ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಕ್ತಿ ಯೋಜನೆಯಿಂದ ವ್ಯಾಪಾರಸ್ಥರಿಗೆ ಅನುಕೂಲ: ಶಾಸಕ ಪಟ್ಟಣ
ಕಾಂಗ್ರೆಸ್ ಸರ್ಕಾರ ಅನುಷ್ಠಾನ ಮಾಡುತ್ತಿರುವ ಪಂಚ ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆಯಡಿ ರಾಜ್ಯದ ಸಾರಿಗೆ ಬಸ್ನಲ್ಲಿ ₹500 ಕೋಟಿ ಪ್ರಯಾಣ ಮಾಡಿದ್ದು, ಇದರಿಂದ ಮಹಿಳೆಯರಿಗೆ ಅನುಕೂಲವಾಗಿದೆ ಎಂದು ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.
ಡಾ.ಅಂಜನಾ ಬಾಗೇವಾಡಿಯವರಿಗೆ ಅತ್ಯುತ್ತಮ ಪ್ರಬಂಧ ಪ್ರಶಸ್ತಿ ಪ್ರದಾನ
ಥೈಲ್ಯಾಂಡ್ನ ಬ್ಯಾಂಕಾಕ್ನಲ್ಲಿ ಜು.9 ರಿಂದ ಜು.12 ರವರೆಗೆ ನಡೆದ ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಮತ್ತು ರೇಡಿಯಾಲಜಿಯ 1ನೇ ಅಂತಾರಾಷ್ಟ್ರೀಯ ಮತ್ತು 23ನೇ ರಾಷ್ಟ್ರೀಯ ಸ್ನಾತಕೋತ್ತರ ಸಮಾವೇಶದಲ್ಲಿ ಬೆಳಗಾವಿಯ ಕೆಎಲ್ಇ ವಿ.ಕೆ.ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ಓರಲ್ ಮೆಡಿಸಿನ್ ಮತ್ತು ರೇಡಿಯಾಲಜಿ ವಿಭಾಗದ ಉಪಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕ ಡಾ.ಅಂಜನಾ ಬಾಗೇವಾಡಿಗೆ ಅತ್ಯುತ್ತಮ ಪ್ರಬಂಧ ಪ್ರಶಸ್ತಿ ನೀಡಿ ಗೌರವಿಸಲಾಯಿತು.
2857ರಲ್ಲಿ 1475 ಪ್ರಕರಣಗಳು ರಾಜಿ ಸಂಧಾನ ಇತ್ಯರ್ಥ
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸವದತ್ತಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಹಯೋಗದೊಂದಿಗೆ ಸವದತ್ತಿಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹವ್ಮಿುಕೊಳ್ಳಲಾಗಿತ್ತು.
ದೇವಲಾಪುರ ಸರ್ಕಾರಿ ಪ್ರೌಢಶಾಲೆಯ ಎಸ್ಡಿಎಂಸಿ ಸದಸ್ಯರಿಗೆ ಸತ್ಕಾರ
ಬೈಲಹೊಂಗಲ ತಾಲೂಕಿನ ದೇವಲಾಪುರ ಮಾದರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಡಿಎಂಸಿ ನೂತನವಾಗಿ ಆಯ್ಕೆಯಾದ ಸದಸ್ಯರುಗಳು ಶಾಲೆಯ ವತಿಯಿಂದ ಸತ್ಕರಿಸಿ ವಿದ್ಯಾರ್ಥಿಗಳಿಂದ ಸಂಸತ್ತನ್ನು ರಚಿಸಿ ಅವರಿಂದ ಪ್ರಮಾಣ ವಚನ ಸ್ವೀಕರಿಸಲಾಯಿತು.
ಜನಪ್ರತಿನಿಧಿಗಳ ಮಾತು ಕೇಳದ ಅಧಿಕಾರಿಗಳು ಬೇಡ
ಮೇಲ್ಮಟ್ಟದ ಜಲಸಂಗ್ರಾಲಯ ಪಾಚಿಗಟ್ಟಿದ್ದು ಜನ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ತ್ವರಿತವಾಗಿ ಟ್ಯಾಂಕ್ ಸ್ವಚ್ಛಗೊಳಿಸಿ ಶುದ್ಧ ನೀರು ಪೂರೈಸಬೇಕು.
ಬಡ ಹೆಣ್ಮಕ್ಕಳಿಗೆ ಶಕ್ತಿ, ಗೃಹಲಕ್ಷ್ಮೀ ಧೈರ್ಯ ತುಂಬಿವೆ
ಸರ್ಕಾರದ ಎಲ್ಲ ಗ್ಯಾರಂಟಿಗಳು ಯಶಸ್ಸು ಕಂಡಿವೆ. ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮೀ ಯೋಜನೆಗಳು ಜನಮನ ಗೆದ್ದಿವೆ.
ಚಿಕನ್ ಪೀಸ್ಗಾಗಿ ಸ್ನೇಹಿತನನ್ನೇ ಹತ್ಯೆಗೈದ
ಅಡುಗೆ ಮಾಡಲು ತಂದಿದ್ದ ಚಾಕುವನ್ನು ವಿನೋದ್ನ ಎದೆಯ ಭಾಗಕ್ಕೆ ವಿಠ್ಠಲ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ವಿಠ್ಠಲ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಎಂಬಿಎ, ಎಂಸಿಎ ಕೋರ್ಸ್ಗಳಿಗೆ ಅನುಮೋದನೆ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಡಿ ಬರುವ ಈ ಎಂಬಿಎ ಮತ್ತು ಎಂಸಿಎ ಕೋರ್ಸ್ಗಳನ್ನು ಸುಸಜ್ಜಿತ ನೂತನ ಕಟ್ಟಡದಲ್ಲಿ ನಡೆಸಲಾಗುವುದು.
500 ಕೋಟಿ ಮಹಿಳೆಯರು ಸಂಚರಿಸಿದ್ದು ಸಾಧನೆ
ಬಡ ಜನರು ಸೇರಿದಂತೆ ಎಲ್ಲ ವರ್ಗದ ಜನರಿಗೆ ಶಕ್ತಿ ಯೋಜನೆ ಉಪಯುಕ್ತವಾಗಿದೆ. ಇಲ್ಲಿಯವರೆಗೆ ಸುಮಾರು 500 ಕೋಟಿ ಮಹಿಳೆಯರು ಸಂಚಾರ ಮಾಡಿದ್ದು ಸಾಧನೆಯಾಗಿದೆ
ಕನ್ನಡಪ್ರಭ ಪತ್ರಕರ್ತ ಚನ್ನಯ್ಯ ಇಟ್ನಾಳಮಠ ಇನ್ನಿಲ್ಲ
ಅಥಣಿಯ ಕನ್ನಡಪ್ರಭದ ಹಿರಿಯ ಪತ್ರಕರ್ತ ಚನ್ನಯ್ಯ ಎ.ಇಟ್ನಾಳಮಠ (62) ಅವರು ಸೋಮವಾರ ಅನಾರೋಗ್ಯದಿಂದ ನಿಧನರಾದರು. ಕನ್ನಡಪ್ರಭ ಮತ್ತು ದಿ ನ್ಯೂ ಇಂಡಿಯನ್ ಎಕ್ಸಪ್ರೆಸ್ ಪತ್ರಿಕೆಗಳ ಅಥಣಿ ತಾಲೂಕು ವರದಿಗಾರರಾಗಿ ಸುಮಾರು ಮೂರು ದಶಕಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿದ್ದಾರೆ.
< previous
1
...
24
25
26
27
28
29
30
31
32
...
443
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ