• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಲವಿನ ಊಟಕ್ಕಾಗಿ ಅಕ್ಕ ಕೆಫೆ ಪ್ರಸ್ತಾವ
ಮಹಿಳೆಯರ ಉದ್ಯಮಶೀಲ ಚಟುವಟಿಕೆಗಳನ್ನು ಉತ್ತೇಜಿಸಲು ಮತ್ತು ಜನಸಾಮಾನ್ಯರಿಗೆ ಕೈಗೆಟುವ ಬೆಲೆಯಲ್ಲಿ ಶುಚಿ-ರುಚಿ ಆಹಾರ ಒದಗಿಸಲು ಬೆಳಗಾವಿ ಜಿಲ್ಲಾ ಪಂಚಾಯಿತಿ ಮಹತ್ವದ ಯೋಜನೆಯೊಂದನ್ನು ತಾಲೂಕು ಕೇಂದ್ರ ಸ್ಥಾನಗಳಲ್ಲೂ ಅನುಷ್ಠಾನಕ್ಕೆ ಮುಂದಡಿ ಇಟ್ಟಿದೆ. ತನ್ಮೂಲಕ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಸದಸ್ಯರನ್ನು ಹೋಟೆಲ್‌ ಉದ್ಯಮದಲ್ಲಿ ತೊಡಗಿಸಿ ಅವರ ಸ್ವಾವಲಂಬಿ ಜೀವನಕ್ಕೆ ನೆರವಾಗುವ ಉದ್ದೇಶ ಹೊಂದಿದೆ.
ಪ್ರವಾಹ ಪರಿಸ್ಥಿತಿ ಎದುರಿಸುಲು ಸಿದ್ಧರಾಗಿ
ಮಹಾರಾಷ್ಟ್ರಹಾಗೂ ತಾಲೂಕಿನ ಸುರಿಯುತ್ತಿರು ಮಳೆಯಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು ಇನ್ನು ಮಳೆ ಹೆಚ್ಚಾದರೇ ಪ್ರವಾಹ ಬರುವ ಸಂಭವವಿದ್ದು, ಕೂಡಲೇ ನೋಡಲ ಅಧಿಕಾರಿಗಳ ನದಿಯ ದಡದ 14 ಗ್ರಾಮಗಳಲ್ಲಿ ಅಗತ್ಯ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾಂವಿ ಸೂಚಿಸಿದರು.
ಮಹದಾಯಿ ನೀರಾವರಿ ಯೋಜನೆಗೆ ತೀವ್ರ ವಿರೋಧ
ಮಹದಾಯಿ, ಕಳಸಾಬಂಡೂರಿ ನೀರಾವರಿ ಯೋಜನೆ ಅನುಷ್ಠಾನವಾದರೆ ಸಾವಿರಾರು ಹೆಕ್ಟರ್ ಪ್ರದೇಶದ ಅರಣ್ಯ ನಾಶವಾಗುತ್ತದೆ
ಶಾಲಾ ಆರಂಭದಲ್ಲೇ ಮಕ್ಕಳ ಕೈಗೆ ಪಠ್ಯಪುಸ್ತಕ
ಶಾಲೆಗೆ ಮಕ್ಕಳು ಬರುವ ಮೊದಲೇ ಪಠ್ಯಪುಸ್ತಕ ಸಂಗ್ರಹ ಮಾಡಿಕೊಳ್ಳುವ ಕೆಲಸ ಭರದಿಂದ ಸಾಗಿದೆ
ಶಾಲಾ-ಕಾಲೇಜು ಅಭಿವೃದ್ಧಿಗೆ ತಲಾ 5 ಕೋಟಿ ಅನುದಾನ
ಜಿಲ್ಲೆಯಲ್ಲಿ ವಿನೂತನವಾಗಿ ಆರಂಭಿಸಲಾಗಿರುವ ಸಿಇಟಿ-ಸಕ್ಷಮ್ ಅತ್ಯುತ್ತಮ ಕಾರ್ಯಕ್ರಮವಾಗಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಸಾಧನೆಗೆ ವೇದಿಕೆಯಾಗಬೇಕು.
ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಕ್ರಮ
ಹುಕ್ಕೇರಿ ಕೃಷಿ ಇಲಾಖೆ ಆವರಣದಲ್ಲಿ ಶಾಸಕ ನಿಖಿಲ್ ಕತ್ತಿ ಅವರು ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕೃಷಿ ಅಧಿಕಾರಿಗಳ ಸಲಹೆ ಪಡದು ಬಿತ್ತನೆ ಮಾಡಿ
ರೈತರು ಕೃಷಿ ಇಲಾಖೆಯಿಂದ ವಿತರಿಸುವ ಗುಣಮಟ್ಟದ ಬಿತ್ತನೆ ಬೀಜಗಳನ್ನು ಸಹಾಯಧನದಡಿ ಪಡೆದು ಮತ್ತು ಕೃಷಿ ಇಲಾಖೆ ಅಧಿಕಾರಿಗಳ ಮಾರ್ಗದರ್ಶನದಂತೆ ಬಿತ್ತನೆ ಕಾರ್ಯ ಕೈಗೊಳ್ಳಿ
ಮಳೆ ಅಬ್ಬರ: ಜಿಲ್ಲೆ ಹಲವೆಡೆ ಅವಾಂತರ ಸೃಷ್ಟಿ
ಬೆಳಗಾವಿ ನಗರದಲ್ಲಿ ಸೋಮವಾರ ತುಸು ಮಳೆ ತಗ್ಗಿದ್ದರೂ ಮೋಡ ಕವಿದ ವಾತಾವರಣ ಮುಂದುವರೆದಿದೆ. ಜಿಟಿ-ಜಿಟಿ ಮಳೆ ಮುಂದುವರೆದಿದೆ.
ತಾಯಿ ಹೆಸರಲ್ಲಿ ಮಗನ ಅಂಧಾ ದರ್ಬಾರ್‌
ಬೆಳಗಾವಿ ಮಹಾನಗರ ಪಾಲಿಕೆಯ ಪ್ರತಿಪಕ್ಷದ ನಾಯಕ ಮುಜಮಿಲ್‌ ಡೋಣಿ ಅವರ ಕಚೇರಿ ಕೊಠಡಿಯಲ್ಲಿ ಅ‍ವರ ಆಸನದ ಮೇಲೆ ಪಕ್ಷೇತರ ಸದಸ್ಯೆ ಫತ್ತೆಖಾನ್‌ ಅವರ ಪುತ್ರ ಇಮ್ರಾನ್‌ ಪತ್ತೇಖಾನ್‌ ಅಕ್ರಮವಾಗಿ ಕುಳಿತು ದರ್ಪ ಮೆರೆದಿರುವ ಫೋಟೊ ಈಗ ವೈರಲ್‌ ಆಗಿದೆ.
ಬೆಳಗಾವಿ ಮಠಕ್ಕೆ ನುಗ್ಗಿ ಕೈಗೆ ಸಿಕ್ಕ ವಸ್ತು ಹೊತ್ತೊಯ್ದ ಜನ!

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ರಾಮಮಂದಿರ ಮಠದ ಸ್ವಯಂಘೋಷಿತ ಸ್ವಾಮಿ, ಹಠವಾದಿ ಲೋಕೇಶ್ವರ ಸ್ವಾಮೀಜಿ ವಿರುದ್ಧ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣ ದಾಖಲಾಗಿದೆ.

  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 424
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved