• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಡಸೋಸಿ ಗ್ರಾಮ ಲೆಕ್ಕಾಧಿಕಾರಿ ಮೇಲೆ ಹಲ್ಲೆ?
ವಾರಸಾ ದಾಖಲಿಸುವ ವಿಚಾರವಾಗಿ ಹುಕ್ಕೇರಿ ತಾಲೂಕಿನ ನಿಡಸೋಸಿ ಗ್ರಾಮ ಲೆಕ್ಕಾಧಿಕಾರಿ (ಗ್ರಾಮ ಆಡಳಿತ ಅಧಿಕಾರಿ) ಎಸ್.ಫಕಿರೇಶ ಅವರ ಮೇಲೆ ಅದೇ ಗ್ರಾಮದ ಮುಲ್ತಾನಿ ಎನ್ನುವವರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ತೇರು ಎಳೆಯುವುದರಿಂದ ಭಾವೈಕ್ಯತೆಯ ಕೊಂಡಿ ಬೆಸುಗೆ
ತೇರು ಎಳೆಯುವುದರಿಂದ ಮನಸ್ಸುಗಳು ಒಂದುಗೂಡಲಿದ್ದು, ಸಮಾನತೆಯ ಭಾವನೆ ಮೂಡಲಿದೆ, ಭಾವೈಕ್ಯತೆಯ ಕೊಂಡಿ ಗಟ್ಟಿಯಾಗಲಿದೆ ಎಂದು ತುಬಚಿಯ-ನಾಗೂರ ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಹೇಳಿದರು.
ವೈದ್ಯ ಸೀಟು ಕೊಡಿಸೋದಾಗಿ ವಂಚಿಸುತ್ತಿದ್ದ ಆರೋಪಿ ಸೆರೆ
ದೇಶದಲ್ಲಿ ನೀಟ್ ಪರೀಕ್ಷೆ ಅಕ್ರಮ ನಡೆದಿರುವ ಬೆನ್ನಲ್ಲೇ, ಇದನ್ನೇ ಬಂಡವಾಳ ಮಾಡಿಕೊಂಡು ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು, ₹1.30 ಕೋಟಿ ಎಗರಿಸಿ ಪರಾರಿಯಾಗಿದ್ದ ಅಂತಾರಾಜ್ಯ ಖದೀಮನನ್ನು ಬೆಳಗಾವಿಯ ಮಾರ್ಕೆಟ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜನರ ಮನದಲ್ಲಿ ನೆಲೆಸಿದ ಲಯನ್ಸ್ ಸಂಸ್ಥೆ
ಗೋಕಾಕ: ಸಮಾಜಮುಖಿ ಕಾರ್ಯಗಳನ್ನು ಮಾಡುತ್ತ ಜಗತ್ತಿನಾದ್ಯಂತ ಲಯನ್ಸ್ ಸಂಸ್ಥೆ ಕಾರ್ಯನಿರ್ವಹಿಸಿ ಜನರ ಮನದಲ್ಲಿ ನೆಲೆಸಿದೆ ಎಂದು ಲಯನ್ಸ್ ಕ್ಲಬ್‌ನ ಜಾಗತಿಕ ಸೇವಾ ತಂಡದ ಸಂಯೋಜಕಿ ಭಾರತಿ ವಡವಿ ಹೇಳಿದರು.
18ರಂದು ವಿಟಿಯು 24ನೇ ವಾರ್ಷಿಕ ಘಟಿಕೋತ್ಸವ
ಬೆಳಗಾವಿ ಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 24ನೇ ವಾರ್ಷಿಕ ಘಟಿಕೋತ್ಸವ ಜು.18 ರಂದು ಬೆಳಗ್ಗೆ 11.30ಕ್ಕೆ ವಿಟಿಯು ಜ್ಞಾನಸಂಗಮ ಆವರಣದ ಎಪಿಜೆ ಅಬ್ದುಲ್‌ ಕಲಾಂ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ವಿಟಿಯು ಕುಲಪತಿ ಪ್ರೊ.ವಿದ್ಯಾಶಂಕರ ತಿಳಿಸಿದರು.
ಅಲೆಮಾರಿ ಜನಾಂಗದ ಕಲ್ಯಾಣಕ್ಕೆ ಹಲವು ಕಾರ್ಯಕ್ರಮ: ಪಲ್ಲವಿ ಜಿ.
ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿರುವ ಅಲೆಮಾರಿ ಸಮುದಾಯಕ್ಕೆ ಸರ್ಕಾರದ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಸದೃಢರನ್ನಾಗಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ತಿಳಿಸಿದರು.
ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು: ಸಿದ್ಧಸೇನ ಮುನಿ ಮಹಾರಾಜರು
ಸೈನಿಕರು, ರೈತರು, ಸಾಧುಸಂತರು ನಿಸ್ವಾರ್ಥ ಸೇವೆಯಿಂದ ಇಂದು ದೇಶ ಸುಖವಾಗಿದೆ ಎಂದು ಬಾಲಾಚಾರ್ಯ ಸಿದ್ಧಸೇನ ಮುನಿ ಮಹಾರಾಜರು ಹೇಳಿದರು.
ಕುಡಿಯುವ ನೀರಿನ ಸ್ಯಾಂಪಲ್‌ ಪರೀಕ್ಷಿಸಿ: ಡಿಸಿ ರೋಷನ್‌
ಅಲ್ಲಲ್ಲಿ ಕಲುಷಿತ ಕುಡಿಯುವ ನೀರಿನಿಂದಾಗಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತಿರುವುದರಿಂದ ಕುಡಿಯುವ ನೀರು ಪೂರೈಸುವ ಮುಂಚೆ ಜಲಮೂಲಗಳಿಂದ ಸ್ಯಾಂಪಲ್ ತೆಗೆದುಕೊಂಡು ಪರೀಕ್ಷಿಸಬೇಕು. ನೀರು ಕುಡಿಯಲು ಯೋಗ್ಯವಾಗಿದ್ದರೆ ಮಾತ್ರ ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ವರದಕ್ಷಿಣೆ ಕಿರುಕುಳ: ಮಹಿಳೆ ಆತ್ಮಹತ್ಯೆಗೆ ಯತ್ನ
ವರದಕ್ಷಿಣೆ ಕಿರುಕುಳದಿಂದ ಬೇಸತ್ತು, ಮಹಿಳೆಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿ, ಜಿಲ್ಲಾಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ನಡೆದಿದೆ.
ಲಯನ್ಸ್ ಕಣ್ಣಿನ ಆಸ್ಪತ್ರೆ ಅಭಿವೃದ್ಧಿಗೆ ಅನುದಾನ ನೀಡುವೆ: ಶಾಸಕ ಪಟ್ಟಣ
ರಾಮದುರ್ಗ: ಬಡವರ ಅನುಕೂಲಕ್ಕಾಗಿ ಲಯನ್ಸ್ ಸಂಸ್ಥೆ ಆರಂಭಿಸಿರುವ ಕಣ್ಣಿನ ಆಸ್ಪತ್ರೆಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಮತ್ತು ವಿವಿಧ ಮೂಲಗಳಿಂದ ₹50 ಲಕ್ಷ ಅನುದಾನ ಒದಗಿಸುವ ಮೂಲಕ ಆಸ್ಪತ್ರೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನಿಸುವುದಾಗಿ ಸರ್ಕಾರದ ಮುಖ್ಯಸಚೇತಕ, ಶಾಸಕ ಅಶೋಕ ಪಟ್ಟಣ ಹೇಳಿದರು.
  • < previous
  • 1
  • ...
  • 283
  • 284
  • 285
  • 286
  • 287
  • 288
  • 289
  • 290
  • 291
  • ...
  • 468
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved