• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ: ಶಾಸಕ ರಮೇಶ ಜಾರಕಿಹೊಳಿ
ಅಧಿಕಾರಿಗಳು ನದಿ ತೀರದ ಜನವಸತಿ ಪ್ರದೇಶಗಳ ಬಗ್ಗೆ ಹೆಚ್ಚಿನ ಗಮನ ವಹಿಸಬೇಕು. ಪಶ್ಚಿಮಘಟ್ಟದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗುವಂತೆ ಶಾಸಕ ರಮೇಶ ಜಾರಕಿಹೊಳಿ ಸೂಚಿಸಿದರು.
ರೋಟರಿ ಸಂಸ್ಥೆಯ ಸಾಮಾಜಮುಖಿ ಸೇವೆಗಳು ಅನನ್ಯ: ಅಭಿನಂದನ ಶೆಟ್ಟಿ
ಮಾಜಮುಖಿ ಸೇವೆಗಳೇ ರೋಟರಿ ಸಂಸ್ಥೆಯ ಮುಖ್ಯ ಗುರಿಯಾಗಿದೆ. 120 ವರ್ಷಗಳ ಇತಿಹಾಸ ಹೊಂದಿರುವ ರೋಟರಿ ಸಂಸ್ಥೆಯು ವಿಶ್ವದಲ್ಲಿ ಮಾಡುತ್ತಿರುವ ಸಮಾಜಮುಖಿ ಸೇವೆಗಳು ನಿತ್ಯ ಮತ್ತು ನಿರಂತರವಾಗಿವೆ ಎಂದು 3182ರ ರೋಟರಿ ಜಿಲ್ಲಾ ಮಾಜಿ ಪ್ರಾಂತಪಾಲ ಅಭಿನಂದನ ಶೆಟ್ಟಿ ಹೇಳಿದರು.
ಪುಷ್ಯ ಪುಷ್ಯ ಮಳೆಯ ಆರ್ಭಟ : ಉಕ್ಕೇರಿದ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಮಾರ್ಕಂಡೇಯ ನದಿಗಳು - ಪ್ರವಾಹದ ಆತಂಕ
ಬೆಳಗಾವಿಜಿಲ್ಲೆಯಾದ್ಯಂದ ಪುಷ್ಯ ಮಳೆಯ ಆರ್ಭಟ ಮುಂದುವರೆದಿದ್ದು, ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಮಾರ್ಕಂಡೇಯ ಸೇರಿದಂತೆ ಜಿಲ್ಲೆಯ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹ ಆತಂಕ ಎದುರಾಗಿದೆ.
ಖಾನಾಪುರದಲ್ಲಿ ಮುಂದುವರಿದ ಮಳೆ ಆವಾಂತರ
ಖಾನಾಪುರ ತಾಲೂಕಿನಾದ್ಯಂತ ವಾರದಿಂದ ಸುರಿಯುತ್ತಿರುವ ಮಳೆಯ ಅಬ್ಬರ ಭಾನುವಾರವೂ ಮುಂದುವರೆದಿದ್ದು, ಅವಾಂತರ ಸೃಷ್ಟಿಸಿದೆ.
ಆರೋಗ್ಯ ಕೇಂದ್ರಗಳಲ್ಲಿ ಡೆಂಘೀ ತಪಾಸಣೆ ಕಡ್ಡಾಯ: ಜಿಪಂ ಸಿಇಒ
ಡೆಂಘೀ ಮಹಾಮಾರಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ನಿಯಂತ್ರಣ ಹಾಗೂ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಜಿಲ್ಲೆಯ ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ಡೆಂಘೀ ತಪಾಸಣೆ ಕಡ್ಡಾಯವಾಗಿ ಜರುಗಿಸುವಂತೆ ಜಿಪಂ ಸಿಇಒ ರಾಹುಲ್‌ ಶಿಂಧೆ ಸೂಚನೆ ನೀಡಿದರು.
ಪುಷ್ಯ ರುದ್ರಾವತಾರ; ನಡುಗಡ್ಡೆಯಂತಾದ ಗ್ರಾಮಗಳು
ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆ ಶನಿವಾರವೂ ತನ್ನ ಆರ್ಭಟ ಮುಂದುವರೆಸಿದೆ.
ಕಂಟೋನ್ಮೆಂಟ್‌ ವಸತಿ ಪ್ರದೇಶ ಪಾಲಿಕೆಗೆ ಹಸ್ತಾಂತರ: ಡಿಸಿ
ಬೆಳಗಾವಿ ಕಂಟೋನ್ಮೆಂಟ್ ವಸತಿ ಪ್ರದೇಶಗಳನ್ನು ಮಹಾನಗರ ಪಾಲಿಕೆ ವ್ಯಾಪ್ತಿಗೆ ವರ್ಗಾಯಿಸುವ ಕುರಿತಂತೆ ನಡೆಯುಲಿರುವ ಜಂಟಿ ಸಮೀಕ್ಷೆಗೂ ಮುಂಚೆ ಅಗತ್ಯ ದಾಖಲೆಗಳನ್ನು ಕ್ರೋಡೀಕರಣ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಸೂಚನೆ ನೀಡಿದರು.
ಸಾವಿನಲ್ಲೂ ಸಾರ್ಥಕತೆ ಮೆರೆದ ಹನುಮಂತ
ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯ ಮೆದುಳು ನಿಷ್ಕ್ರಿಯಗೊಂಡಿದ್ದರಿಂದ ಅಂಗಾಂಗ ದಾನ ಮಾಡಿ ಇಬ್ಬರ ಜೀವ ಉಳಿಸಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಕಾರ ಹುಣ್ಣಿಮೆ ಎತ್ತುಗಳ ಮೈಮೇಲೆ ದರ್ಶನ್ ಖೈದಿ ಸಂಖ್ಯೆ, ದಿ ಬಾಸ್‌ ಬರಹ
ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದಲ್ಲಿ ಕಾರ ಹುಣ್ಣಿಮೆ ನಿಮಿತ್ತ ಸಂಪ್ರದಾಯದಂತೆ ಓಡಿಸುವ ಎತ್ತುಗಳ ಮೈಮೇಲೆ ನಟ ದರ್ಶನ ಕೈದಿ ಸಂಖ್ಯೆ ಹಾಗೂ ದಿ ಬಾಸ್ ಎಂದು ಬರೆದಿರುವುದು ಗಮನ ಸೆಳೆಯಿತು.
ಮದ್ದು ತಯಾರಿಸುವಾಗ ಸ್ಫೋಟ; ಓರ್ವ ಸಾವು
ಮದ್ದು ತಯಾರಿಸುವ ವೇಳೆ ಆಕಸ್ಮಿಕ ಸ್ಫೋಟ ಸಂಭವಿಸಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ಶನಿವಾರ ನಡೆದಿದೆ.
  • < previous
  • 1
  • ...
  • 279
  • 280
  • 281
  • 282
  • 283
  • 284
  • 285
  • 286
  • 287
  • ...
  • 468
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved