• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮದ್ಯ ತ್ಯಜಿಸಿ ಸುಖಕರ ಜೀವನ ನಡೆಸಿ
ಮದ್ಯ ವ್ಯಸನಿಗಳು ತಮ್ಮ ಮನಸನ್ನು ನಿಯಂತ್ರಿಸಿಕೊಂಡು ಮದ್ಯ ತ್ಯಜಿಸಿ ತಮ್ಮ ಕುಟುಂಬದೊಂದಿಗೆ ಸುಖಕರ ಜೀವನ ನಡೆಸಿ, ಸಮಾಜದಲ್ಲಿ ಒಳ್ಳೆ ವ್ಯಕ್ತಿಯಾಗಿ ಬಾಳಬೇಕು ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ, ಯುವ ನಾಯಕ ಸದಾಶಿವ ದೇಶಿಂಗೆ ಹೇಳಿದರು.
ತಾಯಿ ಮಗು ರಕ್ಷಿಸುವ ಹಾಗೆ ಪರಿಸರ ರಕ್ಷಿಸಬೇಕು: ಮಹೇಂದ್ರ
ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಐ.ಆರ್.ಕಟಗೋಳ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸವದತ್ತಿಯ ಯಲ್ಲಮ್ಮ ದೇವಸ್ಥಾನ ನುಗ್ಗಿದ ಮಳೆ ನೀರು
ಸುಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಗುರುವಾರ ಸುರಿದ ರಭಸದ ಮಳೆಯಿಂದಾಗಿ ದೇವಸ್ಥಾನದ ಪಾವಳಿಯಲ್ಲಿ ನೀರು ಧುಮುಕಿದ್ದು, ಭಕ್ತರಿಗೆ ದೇವಿಯ ದರ್ಶನ ಪಡೆದುಕೊಳ್ಳಲು ಹೆಚ್ಚಿನ ಅಸ್ತವ್ಯಸ್ತವಾಯಿತು.
ಜಿಲ್ಲೆಯಾದ್ಯಂತ ವರುಣನ ಆರ್ಭಟ
ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಳೆ ಮುಂದುವರಿದೆ. ಶುಕ್ರವಾರ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಗುರುವಾರ ಮಧ್ಯರಾತ್ರಿಯಿಂದಲೇ ವರುಣ ಆರ್ಭಟ ಜೋರಾಗಿತ್ತು. ಅಲ್ಲದೆ, ಶುಕ್ರವಾರ ಕೂಡ ಅಲ್ಲಲ್ಲಿ ಉತ್ತಮ ಮಳೆಯಾಗಿದೆ. ಸಂಜೆ 6 ಗಂಟೆ ಸುಮಾರಿಗೆ ಜಿಟಿ ಜಿಟಿಯಾಗಿ ಆರಂಭವಾದ ಮಳೆ ನಂತರ ಜೋರಾಗಿಯೇ ಸುರಿದಿದೆ.
ಶಾಸಕ ಸವದಿ ಭೇಟಿಯಾದ ಶಾಸಕ ತಮ್ಮಣ್ಣವರ
ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್‌ ನಾಯಕರಲ್ಲಿ ಭಿನ್ನಮತದ ಬಿರುಗಾಳಿ ಬೀಸುತ್ತಿದ್ದು, ಬೆಳಗಾವಿ ರಾಜಕಾರಣದಲ್ಲಿ ಮಿಂಚಿನ ಸಂಚಲನಕ್ಕೆ ನಾಂದಿ ಹಾಡಿದೆ.
ಅಥಣಿಯಲ್ಲಿ 7 ಸಾವಿರ ಮೈನಸ್‌ ಆಗಿದ್ದು ನೋವಾಗಿದೆ
ಅಥಣಿ ಮತಕ್ಷೇತ್ರದಲ್ಲಿ ನಮಗೆ 10 ಸಾವಿರ ಲೀಡ್‌ ಸಿಕ್ಕರೂ ಸಂತೋಷ ಇತ್ತು. ಆದರೆ 7 ಸಾವಿರ ಮೈನಸ್‌ ಆಗಿದ್ದರಿಂದ ನೋವಾಗಿದೆ. ಅನವಶ್ಯಕವಾಗಿ ನಾವು ಯಾರನ್ನು ಟಾರ್ಗೆಟ್ ಮಾಡಿಲ್ಲ. ಅಥಣಿ, ಕುಡಚಿ ಮತಕ್ಷೇತ್ರದಲ್ಲಿ ಏಕೆ ಸಮಸ್ಯೆಯಾಗಿದೆ ಎಂಬುವುದನ್ನು ಸ್ವತಃ ಕಣ್ಣಾರೇ ಕಂಡಿದ್ದೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.
ತಪ್ಪು ಅಭ್ಯರ್ಥಿ ಆಯ್ಕೆ ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು
ಉತ್ತರ ಪ್ರದೇಶದ ಅಯೋಧ್ಯೆ ಲೋಕಸಭಾ ಕ್ಷೇತ್ರದಲ್ಲಿ ತಪ್ಪು ಅಭ್ಯರ್ಥಿ ಆಯ್ಕೆಯೇ ಬಿಜೆಪಿ ಸೋಲಿಗೆ ಕಾರಣವಾಗಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು.
ಬೌದ್ಧಿಕ ಆಸ್ತಿಯ ಹಕ್ಕಿನ ರಕ್ಷಣೆಯಿಂದ ಆರ್ಥಿಕ ಬೆಳವಣಿಗೆ
ಬೌದ್ಧಿಕ ಆಸ್ತಿಯ ಹಕ್ಕಿನ ಪ್ರಚಾರ ಮತ್ತು ರಕ್ಷಣೆ ಆರ್ಥಿಕ ಬೆಳವಣಿಗೆಗೆ ಕಾರಣವಾಗುತ್ತದೆ. ಹೊಸ ಉದ್ಯೋಗಗಳು ಮತ್ತು ಉದ್ಯಮಗಳನ್ನು ಸೃಷ್ಟಿಸುತ್ತದೆ ಮತ್ತು ಜೀವನದ ಗುಣಮಟ್ಟ ಹೆಚ್ಚಿಸುತ್ತದೆ ಎಂದು ಕೆಎಸ್‌ಸಿಎಸ್‌ಟಿಯ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಯು.ಟಿ.ವಿಜಯ ಹೇಳಿದರು.
ಪಕ್ಷದಲ್ಲಿದ್ದುಕೊಂಡು ನಮಗೆ ಮೋಸ ಮಾಡಿ ದೂರಾದರು
ನಮ್ಮ ಪಕ್ಷದಲ್ಲಿದ್ದುಕೊಂಡು ನಮಗೆ ಮೋಸ ಮಾಡಿದರು. ಇದು ಅಂತಿಂಥ ಮೋಸವಲ್ಲ, ಇದು ಅತ್ಯಂತ ದುಃಖಕರವಾದ ಮೋಸವಾಗಿದೆ. ಈ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಪರವಾಗಿ ಪ್ರಾಮಾಣಿಕ ಕೆಲಸ ಮಾಡಿ ಹತ್ತಿರವಾಗುತ್ತಾರೆ ಎಂದು ನಂಬಿದ್ದೇವು. ಆದರೆ, ನಮಗೆ ಮೋಸ ಮಾಡುವ ಮೂಲಕ ದೂರಾದರು ಎಂದು ಸಚಿವ ಸತೀಶ ಜಾರಕಿಹೊಳಿ ಅಸಮಧಾನ ಹೊರಹಾಕಿದರು.
ಜಾರಕಿಹೊಳಿ ಕುಟುಂಬದಿಂದ ದಲಿತ ನಾಯಕರ ನಿರ್ನಾಮ
ಜಿಪಂ, ತಾಪಂ ಚುನಾವಣೆಯಲ್ಲಿ ಗೋಕಾಕ, ಅರಬಾವಿಯಲ್ಲಿ ಲೀಡ್ ಮಾಡಿ ಪಕ್ಷಕ್ಕೆ ಬಲ ತುಂಬಲಿ: ಶಾಸಕ ತಮ್ಮಣ್ಣವರ
  • < previous
  • 1
  • ...
  • 276
  • 277
  • 278
  • 279
  • 280
  • 281
  • 282
  • 283
  • 284
  • ...
  • 431
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved