ್ರಹ್ಮ ಕಳಶೋತ್ಸವ ಮತ್ತು ಮಹಾ ರಥೋತ್ಸವವು ಜರುಗಲಿದೆ. ಇದರ ಯಶಸ್ಸಿಗಾಗಿ ಪ್ರತಿಯೊಬ್ಬರೂ ಸೇವಾ ಮನೋಭಾವನೆಯಿಂದ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ದೇವಿಯರ ಕೃಪೆಗೆ ಪಾತ್ರರಾಗಬೇಕೆಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ವಿನಂತಿಸಿಕೊಂಡರು.
ಆರ್‌ಎಸ್‌ಎಸ್ ಸಂಸ್ಕಾರ ದೊಡ್ಡಮಟ್ಟಕ್ಕೆ ಬೆಳೆಸುತ್ತದೆ
ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪರಿವಾರದಲ್ಲಿ ಶಿಸ್ತು ಪಾಲಿಸಿಕೊಂಡು ಬಂದ ಸ್ವಯಂ ಸೇವಕರು ಹಂತ, ಹಂತವಾಗಿ ಎತ್ತರ ಮಟ್ಟಕ್ಕೆ ಬೆಳೆಯುತ್ತಾರೆ ಎಂದು ಅಖಿಲ ಭಾರತೀಯ ಕಾರ್ಯಕಾರಣಿ ಸದಸ್ಯರು ಹಾಗೂ ನಾಗಪುರದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡ ಸುರೇಶ್ ಜೋಶಿ ಬಯಾಜೀ ಹೇಳಿದರು.
ಅಥಣಿ-ಶ್ರವಣಬೆಳಗೊಳ ಬಸ್ ಸಂಚಾರ ಕಲ್ಪಿಸಿ
ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಕೃಷ್ಣಾ ನದಿ ತೀರದ ಹಲವಾರು ಗ್ರಾಮಗಳಿಂದ ಪ್ರತಿನಿತ್ಯ ನೂರಾರು ಭಕ್ತರು ಸುಕ್ಷೇತ್ರ ಶ್ರವಬೆಳಗೊಳಕ್ಕೆ ಪ್ರತಿನಿತ್ಯ ಹೋಗುತ್ತಾರೆ. ಅವರಿಗೆ ಅಥಣಿ ಡಿಪೋದಿಂದ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಹಾಗೂ ಕಾಗವಾಡ ಶಾಸಕ ರಾಜು ಕಾಗೆ ಅವರಿಗೆ ಭಾರತೀಯ ಜೈನ್ ಸಂಘಟನೆಯ ರಾಜ್ಯ ಸಂಚಾಲಕ ಅರುಣಕುಮಾರ ಯಲಗುದ್ರಿ ಹಾಗೂ ಮತ್ತಿತರರು ಮನವಿ ನೀಡಿದರು.
ನಿಪ್ಪಾಣಿ ವೈಭವ ಇಮ್ಮಡಿಗೊಳಿಸುವ ಅಂಬೇಡ್ಕರ್‌ ಶತಮಾನೋತ್ಸವ
ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ನಗರಕ್ಕೆ ಭೇಟಿ ನೀಡಿ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಏ.15ರಂದು ನಗರದಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ. ಬಾಬಾಸಾಹೇಬರ ಪಾದಸ್ಪರ್ಶದಿಂದ ಪಾವನಗೊಂಡಿರುವ ಈ ಪವಿತ್ರ ಭೂಮಿಯಲ್ಲಿ ರಾಷ್ಟ್ರಮಟ್ಟದ ಭವ್ಯ ಮತ್ತು ಐತಿಹಾಸಿಕ ಕಾರ್ಯಕ್ರಮವು ನಗರದ ವೈಭವವನ್ನು ಇಮ್ಮಡಿಗೊಳಿಸಲಿದೆ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.
ನಿಪ್ಪಾಣಿಗೆ ಬಂದು ಹೋದ ಅಂಬೇಡ್ಕರ್‌ನ್ನ ಮರೆತ ಕಾಂಗ್ರೆಸ್‌
ಡಾ.ಬಿ.ಆರ್.ಅಂಬೇಡ್ಕರ್‌ ಅವರು ನಿಪ್ಪಾಣಿ ಬಂದು ಹೋಗಿ 100 ವರ್ಷ ಗತಿಸಿದ ಈ ಸುಸಂದರ್ಭದಲ್ಲಿ ಅಂಬೇಡ್ಕರ್‌ ಅವರನ್ನು ಹೆಮ್ಮೆಯಿಂದ ಗೌರವಿಸುವ ಕಾರ್ಯ ಬಿಜೆಪಿ ಪಕ್ಷದಿಂದ ಮಾಡುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಇದನ್ನು ಮರೆತಿದೆ ಎಂದು ಉತ್ತರ ಕನ್ನಡ ಲೋಕಸಭಾ ಮತಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಋಷಿ ಮುನಿಗಳ ಆಹಾರ, ವಿಹಾರ, ಜೀವನ ಪದ್ಧತಿ ಆದರ್ಶವಾಗಲಿ
ಇಂದಿನ ಒತ್ತಡದ ಬದುಕಿನಲ್ಲಿ ಮಾನವ ನಿತ್ಯ ಕಲುಷಿತ ಆಹಾರ, ನೀರು, ಗಾಳಿ, ಸೇವನೆ ಜೊತೆಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಕುಸಿಯುತ್ತಿದ್ದಾನೆ. ಹಿಂದಿನ ಋಷಿ ಮುನಿಗಳ ಆಹಾರ, ವಿಹಾರ, ಜೀವನ ಪದ್ಧತಿ ನಮಗೆ ಆದರ್ಶವಾಗಬೇಕು. ನಮ್ಮ ಆರೋಗ್ಯ ಪೂರ್ಣ ಬದುಕಿಗೆ ದೈಹಿಕ ವ್ಯಾಯಾಮ, ಯೋಗಾಸನ, ಧ್ಯಾನ, ಒಳ್ಳೆಯ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳುವುದು ಸಹಕಾರಿಯಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಜಾತಿ ಗಣತಿ ಬಿಡುಗಡೆಯಲ್ಲಿ ಆತುರದ ಕ್ರಮವಿಲ್ಲ-ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ : ಡಿಸಿಎಂ ಡಿ.ಕೆ.ಶಿವಕುಮಾರ
ಜಾತಿ ಗಣತಿ ಬಿಡುಗಡೆಯಲ್ಲಿ ಆತುರದ ಕ್ರಮವಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿದರು.
ಬಿಜೆಪಿಯವರಿಗೆ ಮಾನ , ಮಾರ್ಯಾದೆ ಏನೂ ಇಲ್ಲ
ಬೆಲೆ ಏರಿಕೆ ವಿರೋಧಿಸಿ ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಿಜೆಪಿಯವರಿಗೆ ಮಾನ , ಮರ್ಯಾದೆ ಏನೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ನಾಡಿದ್ದು ಡಾ.ಅಂಬೇಡ್ಕರ್‌ ಶತಮಾನೋತ್ಸವ ಸಮಾರಂಭ
ಡಾ.ಅಂಬೇಡ್ಕರ್ ಅವರು ನಿಪ್ಪಾಣಿಯಲ್ಲಿ ಪಾದಸ್ಪರ್ಶಕ್ಕೆ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಏ.15 ರಂದು ಶತಮಾನೋತ್ಸವ ಸಮಾರಂಭ ಆಯೋಜಿಸಲಾಗಿದೆ. ಇದಕ್ಕಾಗಿ ಏ.11 ರಂದು ಬೆಂಗಳೂರಿನಿಂದ ಹೊರಟಿರುವ ಭೀಮರಥ ಏ.15 ರಂದು ನಿಪ್ಪಾಣಿಗೆ ತಲುಪಲಿದೆ. ಈ ಕಾರ್ಯಕ್ರಮಕ್ಕೆ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆ ಸಚಿವರಾದ ಚಿರಾಗ ಪಾಸ್ವಾನ್‌, ರಾಜ್ಯದ ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಉಪಸ್ಥಿತ ಇರಲಿದ್ದಾರೆ ಎಂದು ಮಾಜಿ ಸಚಿವೆ, ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 401
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved