ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಲಾ ವಾಹನ ಪಲ್ಟಿ: ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ
ಗೋಕಾಕ: ತಾಲೂಕಿನ ಮೇಲ್ಮಟ್ಟಿ ಬಳಿ ಮರಡಿಮಠ ಗ್ರಾಮದ ಜೈ ಹನುಮಾನ್ ಆಂಗ್ಲ ಮಾಧ್ಯಮ ಶಾಲೆಯ ಶಾಲಾ ಬಸ್ ಸ್ಟೇರಿಂಗ್ ರಾಡ್ ಕಟ್ಟ್ ಆಗಿ ಪಲ್ಟಿಯಾಗಿರುವ ಘಟನೆ ಬುಧವಾರ ನಡೆದಿದೆ. ಘಟನೆಯಲ್ಲಿ ಬಸ್ನಲ್ಲಿದ್ದ 17 ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಗೊಂಡ ಎಲ್ಲ ವಿದ್ಯಾರ್ಥಿಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಎಲ್ಲ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ.
ಪುಟ...2ಕ್ಕೆ ಲೀಡ್..... ಪ್ರವಾಹ ಬಂದ್ರೆ ಎದುರಿಸಲು ಜಿಲ್ಲಾಡಳಿತ ಸನ್ನದ್ಧ
ಕನ್ನಡಪ್ರಭ ವಾರ್ತೆ ಬೆಳಗಾವಿ ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹ ಸಂಬಂಧ ಮುಂಜಾಗ್ರತಾ ಕ್ರಮವಾಗಿ ಗುರುತಿಸಲಾಗಿರುವ 427 ಕಾಳಜಿ ಕೇಂದ್ರಗಳಿಗೆ ಎಲ್ಲ ತಹಸೀಲ್ದಾರ್ಗಳು ಭೇಟಿ ನೀಡಿ ಸಿದ್ಧತೆ ಪರಿಶೀಲಿಸಬೇಕು. ತುರ್ತು ಸಂದರ್ಭದಲ್ಲಿ ಗ್ರಾಮಸ್ಥರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.
ನದಿ ತೀರದ ಜನರು ಎಚ್ಚರದಿಂದ ಇರಿ
ಕನ್ನಡಪ್ರಭ ವಾರ್ತೆ ಗೋಕಾಕ ಪಶ್ಚಿಮ ಘಟ್ಟ ಮತ್ತು ಹಿಡಕಲ್ ಜಲಾನಯನ ಪ್ರದೇಶದಲ್ಲಿ ಹಚ್ಚು ಮಳೆಯಾಗುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ನದಿ ತೀರದ ಗ್ರಾಮಸ್ಥರು ಕಟ್ಟೆಚ್ಚರ ವಹಿಸಿ ಎಚ್ಚರದಿಂದ ಇರುವಂತೆ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಬೆಮ್ಯುಲ್)ದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನದಿ ಪಾತ್ರದ ಜನರಲ್ಲಿ ಮನವಿ ಮಾಡಿದ್ದಾರೆ.
ಕೃಷ್ಣಾ ನದಿಗೆ 1.60 ಲಕ್ಷ ಕ್ಯುಸೆಕ್ ನೀರು ಬಿಡುಗಡೆ
ಕನ್ನಡಪ್ರಭ ವಾರ್ತೆ ಕಾಗವಾಡ: ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆಯಿಂದ ಕೃಷ್ಣಾ ನದಿಗೆ ರಾಜಾಪೂರ ಬ್ಯಾರೇಜ್ನಿಂದ 1.60 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಅಷ್ಟೇ ಪ್ರಮಾಣದ ನೀರನ್ನು ಆಲಮಟ್ಟಿಯಿಂದ ಹೊರ ಬಿಡಲಾಗುತ್ತಿದ್ದು, ನದಿ ತೀರದ ಗ್ರಾಮಸ್ಥರು ಎಚ್ಚರ ವಹಿಸುವಂತೆ ತಹಸೀಲ್ದಾರ್ ರಾಜೇಶ ಬುರ್ಲಿ ಸೂಚನೆ ನೀಡಿದ್ದಾರೆ.
ಘಟಪ್ರಭಾ ಕಾಲುವೆ ಪಕ್ಕದ ತೋಟದಲ್ಲಿ ಹಂದಿಗುಂದದಲ್ಲಿ ಚಿರತೆ ಬಂದ ವದಂತಿ: ಆತಂಕದಲ್ಲಿ ಗ್ರಾಮಸ್ಥರು
ಪಾಲಬಾವಿ ತಾಲೂಕಿನ ಹಂದಿಗುಂದ ಗ್ರಾಮದ ಹೊರವಲಯದ ಘಟಪ್ರಭಾ ಎಡದಂಡೆ ಕಾಲುವೆಯ ಪಕ್ಕದ ತೋಟಗಲ್ಲಿ ಕಳೆದ 7-8 ದಿನಗಳಿಂದ ಯಾವುದೋ ಪ್ರಾಣಿ ಮೇಕೆಗಳನ್ನು ತಿನ್ನುತ್ತಿದ್ದು, ಚಿರತೆ ಇರಬಹುದು ಎಂಬ ಶಂಕೆಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ನದಿ ತೀರಕ್ಕೆ ತಹಸೀಲ್ದಾರ್ ಭೇಟಿ
ಕೃಷ್ಣಾ ನದಿಯ ನೀರಿನ ಒಳ ಹರಿವು ಹೆಚ್ಚಿದ್ದು, ಮಂಗಳವಾರ ತಹಸೀಲ್ದಾರ್ ವಾಣಿ ಯು., ಉಪತಹಸೀಲ್ದಾರ್ ಹೊಸಕೇರಿ, ಕಂದಾಯ ನಿರೀಕ್ಷಕ ಎಸ್.ಬಿ. ಮೆಣಸಂಗಿ ನದಿ ತೀರದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ಮಾಡಿದರು.
ದೂಧಗಂಗಾ ತೀರಕ್ಕೆ ಅಣ್ಣಾಸಾಹೇಬ ಜೊಲ್ಲೆ ಭೇಟಿ
ದೂಧಗಂಗಾ ನದಿಯ ನೀರಿನ ಮಟ್ಟ ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲೆ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ಬಳಿ ದೂಧಗಂಗಾ ನದಿ ತೀರಕ್ಕೆ ಮಂಗಳವಾರ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಭೇಟಿ ನೀಡಿ ಸೇತುವೆ ಹಾಗೂ ನೀರಿನ ಮಟ್ಟ ಪರಿಶೀಲಿಸಿದರು.
ಉಗಾರ-ಕುಡಚಿ ಮಾರ್ಗದ ಸೇತುವೆ ಜಲಾವೃತ
ರ್ನಾಟಕ- ಮಹಾರಾಷ್ಟ್ರ ಸಂಪರ್ಕ ಕಲ್ಪಿಸುವ ಉಗಾರ-ಕುಡಚಿ ಮಾರ್ಗದ ನಡುವಿನ ಸೇತುವೆಯ ಮೇಲೆ 3 ಅಡಿಯಷ್ಟು ನೀರು ಹರಿಯುತ್ತಿರುವುದರಿಂದ ಸೋಮವಾರ ತಡ ರಾತ್ರಿಯಿಂದಲೇ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಮೂಡಲಗಿ ದೈಹಿಕ ಶಿಕ್ಷಣ ಕಾಲೇಜಿಗೆ ಕಬಡ್ಡಿ ಚಾಂಪಿಯನ್ಶಿಪ್
ಮೂಡಲಗಿ ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯ (ಬಿ.ಪಿ.ಇಡಿ)ದ ಪುರುಷ ಕಬಡ್ಡಿ ತಂಡವು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 4ನೇ ವಲಯ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಪ್ರಥಮ ಸ್ಥಾನ ಪಡೆದು ಚಾಂಪಿಯನ್ಶಿಪ್ ಪಡೆದಿದೆ.
ನಾಟಕ ಜನರಿಗೆ ಸುಲಭವಾಗಿ ತಲುಪುವ ಪ್ರಬಲ ಮಾಧ್ಯಮ: ಡಾ.ಮಂಜುನಾಥ ಪಾಟೀಲ
ಸವದತ್ತಿಯ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್.ಬೆಳ್ಳುಬ್ಬಿ ಮಹಾವಿದ್ಯಾಲಯದಲ್ಲಿ ಆಧುನಿಕ ಕನ್ನಡ ರಂಗಭೂಮಿಯ ಮೇಲೆ ಪ್ರಾಚೀನ ಕಾವ್ಯಗಳ ಪ್ರಭಾವ ಎನ್ನುವ ವಿಷಯದ ಕುರಿತು ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ.ಮಂಜುನಾಥ ಪಾಟೀಲ ಮಾತನಾಡಿದರು.
< previous
1
...
276
277
278
279
280
281
282
283
284
...
468
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?