• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಾಯಕ ಗ್ರಂಥಪಾಲಕ ಹುದ್ದೆ ಅರ್ಜಿ ಆಹ್ವಾನದಲ್ಲಿ ತಾರತಮ್ಯ
ಸಾರ್ವಜನಿಕ ಗ್ರಂಥಾಯ ಇಲಾಖೆಯಲ್ಲಿ ಸಹಾಯಕ ಗ್ರಂಥಪಾಲಕ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಅರ್ಜಿಗಳನ್ನು ಆಹ್ವಾನಿಸಿರುವ ಹುದ್ದೆಗಳ ಅರ್ಹತಾ ಮಾನದಂಡದಲ್ಲಿ ತಾರತಮ್ಯವಾಗಿದ್ದು, ಸೂಕ್ತ ವೈಜ್ಞಾನಿಕ ಮಾನದಂಡಗಳನ್ನು ಅನುಸರಿಸಲು ಆಗ್ರಹಿಸಿ ಕೆಪಿಎಸ್‌ಸಿ ಕಚೇರಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ ಹಾಗೂ ಸದಸ್ಯರಾದ ಬಿ.ವಿ.ಗೀತಾ ಅವರಿಗೆ ಬೆಂಗಳೂರಿನ ಎಲ್ಐಎಸ್ ಅಕಾಡೆಮಿಯ ಅಧ್ಯಕ್ಷ ಡಾ.ಪಿ.ವಿ.ಕೊಣ್ಣೂರ ಶುಕ್ರವಾರ ಮನವಿ ಸಲ್ಲಿಸಿದರು.
ಶ್ರೀಸಾಮಾನ್ಯನ ತೆರಿಗೆಯಿಂದ ದೇಶ ಜಗತ್ತಿನ 5ನೇ ಆರ್ಥಿಕತೆ
ಬೆಳಗಾವಿ ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಕಾಲೇಜು ಅರ್ಥಶಾಸ್ತ್ರ ಅಧ್ಯಾಪಕರ ಸಂಘ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಮಹಾವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೃತಕ ಬುದ್ಧಿಮತ್ತೆ ಮತ್ತು ಕೌಶಲ್ಯ ಅಭಿವೃದ್ಧಿಯ ಮೂಲಕ ಡಿಜಿಟಲ್ ಯುಗದಲ್ಲಿ ಅರ್ಥಶಾಸ್ತ್ರವನ್ನು ಕಲಿಸುವುದರ ಕುರಿತಾದ ಒಂದು ದಿನದ ಕಾರ್ಯಾಗಾರವನ್ನು ಹಿರಿಯ ಸಾಹಿತಿ ಹಾಗೂ ಗೀತ ರಚನೆಕಾರ ಜಯಂತ ಕಾಯ್ಕಿಣಿ ಉದ್ಘಾಟಿಸಿ ಮಾತನಾಡಿದರು.
ಮಲಪ್ರಭಾಗೆ ಸೇರ್ತಿದೆ ಚರಂಡಿ ನೀರು!
ಒಂದುವರೆ ದಶಕಗಳಾದರೂ ಮುಗಿಯದ ಒಳಚರಂಡಿ ಕಾಮಗಾರಿಯ ಕಾರ್ಯ. ಶುದ್ಧೀಕರಣ ಕೇಂದ್ರಕ್ಕೆ ಜೋಡಣೆ ಇನ್ನೆಷ್ಟು ಬೇಕು ವರ್ಷ?
ನಾಗರಮುನ್ನೋಳಿ ಹೋಬಳಿ ಗ್ರಾಮಗಳ ಸೇರ್ಪಡೆಗೆ ವಿರೋಧ
ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳನ್ನು ರಾಯಬಾಗ ತಾಲೂಕಿಗೆ ಸೆರ್ಪಡೆ ಮಾಡಬೇಕೆಂದು ಹೇಳಿಕೆ ನೀಡಿರುವ ಚಿಕ್ಕೋಡಿ ಶಾಸಕ ಗಣೇಶ ಹುಕ್ಕೇರಿ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು.
ಆರೋಗ್ಯಕ್ಕೆ ಹೆಚ್ಚು ಮಹತ್ವ ನೀಡಿ- ಇಒ ರಾಮರಡ್ಡಿ ಪಾಟೀಲ
ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣೆ ಶಿಬಿರದಲ್ಲಿ ಇಒ ರಾಮರಡ್ಡಿ ಪಾಟೀಲ ಸಲಹೆ ನೀಡಿ ಆರೋಗ್ಯಕ್ಕೆ ಒತ್ತು ನೀಡುವಂತೆ ಹೇಳಿದರು.
ವಾಯು ಅಗ್ನಿವೀರ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ
ಕನ್ನಡಪ್ರಭ ವಾರ್ತೆ ಬೆಳಗಾವಿವಾಯು ಅಗ್ನಿವೀರ ತರಬೇತಿ ಪೂರ್ಣಗೊಳಿಸಿದ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಸಾಂಬ್ರಾದ ಏರ್‌ಮೆನ್‌ ಟ್ರೈನಿಂಗ್‌ ಸ್ಕೂಲ್‌ನಲ್ಲಿ ಶನಿವಾರ ನಡೆಯಿತು
ಕೆ-ಸಿಇಟಿ: ಆಕಾಶ ಕಂಕಣವಾಡಿ ರಾಜ್ಯಕ್ಕೆ 8ನೇ ರ್‍ಯಾಂಕ್‌
ಬೆಳಗಾವಿ: 2024-25 ನೇ ಸಾಲಿನ ವಿವಿಧ ವೃತ್ತಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆ-ಸಿಇಟಿ)ಯಲ್ಲಿ ನಗರದ ಆಕಾಶ ಶ್ರೀಶೈಲ್ ಕಂಕಣವಾಡಿ ರಾಜ್ಯಕ್ಕೆ ಎಂಟನೇ ರ್‍ಯಾಂಕ್‌ ಪಡೆದುಕೊಂಡಿದ್ದಾರೆ.
ಹೊಸ ಸಂಸದರ ಘೋಷಣೆಗೆ ಜಿಲ್ಲಾಡಳಿತ ಸಿದ್ಧ
ಕನ್ನಡಪ್ರಭ ವಾರ್ತೆ ಬೆಳಗಾವಿ:ಜಿಲ್ಲೆಗೆ ಹೊಸ ಸಂಸದರು ಯಾರಾಗುತ್ತಾರೆ ಎಂದು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ನೂತನ ಲೋಕಸಭಾ ಸದಸ್ಯರ ಘೋಷಣೆಗೆ ಜಿಲ್ಲಾಡಳಿತ ಕೂಡ ಸಿದ್ಧತೆಯನ್ನು ಮಾಡಿಕೊಂಡಿದೆ. ಲೋಕಸಭಾ ಚುನಾವಣೆಯ ಮತ ಎಣಿಕೆಯು ಜೂ.4 ರಂದು ನಡೆಯಲಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾಹಿತಿ ನೀಡಿದರು.
ಇಷ್ಟಲಿಂಗ ಪೂಜೆಯಿಂದ ಏಕಾಗ್ರತೆ ವೃದ್ಧಿ: ಡಾ.ಅಲ್ಲಮಪ್ರಭು ಶ್ರೀ
ಕನ್ನಡಪ್ರಭ ವಾರ್ತೆ ಬೆಳಗಾವಿನಿತ್ಯ ಇಷ್ಟಲಿಂಗ ಪೂಜೆ ಮಾಡುವುದರಿಂದ ಮನುಷ್ಯನ ಮಾನಸಿಕ ವಿಕಾಸದ ಜೊತೆಗೆ ಆತನ ಏಕಾಗ್ರತೆ ವೃದ್ಧಿ ಹಾಗೂ ಬೌದ್ಧಿಕ ವಿಕಾಸವಾಗುತ್ತದೆ. ಏಕೆಂದರೆ ಇಷ್ಟಲಿಂಗ ಇದು ಪ್ರಾಣದ ಸ್ವರೂಪ ಇದ್ದಂತೆ ಎಂದು ನಾಗನೂರು ರುದ್ರಾಕ್ಷಿ ಮಠದ ಡಾ‌. ಅಲ್ಲಮಪ್ರಭು ಸ್ವಾಮೀಜಿ ಹೇಳಿದರು.
ಹಿಂದು ಬಾಣಂತಿ, ಮಗು ಉಪಚರಿಸಿದ ಮುಸ್ಲಿಂ ದಂಪತಿ
ಕನ್ನಡಪ್ರಭ ವಾರ್ತೆ ಬೆಳಗಾವಿ ಮುಸ್ಲಿಂ ದಂಪತಿಯೊಬ್ಬರು ಹಿಂದು ಬಾಣಂತಿ ಹಾಗೂ ಮಗುವನ್ನು ಉಪಚರಿಸುವ ಮೂಲಕ ಮಾನವೀಯತೆ ಮೆರೆದಿರುವ ಘಟನೆ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆಗೆಂದು ದಾಖಲಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಶಾಂತವ್ವ ಕುಮಾರ ನಿಡಸೋಸಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾಗ ಅವರಿಗೆ ಆರೈಕೆ ಮಾಡಿ ಮುಸ್ಲಿಂ ದಂಪತಿ ಮಾನವೀಯತೆ ಮೆರೆದಿದ್ದಾರೆ.
  • < previous
  • 1
  • ...
  • 280
  • 281
  • 282
  • 283
  • 284
  • 285
  • 286
  • 287
  • 288
  • ...
  • 431
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved