• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳಗಾವಿಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ
ಕನ್ನಡಪ್ರಭ ವಾರ್ತೆ ಬೆಳಗಾವಿಬೆಳಗಾವಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಜಗದೀಶ ಶೆಟ್ಟರ್ ಬುಧವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಎರಡನೇ ಬಾರಿಗೆ ಉಮೇದುವಾರಿಕೆ ಸಲ್ಲಿಸಿದರು. ಇದಕ್ಕೂ ಮೊದಲು ಅವರು ಬೃಹತ್ ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶನ ಮಾಡಿದರು.
ಹಾದಿಯಲ್ಲಿ ಹೋಗೋರಿಗೆ ಟಿಕೆಟ್ ನೀಡೋಕ್ಕಾಗುತ್ತಾ ?
ಹಾದಿಯಲ್ಲಿ ಹೋಗುವವರಿಗೆ ಟಿಕೆಟ್ ನೀಡುವುದಕ್ಕೆ ಆಗುತ್ತಾ? ಚುನಾವಣೆಗೆ ಸ್ಪರ್ಧಿಸಲು ಯಾರೂ ಆಸಕ್ತಿ ತೋರಲಿಲ್ಲ. ಈ ಕಾರಣಕ್ಕಾಗಿ ಹೈಕಮಾಂಡ್‌ ಹಾಗೂ ಸ್ಥಳೀಯ ಶಾಸಕರ ಜೊತೆಗೆ ಚರ್ಚಿಸಿ ಪ್ರಿಯಾಂಕಾ ಜಾರಕಿಹೊಳಿಗೆ ಟಿಕೆಟ್ ನೀಡಲಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಧರ್ಮ ಮಾರ್ಗದಲ್ಲಿ ನಡೆದ ಶ್ರೀರಾಮ ಮನುಕುಲಕ್ಕೆ ಆದರ್ಶಪ್ರಾಯ
ಕನ್ನಡಪ್ರಭ ವಾರ್ತೆ ಬೈಲಹೊಂಗಲ: ಶ್ರೀರಾಮ ಸಾಕ್ಷಾತ್ ಭಗವಂತನ ಅವತಾರವಾಗಿದ್ದರೂ ತನ್ನ ಬದುಕಿನುದ್ದಕ್ಕೂ ಸಾಮಾನ್ಯ ಮನುಷ್ಯನಂತೆ ಬದುಕಿ ಸದಾ ನ್ಯಾಯ, ನೀತಿ, ಸತ್ಯ, ಧರ್ಮದ ಮಾರ್ಗದಲ್ಲಿ ನಡೆದು ಇಡೀ ಮನುಕುಲಕ್ಕೆ ಆದರ್ಶಪ್ರಾಯರಾಗಿದ್ದಾರೆಂದು ಶಾಖಾ ಮೂರುಸಾವಿರ ಮಠದ ಪ್ರಭು ನೀಲಕಂಠ ಸ್ವಾಮೀಜಿ ಹೇಳಿದರು.
ಹಬ್ಬವೆಂದು ಭಾವಿಸಿ ಸಂಭ್ರಮದಿಂದ ಮತದಾನ ಮಾಡಿ
ಕನ್ನಡಪ್ರಭ ವಾರ್ತೆ ಸವದತ್ತಿ: ಹಬ್ಬಗಳನ್ನು ಸಂಭ್ರಮದಿಂದ ಆಚರಿಸಿದಂತೆ ಮತದಾನ ಮಾಡುವುದು ಸಹ ಒಂದು ವಿಶೇಷ ಹಬ್ಬವೆಂದು ಭಾವಿಸಿ ಸಂಭ್ರಮದಿಂದ ಮತದಾನ ಮಾಡಬೇಕೆಂದು ತಾಪಂ ಇಒ ಯಶವಂತಕುಮಾರ ಹೇಳಿದರು.
ಶ್ರೀರಾಮಚಂದ್ರ ಜೀವನಾದರ್ಶ ನಮ್ಮೆಲ್ಲರಿಗೆ ಪ್ರೇರಣೆಯಾಗಲಿ
ಕನ್ನಡಪ್ರಭ ವಾರ್ತೆ ಅಥಣಿ : ಪ್ರಜೆಗಳ ಯೋಗಕ್ಷೇಮವೇ ಶ್ರೀರಾಮನ ಮುಖ್ಯ ಧ್ಯೇಯವಾಗಿತ್ತು. ದೇಶದಲ್ಲಿ ಯಾರೊಬ್ಬರೂ ಹಸಿವಿನಿಂದ ಬಳಲಬಾರದು. ಯಾರಿಗೂ ಅನ್ಯಾಯ ಆಗಬಾರದು, ಜನಸಾಮಾನ್ಯನ ಅಭಿಪ್ರಾಯಕ್ಕೂ ಮನ್ನಣೆ ಸಿಗಬೇಕು ಮುಂತಾದ ಆದರ್ಶಗಳು ಶ್ರೀರಾಮನ ಆಡಳಿತದ ಭಾಗವಾಗಿತ್ತು. ಹೀಗಾಗಿಯೇ ರಾಮರಾಜ್ಯ ಪರಿಕಲ್ಪನೆ ಎಂಬುದು ಇಡೀ ಜಗತ್ತು ಮೆಚ್ಚುವಂತಹ ಆದರ್ಶ ಆಡಳಿತವಾಗಿದೆ ಎಂದು ಪುರಸಭಾ ಮಾಜಿ ಸದಸ್ಯ ನಟರಾಜ ಹಿರೇಮಠ ಹೇಳಿದರು.
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಸಮನ್ವತೆಯಿಂದ ಕಾರ್ಯನಿರ್ವಹಿಸಿ
ಕನ್ನಡಪ್ರಭ ವಾರ್ತೆ ಅಥಣಿ ತಾಲೂಕಿನ ಗ್ರಾಮ ಪಂಚಾಯತಿ ಮಟ್ಟದ ತೋಟದ ವಸತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಹೆಚ್ಚಿನ ದೂರುಗಳು ಬರುತ್ತಿದ್ದು, ತಹಸೀಲ್ದಾರ್ ಸೇರಿದಂತೆ ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಜಿಪಂ ಯೋಜನಾ ನಿರ್ದೇಶಕ ಡಾ. ಕೃಷ್ಣರಾಜ ಖಡಕ್‌ ಎಚ್ಚರಿಕೆ ನೀಡಿದರು.
ಬೆಳಗಾವಿ ಎಂದರೆ ಶೆಟ್ಟರಿಗೆ ಸಿಟ್ಟು ಬರ್ತಿತ್ತು
ಕನ್ನಡಪ್ರಭ ವಾರ್ತೆ ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಬೆಳಗಾವಿ ನನ್ನ ಕರ್ಮಭೂಮಿ ಎನ್ನುತ್ತಿರುವ ಜಗದೀಶ ಶೆಟ್ಟರ್ ಸಚಿವರಾಗಿದ್ದಾಗ ಬೆಳಗಾವಿ ಎಂದರೆ ಸಿಟ್ಟು ಬರುತ್ತಿತ್ತು. ನಾನು ಬೆಳಗಾವಿಗೆ ಇಂಡಸ್ಟ್ರಿಯಲ್ ಕಾರಿಡಾರ್ ಮಾಡೋಣ ಎಂದು ಒತ್ತಾಯಿಸಿದ್ದಕ್ಕೆ ನನ್ನ ಮೇಲೆ ಮುನಿಸಿಕೊಂಡಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಆರೋಪಿಸಿದರು.
ಜನಾಭಿಪ್ರಾಯದಂತೆ ಬಿಜೆಪಿ ಸಂಕಲ್ಪ ಪತ್ರ ಬಿಡುಗಡೆ: ಈರಣ್ಣ ಕಡಾಡಿ
ಚುನಾವಣೆಗೆ ಬಿಜೆಪಿ ಜನರ ಅಭಿಪ್ರಾಯ ಸಂಗ್ರಹಿಸಿ, ನಮ್ಮ ಸಂಕಲ್ಪ ಪತ್ರ ಬಿಡುಗಡೆ ಮಾಡಿದೆ.‌ ಮೋದಿ ಗ್ಯಾರಂಟಿ ಹೆಸರಿನ ಮೇಲೆ ನಾವು ಮಾಡಿರುವ ಸಂಕಲ್ಪ ಹಾಗೂ ವಾಗ್ದಾನವ‌ನ್ನು ಈಡೇರಿಸುತ್ತೇವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಭರವಸೆ ನೀಡಿದರು.
ಕಿತ್ತೂರು ಬಳಿ ಪಲ್ಟಿಯಾದ ರಾಜಹಂಸ ಬಸ್
ಕಿತ್ತೂರು ಸಮೀಪದ ತಿಮ್ಮಾಪುರ ಗ್ರಾಮದ ಬಳಿ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಯಲ್ಲಿ ಉರುಳಿಬಿದ್ದ ಘಟನೆ ಮಂಗಳವಾರ ನಡೆದಿದೆ.
ಜಾತಿ ರಾಜಕಾರಣದಿಂದ ದೇಶಕ್ಕೆ ಗಂಡಾಂತರ: ಸಿ.ಟಿ.ರವಿ
ನೀತಿ ರಾಜಕಾರಣ ಮಾಡಿದರೆ ಮಾತ್ರ ದೇಶ ಉಳಿಯುತ್ತದೆ. ಜಾತಿ ರಾಜಕಾರಣದಿಂದ ದೇಶ ಉಳಿಯುವುದಿಲ್ಲ. ಆದರೆ, ಕಾಂಗ್ರೆಸ್ ಮಾಡುತ್ತಿರುವುದು ಜಾತಿ ರಾಜಕಾರಣ ಎಂದು ಬಿಜೆಪಿ ರಾಷ್ಟ್ರೀಯ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.
  • < previous
  • 1
  • ...
  • 282
  • 283
  • 284
  • 285
  • 286
  • 287
  • 288
  • 289
  • 290
  • ...
  • 390
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved