• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಸುಳೆ ಮಾರಾಟ ಕೇಸ್‌ ಆರೋಪಿ ಮನೆಗೆ ಭದ್ರತೆ
ಚನ್ನಮ್ಮನ ಕಿತ್ತೂರು: ಹಸುಳೆ ಮಾರಾಟ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪಟ್ಟಣದ ನಿವಾಸಿ ಅಬ್ದುಲ ಗಫಾರ ಲಾಡಖಾನ ಮಾಲೀಕತ್ವದ ಜಮೀನಿನಲ್ಲಿರುವ ಮನೆಗೆ ಪೊಲೀಸ್ ಬಂದೂಬಸ್ತ್‌ ಒದಗಿಸಲಾಗಿದೆ. ಮಕ್ಕಳ ಮಾರಾಟ ಜಾಲದಲ್ಲಿ ಅಬ್ದುಲ್ ಗಫಾರ ಲಾಡಖಾನ ಸಿಕ್ಕಿ ಬೀಳುತ್ತಿದ್ದಂತೆಯೇ ಅವರ ಜಮೀನಿನಲ್ಲಿನ ಮನೆಯಲ್ಲಿಯೂ ಭ್ರೂಣಹತ್ಯೆ ನಡೆಸಲಾಗುತ್ತಿತ್ತು ಸೇರಿದಂತೆ ಇತರೆ ಗಂಭೀರ ಆರೋಪಗಳು ಸ್ಥಳೀಯರಿಂದ ಕೇಳಿ ಬಂದಿದ್ದವು.
ಈಶ್ವರ ಭಜನಾ ಮಂಡಳಿಗೆ ಗುರು ಕಾರುಣ್ಯ ಪ್ರಶಸ್ತಿ
ಗೋಕಾಕ: ಗದಗ ತಾಲೂಕಿನ ಹೊಸಹಳ್ಳಿ ಜಗದ್ಗುರು ಬೂದೀಶ್ವರ ಸಂಸ್ಥಾನ ಮಠದಿಂದ ನೀಡಲಾಗುವ ಶ್ರೀ ಗುರುಕಾರುಣ್ಯ ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಶ್ರೀ ಈಶ್ವರ ಭಜನಾ ಮಂಡಳಿಗೆ ನೀಡಿ ಗೌರವಿಸಲಾಗಿದೆ. ಇತ್ತೀಚೆಗೆ ಶ್ರೀಮಠದಲ್ಲಿ ನಡೆದ ಶರಣ ಸಂಸ್ಕೃತಿ ಜಾತ್ರಾ ಮಹೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಯಿತು.
2 ಸರ್ವೆ ನಂಬರ್‌ನಲ್ಲಿ 44 ರೈತರ ಹೆಸರು!
ಕನ್ನಡಪ್ರಭ ವಾರ್ತೆ ಬೈಲಹೊಂಗಲ ಸಮೀಪದ ಮಲ್ಲೂರ ಗ್ರಾಮದ ಕಾಗಿಹಾಳ ಸರಹದ್ದಿನ ಸರ್ವೇ ನಂ.3 ಮತ್ತು 4 ರ ಜಮೀನುಗಳಿಗೆ ಸಂಬಂಧಿಸಿದಂತೆ ಎಲ್ಲ ಸರ್ವೇ ನಂಬರ್‌ಗಳನ್ನು ಉತಾರಗಳಲ್ಲಿ ಒಟ್ಟುಗೂಡಿಸಿದ್ದು, ಇದರಿಂದ ವಾರಸಾ ದಾಖಲ ಮಾಡಲು, ಹದ್ದು ಬಸ್ತು, ವಾಟ್ನಿ, ಪೋಡಿ ಮಾಡಲು ಸಮಸ್ಯೆಯಾಗಿದೆ.
ಬಡ್ಡಿ ಸಹಿತ ಕಬ್ಬಿನ ಬಾಕಿ ಬಿಲ್‌ ಪಾವತಿಸಿ
ಕನ್ನಡಪ್ರಭ ವಾರ್ತೆ ಬೆಳಗಾವಿ ಪ್ರಸಕ್ತ ಸಾಲಿನ ಕಬ್ಬಿನ ಎಫ್ಆರ್‌ಪಿ ದರ 10.25 ಇಳುವರಿಗೆ ₹ 3400 ನ್ಯಾಯ ಸಮ್ಮತವಲ್ಲ. ಅಲ್ಲದೇ, ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಾಕಿಯನ್ನು ಬಡ್ಡಿ ಸಮೇತ ರೈತರಿಗೆ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ ಶಾಂತಕುಮಾರ ಆಗ್ರಹಿಸಿದರು.
ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನಕ್ಕೆ ಡಾ.ಅರ್ಚನಾ ಸರ್ವಾಧ್ಯಕ್ಷೆ
ಕನ್ನಡಪ್ರಭ ವಾರ್ತೆ ಅಥಣಿ ಹೃದಯವಾಹಿನಿ, ಶ್ರೀ ಮಂಜುನಾಥ ಎಜುಕೇಶನ್ ಟ್ರಸ್ಟ್ ಮತ್ತು ಅಂಡಮಾನ್ ಕನ್ನಡಿಗರ ಸಂಘದ ಸಂಯುಕ್ತ ಆಶ್ರಯದಲ್ಲಿ ಎಸ್ಸಾರ್ ಕ್ಯಾಸಲ್ ಸಭಾಂಗಣ ಪೋರ್ಟ್‌ಬ್ಲೇರ್‌ ಅಂಡಮಾನ್‌ನಲ್ಲಿ ಜೂ.15 ರಂದು ನಡೆಯಲಿರುವ 19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಅಥಣಿಯ ಖ್ಯಾತ ಸಾಹಿತಿ, ಶಿಕ್ಷಕಿ ಡಾ.ಅರ್ಚನಾ ಅಥಣಿ ಆಯ್ಕೆಯಾಗಿದ್ದಾರೆ.
ಜನರ ಜೀವನಾಡಿ ಹಿಡಕಲ್ ಡ್ಯಾಂಗೆ ಅಭದ್ರತೆ?
ಕನ್ನಡಪ್ರಭ ವಾರ್ತೆ ಹುಕ್ಕೇರಿ ರಾಜ್ಯ ಸರ್ಕಾರದ ಅವಕೃಪೆಗೆ ಒಳಗಾಗಿರುವ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂಗೆ (ರಾಜಾ ಲಖಮಗೌಡ ಜಲಾಶಯ) ಅಭದ್ರತೆ ಕಾಡುತ್ತಿದೆ. ಜಲಾಶಯದ ಅಸ್ತಿತ್ವವನ್ನೇ ಅಲುಗಾಡಿಸುವ ಈ ಸೂಕ್ಷ್ಮ ವಿಚಾರ ಅರಿತುಕೊಳ್ಳುವಲ್ಲಿ ಸರ್ಕಾರ ಎಡವಿದೆಯೇ ಎಂಬ ಅನುಮಾನ ಕಾಡುತ್ತಿದೆ.
ಹಿರಿಯರಿದ್ದರೆ ಮನೆಗೆ ಭೂಷಣ: ಶರಣಬಸವ ದೇವರು
ಕನ್ನಡಪ್ರಭ ವಾರ್ತೆ ಪಾಲಬಾವಿ ಮಠಗಳಲ್ಲಿ ಗುರುಗಳು ಇದ್ದರೆ ಮಠಕ್ಕೆ ಭೂಷಣ, ಮನೆಯಲ್ಲಿ ಹಿರಿಯರಿದ್ದರೆ ಮನೆಗೆ ಭೂಷಣ. ಈ ಜಗತ್ತನ್ನು ಮುನ್ನಡೆಸಲು ಪ್ರೀತಿ ಮತ್ತು ಮಾನವೀಯತೆ ಎರಡು ಸಾಧನಗಳಿಂದ ಮಾತ್ರ ಸಾಧ್ಯ ಎಂದು ಬಸವಬೆಳವಿ ಚರಮೂರ್ತಿ ಚರಂತೇಶ್ವರ ವಿರಕ್ತ ಮಠದ ಪೀಠಾಧಿಪತಿ ಶರಣಬಸವ ದೇವರು ಆಶೀರ್ವಚನ ನೀಡಿದರು.
ಸಿಬಿಎಸ್‌ಸಿ ಕುರಿತು ಶಿಕ್ಷಕರಿಗಾಗಿ ಕಾರ್ಯಾಗಾರ
ಕನ್ನಡಪ್ರಭ ವಾರ್ತೆ ಅಥಣಿ: ಅಥಣಿ ಕೆಎಲ್ಇ ಸಂಸ್ಥೆಯ ಸಿ.ಬಿ.ರಣಮೋಡೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗಾಗಿ ಎರಡು ದಿನಗಳ ಕಾರ್ಯಾಗಾರ ಆಯೋಜಿಸಲಾಗಿತ್ತು. ಸಂಸ್ಥೆಯ ಸಿಬಿಎಸ್‌ಸಿ ಆಂಗ್ಲ ಮಾಧ್ಯಮಗಳ ಎಲ್ಲ ಶಾಲೆಯ ಪ್ರಾಚಾರ್ಯರರು ಮತ್ತು ಶಿಕ್ಷಕರ ಭಾಗವಹಿಸಿದ್ದರು
ಕಿತ್ತೂರಿನಲ್ಲಿ ಗಫರ್‌ನ ರಿಯಾಜ್‌ ಕ್ಲಿನಿಕ್‌ ಸೀಜ್‌
ಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರು: ವೈದ್ಯಕೀಯ ಶಿಕ್ಷಣ ಪಡೆಯದೆ ವೈದ್ಯನೆಂದು ನಂಬಿಸಿ ಅಮಾಯಕರ ಪ್ರಾಣದ ಜೊತೆಗೆ ಚೆಲ್ಲಾಟವಾಡುತ್ತಿದ್ದ ಅಬ್ದುಲ ಗಫರ್‌ ಲಾಡಖಾನ ಎಂಬ ನಕಲಿ ವೈದ್ಯನಿಗೆ ಸೇರಿದ್ದ ರಿಯಾಜ್ ಹೆಸರಿನ ಕ್ಲಿನಿಕ್‌ಗೆ ಸೋಮವಾರ ಸಂಜೆ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ ನಡೆಸಿದೆ.
ಸೇತುವೆಗೆ ಸಂಗೊಳ್ಳಿ ರಾಯಣ್ಣ ಹೆಸರಿಡಲು ಆಗ್ರಹ
ಬೈಲಹೊಂಗಲ: ಬೇವಿನಕೊಪ್ಪ-ಸಂಗೊಳ್ಳಿ ಗ್ರಾಮದ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಸೇತುವೆಗೆ ಸಂಗೊಳ್ಳಿ ರಾಯಣ್ಣನ ಸೇತುವೆ ಅಂತ ಹೆಸರಿಡುವಂತೆ ಹಾಗೂ ಬೇವಿನಕೊಪ್ಪ ಗ್ರಾಮದ ಕಡೆ ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪಿಸುವಂತೆ ಆಗ್ರಹಿಸಿ ಆನಂದಾಶ್ರಮದ ವಿಜಯಾನಂದ ಸ್ವಾಮೀಜಿ ಅವರು ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಭೇಟಿಯಾಗಿ ಮನವಿ ಮಾಡಿದರು.
  • < previous
  • 1
  • ...
  • 273
  • 274
  • 275
  • 276
  • 277
  • 278
  • 279
  • 280
  • 281
  • ...
  • 431
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved