• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದ ಪಾಲಿಗೆ ನಿರಾಸೆಯ ಬಜೆಟ್‌: ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ: ಕರ್ನಾಟಕದ ರಾಜ್ಯಸಭಾ ಸದಸ್ಯೆಯೂ ಆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ರಾಜ್ಯದ ನಿರೀಕ್ಷೆ ಹುಸಿಗೊಳಿಸಿದ್ದು, ಇದೊಂದು ತಾರತಮ್ಯ ಬಜೆಟ್ ಆಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ.
ಸಮಾಜದಲ್ಲಿ ವೈಜ್ಞಾನಿಕ ಮನೋಭಾವ ಬಿತ್ತಿದವರು ಶರಣರು: ಲೇಖಕ ವೀರೇಂದ್ರ ರಾವಿಹಾಳ್
ಸತ್ಯ ಮತ್ತು ನೇರ ನುಡಿಯ ಶರಣರ ವಚನಗಳು ನಮಗೆ ಈ ಹೊತ್ತಿಗೂ ಕೈ ದೀವಿಗೆಯಂತೆ ನೆರವಾಗುತ್ತವೆ ಎಂದು ಲೇಖಕ ವೀರೇಂದ್ರ ರಾವಿಹಾಳ್ ನುಡಿದರು.
ಮನೆ ಸುತ್ತಮುತ್ತ ಸೊಳ್ಳೆ ಉತ್ಪತ್ತಿಯಾಗದಂತೆ ಎಚ್ಚರಿಕೆ ವಹಿಸಿ: ಡಾ.ಬಸಗೌಡ ಕಾಗೆ
ಸೊಳ್ಳೆಗಳ ಉತ್ಪತ್ತಿ ತಾಣಗಳ ನಾಶ ಮಾಡುವ ಮೂಲಕ ಡೆಂಘೀ, ಚಿಕೂನ್ ಗುನ್ಯಾ, ಕಾಲರಾದಂತಹ ರೋಗಗಳ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಬಸಗೌಡ ಕಾಗೆ ಹೇಳಿದರು.
ಸಶಕ್ತ ವಿಕಸಿತ, ವಿಕಸಿತ ಭಾರತ ನಿರ್ಮಾಣಕ್ಕೆ ಅಡಿಪಾಯ:ಈರಣ್ಣ ಕಡಾಡಿ
ಮೂಡಲಗಿ: ಹೊಸ ಭರವಸೆ, ಅವಕಾಶಗಳನ್ನು ಸೃಷ್ಟಿಸುವ, ಸದೃಢ, ಸಶಕ್ತ ವಿಕಸಿತ, ವಿಕಸಿತ ಭಾರತ ನಿರ್ಮಾಣ ನಿಟ್ಟಿನಲ್ಲಿ ಕೇಂದ್ರದ ಬಜೆಟ್ ಪೂರಕವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸ್ವಾಗತಿಸಿದ್ದಾರೆ.
ಮತ್ತಷ್ಟು ಉಕ್ಕಿದ ನದಿಗಳು; ಹೆಚ್ಚಿದ ಪ್ರವಾಹ ಆತಂಕ
ಬೆಳಗಾವಿ ಜಿಲ್ಲೆ ಹಾಗೂ ನೆರೆಯ ಮಹಾರಾಷ್ಟ್ರ ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರೆದಿದೆ.
ಮಹಿಳೆಯರನ್ನು ಸಶಕ್ತರನ್ನಾಗಿಸಲು ಸದಾ ಪ್ರಯತ್ನ: ಬಸವರಾಜ ಜನ್ಮಟ್ಟಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಸಮಾಜದಲ್ಲಿ ಮಹಿಳೆಯರನ್ನು ಸಶಕ್ತರನ್ನಾಗಿ ರೂಪಿಸಿ ಸ್ವಸಹಾಯ ಸಂಘಗಳ ಮೂಲಕ ಆರ್ಥಿಕ ಸಹಾಯದೊಂದಿಗೆ ಮುಖ್ಯವಾಹಿನಿಗೆ ಬರುವಲ್ಲಿ ಸದಾ ಪ್ರಯತ್ನಿಸುತ್ತಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ಜನ್ಮಟ್ಟಿ ಹೇಳಿದರು.
ರಸ್ತೆ ಅಭಿವೃದ್ಧಿಗೆ ₹25 ಕೋಟಿ ಮಂಜೂರಿ: ಸರ್ವೋತ್ತಮ ಜಾರಕಿಹೊಳಿ
ಸಾರ್ವಜನಿಕ ಸಂಚಾರಕ್ಕೆ ಅಗತ್ಯವಿರುವ ಮನ್ನಿಕೇರಿಯಿಂದ ಬೆಟಗೇರಿ ಮತ್ತು ಮನ್ನಿಕೇರಿಯಿಂದ ಕೌಜಲಗಿವರೆಗಿನ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ₹25 ಕೋಟಿ ಮಂಜೂರಾಗಿದ್ದು, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು.
ಯಲ್ಲಪ್ಪಜ್ಜ ದಳವಾಯಿ ಫೌಂಡೇಶನ್ ಕಾರ್ಯ ಶ್ಲಾಘನೀಯ: ಶಾಸಕ ಮಹಾಂತೇಶ ಕೌಜಲಗಿ
ಹಾಲುಮತ ಸಮಾಜದ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವ ಯಲ್ಲಪ್ಪಜ್ಜ ದಳವಾಯಿ ಫೌಂಡೇಶನ್ ಕಾರ್ಯ ಶ್ಲಾಘನೀಯ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
ಸಮಾಜ ಸುಧಾರಣೆಗೆ ಪತ್ರಿಕಾ ರಂಗದ ಕಾರ್ಯ ಶ್ಲಾಘನೀಯ: ಕೊಣ್ಣೂರ
ಪತ್ರಿಕಾ ರಂಗ ಸಮಾಜದ 4ನೇ ಅಂಗವಾಗಿದ್ದು, ಸಮಾಜದ ಅಂಕುಡೊಂಕು ತಿದ್ದುವಲ್ಲಿ ಪ್ರಮುಖ ಕಾರ್ಯ ನಿರ್ವಹಿಸುತ್ತಿದೆ ಎಂದು ನಿವೃತ್ತ ಪ್ರಾಧ್ಯಾಪಕ ಪಿ.ಜಿ. ಕೊಣ್ಣೂರ ಹೇಳಿದರು.
ಬುದ್ಧನ ತತ್ವಾದರ್ಶಗಳು ನಮ್ಮೆಲ್ಲರಿಗೆ ದಾರಿದೀಪ: ಶಾಸಕ ಲಕ್ಷ್ಮಣ ಸವದಿ
ಬುದ್ಧನ ಶಾಂತಿ ಸಂದೇಶ, ಬಸವಣ್ಣನ ಸಮಾನತೆಯ ಸಂದೇಶ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
  • < previous
  • 1
  • ...
  • 277
  • 278
  • 279
  • 280
  • 281
  • 282
  • 283
  • 284
  • 285
  • ...
  • 468
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved