ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯಡೂರ ವೀರಭದ್ರೇಶ್ವರನಿಗೆ ಜನದಿಗ್ಬಂಧನ
ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಪುರಾಣ ಪ್ರಸಿದ್ಧ ದೇವಸ್ಥಾನ ಯಡೂರ ವೀರಭದ್ರೇಶ್ವರ ದೇವಸ್ಥಾನಕ್ಕೆ ಕೃಷ್ಣಾ ನದಿಯ ನೀರು ನುಗ್ಗಿದೆ. ಗರ್ಭಗುಡಿ ಸಂಪೂರ್ಣ ಜಲಾವೃತಗೊಂಡಿದ್ದು, ಭಕ್ತರಿಗೆ ದರ್ಶನ ನಿರ್ಬಂಧಿಸಲಾಗಿದೆ.
ದಾನ ಮಾಡುವುದರಲ್ಲಿ ಬಣಜಿಗ ಸಮಾಜ ಎತ್ತಿದ ಕೈ: ಸಂಗಮನಾಥ ಲೋಕಾಪೂರ
ಪರಿಶ್ರಮದಿಂದ ಪ್ರಗತಿ ಸಾಧಿಸಿ. ಸಾಧನೆಯಲ್ಲಿ ಸಂಪಾದಿಸಿದ್ದನ್ನು ಸಮಾಜ ಸಂಘಟನೆಗೆ ದಾನ ಮಾಡುವ ಪರಂಪರೆಯಲ್ಲಿ ಬಣಜಿಗ ಸಮಾಜ ಎತ್ತಿದ ಕೈ ಎಂದು ಹಿರಿಯ ಸಾಹಿತಿ ಸಂಗಮನಾಥ ಲೋಕಾಪೂರ ಹೇಳಿದರು.
ಸಹಕಾರಿ ಸಂಘದ ಬೆಳವಣಿಗೆಗೆ ಪ್ರಾಮಾಣಿಕತೆ ಅಗತ್ಯ: ಅಮರೇಶ್ವರ ಸ್ವಾಮೀಜಿ
ಸಂಘ-ಸಂಸ್ಥೆ ಉಳಿದು ಬೆಳೆಯಬೇಕಾದರೆ ಆ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಪ್ರಾಮಾಣಿಕವಾಗಿರಬೇಕು ಎಂದು ಕೌಲಗುಡ್ಡ-ಹನಮಾಪುರ ಸಿದ್ಧಶ್ರೀ ಆಶ್ರಮದ ಅಮರೇಶ್ವರ ಸ್ವಾಮೀಜಿ ಹೇಳಿದರು.
ಗೋಕಾಕದ ಕಾಳಜಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ
ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭಾನುವಾರ ಗೋಕಾಕ ನಗರದ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಘಟಪ್ರಭಾ ನದಿ ಪ್ರವಾಹದಿಂದ ಬಾಧಿತವಾಗಿ ಸಂತ್ರಸ್ತರಲ್ಲಿ ಧೈರ್ಯ ತುಂಬಿದರು.
ನಡುಗಡ್ಡೆಯಾದ ಮಸಗುಪ್ಪಿ, ಪಟಗುಂದಿ ಗ್ರಾಮಗಳು
ಹಿಡಕಲ್, ಹಿರಣ್ಯಕೇಶಿ ಹಾಗೂ ಮಾರ್ಕಂಡೇಯ ನದಿಯಿಂದ ಘಟಪ್ರಭಾ ನದಿಗೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಭಾನುವಾರ ಮೂಡಲಗಿ ತಾಲೂಕಿನ ಮಸಗುಪ್ಪಿ ಮತ್ತು ಪಟಗುಂದಿ ಗ್ರಾಮಗಳು ಜಲಾವೃತಗೊಂಡು ನಡಗಡ್ಡೆಗಳಾಗಿವೆ.
ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ಪ್ರಿಯಾಂಕಾ ಜಾರಕಿಹೊಳಿ
ಹಿರಣ್ಯಕೇಶಿ ನದಿಯ ಪ್ರವಾಹ ಪೀಡಿತ ಪ್ರದೇಶ ಹಾಗೂ ಕಾಳಜಿ ಕೇಂದ್ರಗಳಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ಕಾಳಜಿ ಕೇಂದ್ರದಲ್ಲಿ ಸುರಕ್ಷಿವಾಗಿರಲು ಸಲಹೆ: ಶಾಸಕ ದುರ್ಯೋಧನ ಐಹೊಳೆ
ಕೃಷ್ಣಾ ನದಿ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ಪ್ರವಾಹದ ಮುನ್ನೆಚ್ಚರಿಕೆ ಹಿನ್ನೆಲೆ ನದಿ ದಂಡೆಯ ಸಂತ್ರಸ್ತರು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದು ಸುರಕ್ಷಿತವಾಗಿ ಇರಬೇಕೆಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು.
ಕನ್ನಡ ಉಳಿಯಲು ಕನ್ನಡ ಶಾಲೆಗಳು ಬೆಳೆಯಬೇಕು: ಡಾ.ಗುರುಪಾದ ಮರೆಗುಡ್ಡಿ
ಕನ್ನಡ ಉಳಿಯಬೇಕೆಂದರೆ ಕನ್ನಡ ಶಾಲೆಗಳನ್ನುಉಳಿಸಿ, ಬೆಳೆಸಬೇಕು ಎಂದು ಹಿರಿಯ ಸಾಹಿತಿ ಡಾ.ಗುರುಪಾದ ಮರಿಗುದ್ದಿ ಹೇಳಿದರು.
ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ: ಡಾ. ಓಂಕಾರ ಕಾಕಡೆ
ಪತ್ರಕರ್ತರಾದವರು ಪತ್ರಕರ್ತರ ಕಾರ್ಯಾಗಾರಗಳನ್ನು ಏರ್ಪಡಿಸಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅಗತ್ಯ ಇದೆ ಎಂದು ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಓಂಕಾರ ಕಾಕಡೆ ಹೇಳಿದರು.
ನಿರಾಶ್ರಿತರಿಗೆ ಧೈರ್ಯ ತುಂಬಿದ ಶಾಸಕ ರಮೇಶ ಜಾರಕಿಹೊಳಿ
ನಿರಂತರ ಸುರಿಯುತ್ತಿರುವ ಮಹಾ ಮಳೆಯಿಂದ ಗೋಕಾಕ ನಗರ ಭಾಗಶಃ ಜಲಾವೃತ್ತವಾಗಿದ್ದು, ಭಾನುವಾರ ಶಾಸಕ ರಮೇಶ ಜಾರಕಿಹೊಳಿ ನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದ ನಿರಾಶ್ರಿತರಿಗೆ ಧೈರ್ಯ ಹೇಳಿದರು.
< previous
1
...
272
273
274
275
276
277
278
279
280
...
468
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?