ಧರ್ಮ ಮಾರ್ಗದಲ್ಲಿ ನಡೆದ ಶ್ರೀರಾಮ ಮನುಕುಲಕ್ಕೆ ಆದರ್ಶಪ್ರಾಯಕನ್ನಡಪ್ರಭ ವಾರ್ತೆ ಬೈಲಹೊಂಗಲ: ಶ್ರೀರಾಮ ಸಾಕ್ಷಾತ್ ಭಗವಂತನ ಅವತಾರವಾಗಿದ್ದರೂ ತನ್ನ ಬದುಕಿನುದ್ದಕ್ಕೂ ಸಾಮಾನ್ಯ ಮನುಷ್ಯನಂತೆ ಬದುಕಿ ಸದಾ ನ್ಯಾಯ, ನೀತಿ, ಸತ್ಯ, ಧರ್ಮದ ಮಾರ್ಗದಲ್ಲಿ ನಡೆದು ಇಡೀ ಮನುಕುಲಕ್ಕೆ ಆದರ್ಶಪ್ರಾಯರಾಗಿದ್ದಾರೆಂದು ಶಾಖಾ ಮೂರುಸಾವಿರ ಮಠದ ಪ್ರಭು ನೀಲಕಂಠ ಸ್ವಾಮೀಜಿ ಹೇಳಿದರು.