• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆ ಕತ್ತು ಕೊಯ್ದು ಹತ್ಯೆ ಮಾಡಿ ಶವ ಸುಟ್ಟ ಹಂತಕರು
ಗೋಕಾಕ: ಮಹಿಳೆಯ ಕತ್ತು ಕೊಯ್ದು ಕೊಲೆ ಮಾಡಿ ಕಾಲುವೆ ಪಕ್ಕ ಸುಟ್ಟುಹಾಕಿದ ಘಟನೆ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಮಮದಾಪೂರ ಗ್ರಾಮದ ಹೊರವಲಯದಲ್ಲಿ ಗುರುವಾರ ಜರುಗಿದೆ.
ನೇಹಾ ಹತ್ಯೆ ಖಂಡಿಸಿ ಕ್ಯಾಂಡಲ್‌ ಮೆರವಣಿಗೆ
ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಶುಕ್ರವಾರ ಸಂಜೆ ಪಟ್ಟಣದಲ್ಲಿ ಎನ್‌ಕರೇಜ್ ಗ್ರುಪ್, ಸ್ಫೂರ್ತಿ ಫೌಂಡೇಶನ್, ರಹಿಮಾನ್ ಫೌಂಡೇಶನ್, ಡಿ.ಎಸ್.ಎಸ್ ಸಂಘಟನೆಯವರು ಮೊಂಬತ್ತಿ ಬೆಳಗಿಸಿ ಪ್ರತಿಭಟಿಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಶಾಸಕ ವಿಶ್ವಾಸ ವೈದ್ಯರಗೆ ಮನವಿ ಸಲ್ಲಿಸಿದರು.
ಸದ್ಗುರುವಿನ ಕೃಪೆಯಿಂದ ಜೀವನ ಪಾವನ: ಡಾ.ಶಿವಾನಂದ ಭಾರತಿ ಸ್ವಾಮೀಜಿ
ಬೈಲಹೊಂಗಲ: ಸದ್ಗುರುವನ್ನು ಶ್ರದ್ಧೆ, ಭಕ್ತಿಯಿಂದ ಒಲಿಸಿಕೊಳ್ಳುವ ಪ್ರವೃತ್ತಿಯನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ಇದರಿಂದ ಎಲ್ಲವೂ ಪ್ರಾಪ್ತಿಯಾಗುತ್ತದೆ ಎಂದು ಇಂಚಲ ಸಾಧು ಸಂಸ್ಥಾನ ಮಠದ ಡಾ.ಶಿವಾನಂದ ಭಾರತಿ ಸ್ವಾಮೀಜಿ ಹೇಳಿದರು. ಸಮೀಪದ ಮುರಕೀಭಾವಿ ಗ್ರಾಮದ ಸಿದ್ಧಾರೂಢರ ಜಾತ್ರಾ ಮಹೋತ್ಸವ ಅಂಗವಾಗಿ 36ನೇ ವೇದಾಂತ ಪರಿಷತ್‌ ಯೋಗಿಯನೊಲಿಸಿದೊಡೆ ಇಹಪರ ಸಿದ್ಧಿ ವಿಷಯ ಕುರಿತು ಪ್ರವಚನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಬೆಳಗಾವಿ ಅಭಿವೃದ್ಧಿಗೆ ಶೆಟ್ಟರ್‌ ಆಯ್ಕೆಗೆ ಸಹಕರಿಸಿ: ಪ್ರಭಾಕರ ಕೋರೆ
ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಜೆಎನ್‌ಎಂಸಿ ಆವರಣದಲ್ಲಿ ಹಾಗೂ ಲಿಂಗರಾಜ ಕಾಲೇಜಿನ ಆವರಣದಲ್ಲಿ ಸಿಬ್ಬಂದಿಯನ್ನು ಭೇಟಿಯಾಗಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಪರವಾಗಿ ರಾಜ್ಯಸಭೆ ಮಾಜಿ ಸದಸ್ಯ, ಕೆಎಲ್‌ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಮತಯಾಚನೆ ನಡೆಸಿದರು.
ಮೈನವಿರೇಳಿಸಿದ ಜಗಜಟ್ಟಿಗಳ ಕಾಳಗ
ಕನ್ನಡಪ್ರಭ ವಾರ್ತೆ ಮುಗಳಖೋಡ: ಪಟ್ಟಣದ ಯಲ್ಲಾಲಿಂಗೇಶ್ವರ ಭೃಹನ್ಮಠದಲ್ಲಿ ಸಿದ್ಧಲಿಂಗೇಶ್ವರ ಮಹಾರಾಜರ ಜಾತ್ರಾಮಹೋತ್ಸದ ಪ್ರಯುಕ್ತ ಆಯೋಜನೆ ಮಾಡಿರುವ ನಿಕಾಲಿ ಜಂಗೀ ಕುಸ್ತಿ ಪಂದ್ಯಾವಳಿಗೆ ಪೀಠಾಧಿಪತಿ ಡಾ.ಮುರುಘರಾಜೇಂದ್ರ ಶಿವಯೋಗಿಗಳು ಚಾಲನೆ ನೀಡಿದರು.
ಮನುಷ್ಯನಿಗೆ ಅರಿವಿನಿಂದ ಮುಕ್ತಿ ಸಿಗಲು ಸಾಧ್ಯ
ಯಮಕಮರಡಿ: ಪೃಕೃತಿ ವಿಕೋಪದಿಂದ ಇಂದು ಭಾರಿ ಬಿಸಿಲು ಸೇರಿದಂತೆ ನಿಸರ್ಗದಲ್ಲಿ ವಿವಿಧ ಬದಲಾವಣೆಗಳಾಗುತ್ತಿವೆ ಎಂದು ಚಿಕ್ಕಲದಿನ್ನಿಯ ಅದೃಶ್ಯಾನಂದ ಸ್ವಾಮೀಜಿ ಹೇಳಿದರು,
ಚಾಯ್ ಪೇ ಚರ್ಚಾ ಮೂಲಕ ಶೆಟ್ಟರ್‌ ಮತಬೇಟೆ
ಬೆಳಗಾವಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಶುಕ್ರವಾರ ಬೆಳ್ಳಂಬೆಳಗ್ಗೆ ಬಸವ ಕಾಲೋನಿಯಲ್ಲಿ ಚಾಯ್ ಪೇ ಚರ್ಚಾ ಕಾರ್ಯಕ್ರಮದ ಮೂಲಕ ಸಾರ್ವಜನಿಕರನ್ನು ಭೇಟಿ ಮಾಡಿ, ಮತಯಾಚನೆ ನಡೆಸಿದರು.
ಸಂತ್ರಸ್ತ ಗೋವಾ ಕನ್ನಡಿಗರಿಗೆ ಸಾಂತ್ವನ ಹೇಳಿದ ಕರವೇ
ಗೋವಾ ರಾಜ್ಯದ ಸಾಂಗೋಲ್ಡಾದಲ್ಲಿ ಸರ್ಕಾರ ಮನೆ ತೆರವುಗೊಳಿಸಿರುವ ನಿರಾಶ್ರಿತರನ್ನು ಗೋವಾ ಕನ್ನಡಿಗರ ಬುಧವಾರ ಕರವೇ ಗೋಕಾಕ ತಾಲೂಕು ಘಟಕದ ಕಾರ್ಯಕರ್ತರು ಭೇಟಿ ನೀಡಿ ಸಾಂತ್ವನ ಹೇಳಿದರು
ಹರಿದ ಡಾ.ಅಂಬೇಡ್ಕರ್‌ ಪ್ಲೆಕ್ಸ್‌: ಆಕ್ರೋಶ
ಪಾಲಬಾವಿ ಗ್ರಾಮದಲ್ಲಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಿಲ್ಲಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಪ್ಲೆಕ್ಸ್‌ ಅನ್ನು ಕಿಡಿಗೇಡಿಗಳು ಹರಿದು ಅವಮಾನಿಸಿದ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ಗ್ಯಾರಂಟಿಯಿಂದ ಹಿಂದುಳಿದವರ ಸಬಲೀಕರಣ: ಶಾಸಕ ಮಹಾಂತೇಶ ಕೌಜಲಗಿ
ಕಾಂಗ್ರೆಸ್ ಪಕ್ಷದ ‌ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್‌ಗೆ ಮತ ಹಾಕಿದರೆ ನನಗೆ ಮತ ಹಾಕಿದಂತೆ, ಬೈಲಹೊಂಗಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುನ್ನಡೆ ಖಚಿತ ಎಂದು ಶಾಸಕ ಮಹಾಂತೇಶ ಕೌಜಲಗಿ ವಿಶ್ವಾಸ ವ್ಯಕ್ತಪಡಿಸಿದರು.
  • < previous
  • 1
  • ...
  • 280
  • 281
  • 282
  • 283
  • 284
  • 285
  • 286
  • 287
  • 288
  • ...
  • 390
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved