• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕೋಡಿ ವಿವಿಧೆಡೆ ಪ್ರಿಯಾಂಕಾಗೆ ವ್ಯಾಪಕ ಬೆಂಬಲ
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ಕಾರ್ಯ ಮುಂದುವರೆಸಿದ್ದು, ಸಚಿವರೂ ಆಗಿರುವ ತಂದೆ ಸತೀಶ ಜಾರಕಿಹೊಳಿ ಮತ್ತು ಸಹೋದರ ರಾಹುಲ್‌ ಜಾರಕಿಹೊಳಿ ಕಾಲಿಗೆ ಚಕ್ರಕಟ್ಟಿಕೊಂಡು ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ.
ಅದಾನಿ, ಅಂಬಾನಿ ಪರ ಕೆಲಸ ಮಾಡಿದ ಬಿಜೆಪಿ
ಕೇಂದ್ರ ಸರ್ಕಾರ ಬಡವರ, ಹಿಂದಿಳಿದವರ ಪರ ಯಾವುದೇ ಯೋಜನೆಗಳನ್ನು ಜಾರಿಗೆ ತರದೇ ಕೇವಲ ಅದಾನಿ, ಅಂಬಾನಿ ಪರ ಕೆಲಸ ಮಾಡಿದೆ ಎಂದು ಚಿಕ್ಕೋಡಿ ಜಿಲ್ಲಾ ಮಾದ್ಯಮ ವಕ್ತಾರ ರಾವಸಾಬ ಐಹೊಳಿ ಕಿಡಿಕಾರಿದರು.
ಪ್ರಿಯಾಂಕಾ ಜತೆ ಡಾ.ದ್ವಾರಕನಾಥ ರಾಜಕೀಯ ಚರ್ಚೆ
ಕವಟಗಿಮಠ ನಗರದಲ್ಲಿರುವ ಮನೆಯಲ್ಲಿ ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ಕಾನೂನು ವಿಭಾಗದ ವಕ್ತಾರ ಡಾ.ಸಿ.ಎಸ್.ದ್ವಾರಕನಾಥ ಅವರು ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದರು.
ಕಾಂಗ್ರೆಸ್ ಸರ್ಕಾರವಿದ್ದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ

 ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಸಿಲಿನ ಜಳಕ್ಕೆ ಜನ ಹೈರಾಣು!
ಕನ್ನಡಪ್ರಭ ವಾರ್ತೆ ಬೆಳಗಾವಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಪಕ್ಷದ ಅಭ್ಯರ್ಥಿಗಳ ಪರವಾಗಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದರು. ಆದರೆ, ಬಿಸಿಲಿನ ತಾಪಕ್ಕೆ ವೇದಿಕೆ ಮೇಲಿದ್ದ ಗಣ್ಯರು ಸೇರಿದಂತೆ ನೋಡಲು ಬಂದಿದ್ದ ಸಾವಿರಾರು ಜನರು ಕೂಡ ಹೈರಾಣಾಗಿ ಹೋದರು
ಬೋಚಬಾಳದಲ್ಲಿ ಮಾಜಿ ಶಾಸಕ ಯಾದವಾಡರಿಗೆ ತರಾಟೆ!
ಕನ್ನಡಪ್ರಭ ವಾರ್ತೆ ರಾಮದುರ್ಗ ತಾಲೂಕಿನ ಕೊನೆಯ ಹಳ್ಳಿ ಬೋಚಬಾಳ ಗ್ರಾಮದಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆಗೆ ತೆರಳಿದ್ದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರನ್ನು ಬಿಜೆಪಿ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ವಿಡಿಯೋ ವೈರಲ್‌ ಆಗಿದೆ.
ಪ್ರಧಾನಿ ಮೋದಿ ಹೇಳುತ್ತಿರುವುದು ಹಸಿ ಸುಳ್ಳು
ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿ ಕಿತ್ತು ಮುಸ್ಲಿಂರಿಗೆ ನೀಡಲು ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿರುವುದು ಹಸಿ ಸುಳ್ಳು, ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನು ಸೂಚಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕೋಮುವಾದಿ ಬಿಜೆಪಿ ಸೋಲಿಸಿ: ಸಚಿವ ಜಮೀರ್
ಕನ್ನಡಪ್ರಭ ವಾರ್ತೆ ಬೆಳಗಾವಿ ದೇಶ ಹಾಗೂ ಸಂವಿಧಾನ ರಕ್ಷಣೆಗಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಬೇಕು. ದೇಶ ಹಾಗೂ ಸಂವಿಧಾನಕ್ಕೆ ಅಪಾಯ ಬಂದೊದಗಿದೆ. ಹೀಗಾಗಿ ಕೋಮುವಾದಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಲ ತುಂಬಬೇಕು ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌ ಮನವಿ ಮಾಡಿದರು.
ಮೋದಿ ಎದುರು ಮಾತಾಡುವ ಧೈರ್ಯ ಶೆಟ್ಟರಗೆ ಇದ್ಯಾ?
ಕನ್ನಡಪ್ರಭ ವಾರ್ತೆ ಬೆಳಗಾವಿ: ಕಳೆದ ಅವಧಿಯಲ್ಲಿ ರಾಜ್ಯದ 25 ಬಿಜೆಪಿ ಸಂಸದರು ಕೇಂದ್ರದಲ್ಲಿ ಮಾತನಾಡಿಲ್ಲ. ಹೀಗಿರುವಾಗ, ಜಗದೀಶ ಶೆಟ್ಟರ ಅವರಿಗೆ ಮೋದಿ ಎದುರು ಮಾತಾಡುವ ಧೈರ್ಯ ಇದ್ಯಾ? ಮೋದಿ ಕಂಡರೇ ಅವರಿಗೆ ಭಯ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.
ಮಧ್ಯಪ್ರದೇಶದಲ್ಲಿ ಆರ್ಥಿಕ ಹೊರೆಯಾಗುತ್ತಿಲ್ಲವೆ?
ಕನ್ನಡಪ್ರಭ ವಾರ್ತೆ ಯಮಕನಮರಡಿ: ಬಿಜೆಪಿಯವರು ಮಧ್ಯಪ್ರದೇಶದಲ್ಲಿ ನೀಡುತ್ತಿರುವ ಯೋಜನೆಗಳಿಂದ ಆರ್ಥಿಕ ಹೊರೆಯಾಗುತ್ತಿಲ್ಲವೆ ಎಂದು ಕಾಂಗ್ರೆಸ್‌ ಮುಖಂಡ ಡಿ.ಟಿ.ಶ್ರೀನಿವಾಸ್‌ ಪ್ರಶ್ನಿಸಿದರು.
  • < previous
  • 1
  • ...
  • 270
  • 271
  • 272
  • 273
  • 274
  • 275
  • 276
  • 277
  • 278
  • ...
  • 390
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved