• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಕಲಚೇತನರು ಕಡ್ಡಾಯವಾಗಿ ಮತ ಚಲಾಯಿಸಿ: ಡಿಸಿ ನಿತೇಶ್ ಪಾಟೀಲ
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಪಂ, ತಾಪಂ, ಜಿಲ್ಲಾ ಸ್ವೀಪ್ ಸಮಿತಿ, ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಬೆಳಗಾವಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಗುರುವಾರ ನಡೆದ ಕಡ್ಡಾಯ ಮತದಾನ ಜಾಗೃತಿ ಜಾಥಾ ನಡೆಯಿತು.
ಕ್ರಿಕೆಟ್‌ ಪಂದ್ಯಾವಳಿ ಮೂಲಕ ಮತದಾನ ಜಾಗೃತಿ
ಲೋಕಸಭೆ ಚುನಾವಣೆಯಲ್ಲಿ ಯುವ ಮತದಾರರಲ್ಲಿ ಮತದಾನ ಜಾಗೃತಿ ಮೂಡಿಸಲು ತಾಲೂಕು ಸ್ವಿಪ್‌ ಸಮಿತಿಯಿಂದ ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಕ್ರಿಕೆಟ್‌ ಪಂದ್ಯಾವಳಿ ಆಯೋಜಿಸಲಾಗಿತ್ತು.
ರಾಮದುರ್ಗ ವೆಂಕಟೇಶ್ವರ ದೇವರ ವೈಭವದ ರಥೋತ್ಸವ
ರಾಮದುರ್ಗ ಪಟ್ಟಣದಲ್ಲಿ ರಾಜ ಕುಟುಂಬದ ಮನೆದೇವರು ವೆಂಕಟೇಶ್ವರ ದೇವಸ್ಥಾನದ ರಥೋತ್ಸವ ಗುರುವಾರ ಅದ್ಧೂರಿಯಾಗಿ ನಡೆಯಿತು.
ಮೆರವಣಿಗೆ ಇಲ್ಲದೆ ಸರಳವಾಗಿ ಪ್ರಿಯಾಂಕಾ ನಾಮಪತ್ರ ಸಲ್ಲಿಕೆ
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರು ಸರಳವಾಗಿ, ಯಾವುದೇ ಮೆರವಣಿಗೆ ಆಡಂಬರವಿಲ್ಲದೆ, ಗುರುವಾರ ಚಿಕ್ಕೋಡಿಯ ಎಸಿ ಕಚೇರಿಯಲ್ಲಿ ಚುನಾವಣಾಧಿಕಾರಿ ರಾಹುಲ್ ಶಿಂಧೆ ಅವರಿಗೆ ನಾಮಪತ್ರ ಸಲ್ಲಿಸಿದರು.
ತಂತ್ರಜ್ಞಾನದ ಸದ್ವಿನಿಯೋಗದಿಂದ ಸಮಾಜದ ಪ್ರಗತಿ: ಶ್ರೀನಿವಾಸ
ಬೆಳಗಾವಿ ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುವೆಂಪು ಸಭಾಭವನದಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ನೇತೃತ್ವದಲ್ಲಿ ನವ ಜ್ಞಾನ ಉತ್ಪತ್ತಿ ಮತ್ತು ಕೃತಕ ಬುದ್ಧಿಮತ್ತೆ ವಿಷಯದ ಕುರಿತಾಗಿ ಗುರುವಾರ ಜರುಗಿದ ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು.
ಗಡಿಯಲ್ಲಿ ಹೆಚ್ಚಿನ ನಿಗಾವಹಿಸಲು ಐಜಿಪಿ ಸೂಚನೆ
ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯ ಹಿನ್ನೆಲೆಯಲ್ಲಿ ಚುನಾವಣೆ ಅಕ್ರಮಗಳನ್ನು ತಡೆಯಲು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಗಡಿ ಜಿಲ್ಲೆಗಳ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಉತ್ತರ ವಲಯ ಐಜಿಪಿ ವಿಕಾಸ್ ಕುಮಾರ್ ಸೂಚಿಸಿದರು.
ವೃತ್ತಿಯನ್ನು ಗೌರವಿಸಿದರೆ ಜೀವನ ಸುಗಮ: ವರಾಳೆ
ಕನ್ನಡಪ್ರಭ ವಾರ್ತೆ ಗೋಕಾಕ ವೃತ್ತಿ ಜೀವನದಲ್ಲಿ ವೃತ್ತಿಯನ್ನು ಗೌರವಿಸಿ ಮಾದರಿಯಾಗಿ ಕಾರ್ಯನಿರ್ವಹಿಸಿದರೆ ಸದಾ ಸುಖವಾಗಿರಬಹುದು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಸ್.ಪಿ. ವರಾಳೆ ಹೇಳಿದರು.
ಕಬ್ಬೂರ ಸುತ್ತಮುತ್ತ ಬಿರುಗಾಳಿ, ಮಳೆ
ಕಬ್ಬೂರ: ಕಬ್ಬೂರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ಬುಧವಾರ ಗಾಳಿ, ಗುಡು‌ಗು ಮಿಂಚು ಸಹಿತ ಮಳೆಯಾಗಿದ್ದು, ಗಾಳಿಯ ರಭಸಕ್ಕೆ ಹಲವು ಮನೆಗಳಿಗೆ ಹಾನಿಯಾಗಿದೆ.
ಮತಗಟ್ಟೆ ಪರಿಶೀಲಿಸಿದ ಚಿಕ್ಕೋಡಿ ಕ್ಷೇತ್ರದ ಚುನಾವಣಾಧಿಕಾರಿ
ಕನ್ನಡಪ್ರಭ ವಾರ್ತೆ ಹುಕ್ಕೇರಿ: ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಮೇ7ರಂದು ಮತದಾನ ಜರುಗಲಿರುವ ಹಿನ್ನೆಲೆಯಲ್ಲಿ ಹುಕ್ಕೇರಿ ವಿಧಾನಸಭೆ ಮತಕ್ಷೇತ್ರದ ವ್ಯಾಪ್ತಿಯ ಸೂಕ್ಷ್ಮ, ಅತೀ ಸೂಕ್ಷ್ಮ, ಸಖಿ ಹಾಗೂ ಮಾದರಿ ಮತಗಟ್ಟೆಗಳಿಗೆ ಬುಧವಾರ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಜಿಪಂ ಸಿಇಒ ರಾಹುಲ್‌ ಶಿಂಧೆ ಭೇಟಿ ನೀಡಿ ಪರಿಶೀಲಿಸಿದರು.
ಕಾಡು ಪ್ರಾಣಿಗಳಷ್ಟೇ ಬಾವುಲಿಗಳಿಗೂ ಪ್ರಾಮುಖ್ಯತೆ ನೀಡಿ: ಸಿಸಿಎಫ್‌ ಚವ್ಹಾಣ
ಪರಿಸರ ವ್ಯವಸ್ಥೆಯಲ್ಲಿ ಕೇವಲ ಹುಲಿ, ಚಿರತೆ ಮುಂತಾದ ಪ್ರಾಣಿಗಳಷ್ಟೇ ಅಲ್ಲದೆ, ಬಾವಲಿಗಳಿಗೂ ಸಹ ಪ್ರಾಮುಖ್ಯತೆ ನೀಡಬೇಕಿದೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ ಹೇಳಿದರು.
  • < previous
  • 1
  • ...
  • 281
  • 282
  • 283
  • 284
  • 285
  • 286
  • 287
  • 288
  • 289
  • ...
  • 390
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved