• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯಲು ಹಣ ಕೊಡದಿದ್ದಕ್ಕೆ ಗೋಡೆಗೆ ಗುದ್ದಿ ತಾಯಿಯ ಹತ್ಯೆ
ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನು ಗೋಡೆಗೆ ಗುದ್ದಿ ಹತ್ಯೆಗೈದ ಧಾರುಣ ಘಟನೆ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ನೆರೆ ಸಂತ್ರಸ್ತರಿಗೆ ಪರಿಹಾರ ಘೋಷಣೆಗೆ ಈರಣ್ಣ ಕಡಾಡಿ ಒತ್ತಾಯ
ಭೀಕರ‌ ಮಳೆಗೆ ಜಿಲ್ಲೆಯಲ್ಲಿ ಪ್ರವಾಹದ ಬಂದರೂ ಸಂತ್ರಸ್ತರ ನೆರವಿಗೆ ಸರ್ಕಾರ ಬಂದಿಲ್ಲ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರ ಘೋಷಣೆ ಮಾಡಬೇಕು ಎಂದು ರಾಜಸಭಾ ಸದಸ್ಯ ಈರಣ್ಣಾ ಕಡಾಡಿ ಒತ್ತಾಯಿಸಿದರು.
ನದಿಯಲ್ಲಿ ಕೊಚ್ಚಿಹೋಗಿದ್ದ ಯುವಕನ ಶವ ಪತ್ತೆ
ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಮಾರ್ಕಂಡೇಯ ನದಿ ನೀರಿನಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ಸವಾರನ ಮೃತದೇಹ ಭಾನುವಾರ ಪತ್ತೆಯಾಗಿದೆ.
ನೀರು ನುಗ್ಗುವುದನ್ನು ತಡೆಯಲು ಶಾಶ್ವತ ಕ್ರಮ: ಸಂಸದ ಜಗದೀಶ ಶೆಟ್ಟರ
ಗೋಕಾಕ ನಗರದ ಪ್ರವಾಹಪೀಡಿತ ಪ್ರದೇಶಗಳಲ್ಲಿ ಮತ್ತೆ ನೀರು ಬಾರದಂತೆ ಶಾಶ್ವತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಜೊತೆಗೆ ಚರ್ಚಿಸಲಾಗಿದ್ದು, ಆದಷ್ಟು ಬೇಗ ಕಾರ್ಯಗತಗೊಳಿಸಲಾಗುವುದು ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮುಗಿಸಲು ಬಿಜೆಪಿ ಷಡ್ಯಂತ್ರ: ದಿನೇಶ ಗುಂಡೂರಾವ್‌
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯವರು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಆರೋಪಿಸಿದರು.
ಹೋರಾಟದ ಫಲವೇ ವೇತನ ಆಯೋಗ ಜಾರಿ: ಸಿ.ಎಸ್. ಷಡಕ್ಷರಿ
ಸರ್ಕಾರಿ ನೌಕರರ ಒಗ್ಗಟ್ಟು ಮತ್ತು ಸಂಘಟನಾತ್ಮಕ ಪ್ರಯತ್ನದ ಫಲವಾಗಿ ಏಳನೇ ವೇತನ ಆಯೋಗವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದರು.
ತಾಯಿನಾಡಿಗಿಂತ ಮಿಗಿಲಾದುದು ಯಾವುದು ಇಲ್ಲ
ಶಹಾಬಂದರ ಗ್ರಾಮದಲ್ಲಿ ನಡೆದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಆಗಮಿಸಿದ ಬಾಳಪ್ಪ ವಟವಟಿ ಸ್ವಾಗತ ಅದ್ಧೂರಿ ಸ್ವಾಗತ ಸಮಾರಂಭ ನಡೆಯಿತು.
ಸಿಎಂ ಸಿದ್ದರಾಮಯ್ಯ ನಾಳೆ ಬೆಳಗಾವಿಗೆ
ಬೆಳಗಾವಿಮುಖ್ಯಮಂತ್ರಿ ಸಿದ್ದರಾಮಯ್ಯ ಆ.೫ರಂದು ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಣೆ ಮಾಡುವರು.
ಆಸ್ಪತ್ರೆಗೆ ಅಗತ್ಯ ಮೂಲಸೌಲಭ್ಯ ಒದಗಿಸಲು ಬದ್ಧ: ಸಚಿವ ದಿನೇಶ್‌ ಗುಂಡೂರಾವ್‌
ದೇವಲಾಪುರ ರಸ್ತೆಯಲ್ಲಿರುವ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್‌ಎಂ) ಅಡಿಯಲ್ಲಿ 100 ಹಾಸಿಗೆಗಳ ತಾಯಿ ಮತ್ತು ಮಗು ಆಸ್ಪತ್ರೆಯ ನೂತನ ಕಟ್ಟಡವನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಲೋಕಾರ್ಪಣೆ ಮಾಡಿದರು.
ಹೋಗಿದೆ....15ರವರೆಗೆ ಧನಲಕ್ಷ್ಮಿ ಶುಗರ್ಸ್‌ ಷೇರುದಾರರಿಗೆ ಸಕ್ಕರೆ ವಿತರಣೆ
ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಷೇರುದಾರರಿಗೆ ನಾಗರ ಪಂಚಮಿ ಹಬ್ಬಕ್ಕೆ ಸಿಹಿ ನೀಡಲು ಕಾರ್ಖಾನೆ ನಿರ್ಧಾರ ಮಾಡಿದ್ದು, ಅ.15ರವರೆಗೆ ರಿಯಾಯತಿ ದರದಲ್ಲಿ ಸಕ್ಕರೆ ವಿತರಣೆ ಮಾಡುಲಾಗುತ್ತಿದೆ ಎಂದು ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಹೇಳಿದರು.
  • < previous
  • 1
  • ...
  • 266
  • 267
  • 268
  • 269
  • 270
  • 271
  • 272
  • 273
  • 274
  • ...
  • 468
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved