ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲಿ ಯಾರೂ ಪಾತ್ರ ವಹಿಸಿದ್ದಾರೆ ಎಂಬುವುದು ಮುಖ್ಯವಲ್ಲ. ಅಭಿನಯ ಮಾಡಿದ್ದು ಮುಖ್ಯ. ಇದು ಕರ್ನಾಟಕ ರಾಜಕೀಯದಲ್ಲಿ ತಲೆ ತಗ್ಗಿಸುವ ಕೆಲಸವಾಗಿದೆ.