• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾ ಸರ್ಕಾರಕ್ಕೆ ಬುದ್ಧಿ ಕಲಿಸಿದ ಕೃಷ್ಣೆ
ಕನ್ನಡಪ್ರಭ ವಾರ್ತೆ ಕಾಗವಾಡ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ರಾಜಾಪುರ ಬ್ಯಾರೇಜ್‌ ಮೂಲಕ ಕರ್ನಾಟಕಕ್ಕೆ ಹರಿದು ಬರುವ ನೀರನ್ನು ತಡೆ ಹಿಡಿದಿದ್ದ ಮಹಾರಾಷ್ಟ್ರಕ್ಕೆ ಕೃಷ್ಣೆಯೇ ಬುದ್ಧಿ ಕಲಿಸಿದ್ದಾಳೆ. ನಿನ್ನೆಯಷ್ಟೇ ಬ್ಯಾರೇಜ್‌ನ ಗೇಟಗಳನ್ನು ಹಾಕಿದ್ದ ಮಹಾ ಸರ್ಕಾರ ನಾಚಿಕೆ ಪಟ್ಟುಕೊಳ್ಳುವಂತಾಗಿದೆ. ನೈಸರ್ಗಿಕವಾಗಿ ಕೃಷ್ಣಾ ನದಿಗೆ ಸೋಮವಾರದಿಂದ ನೀರು ಹರಿದು ಬರುತ್ತಿದೆ.
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ಹೆಚ್ಚಿದೆ: ಗೌಡಪ್ಪಗೋಳ, ಭರಮಣ್ಣವರ ಕಿಡಿ
ರಾಜ್ಯದ ಗೃಹ ಸಚಿವರು ಅಸಮರ್ಥರಾಗಿದ್ದಾರೆ. ಪೊಲೀಸ್‌ ಠಾಣೆಗೆ ಹಾಗೂ ಪೊಲೀಸ್‌ರಿಗೆ ರಕ್ಷಣೆ ಇಲ್ಲದಂತಾಗಿದ್ದು, ಇನ್ನು ಜನರ ಪರಿಸ್ಥಿತಿ ಹೇಳತಿರದು ಎಂದು ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹಾಗೂ ಬಿಜೆಪಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ಕಿಡಿಕಾರಿದ್ದಾರೆ.
ಯಶಸ್ಸಿಗೆ ಪರಿಶ್ರಮ ಮುಖ್ಯ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಸಾಧಿಸಲು ಬಲವಾದ ಇಚ್ಛಾಶಕ್ತಿ ಬೇಕು. ಕಷ್ಟಪಟ್ಟು ಓದಿದರೇ ಯಾವುದೇ ಪರೀಕ್ಷೆಯಲ್ಲಿ ಯಶಸ್ಸು ಸುಲಭ. ಅದಕ್ಕೆ ಸಂಕಲ್ಪ ಮತ್ತು ಕಠಿಣ ಪರಿಶ್ರಮಬೇಕು. ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸು ಸಿಗುತ್ತದೆ ಎಂದು ತಹಸೀಲ್ದಾರ್ ಟಿ.ಟಿ.ತೋಡ್ಕರ ಹೇಳಿದರು.
ಹೆಣ್ಣು ಹುಟ್ಟಿದರೆ ಹುಣ್ಣು ಹುಟ್ಟಿದಂತೆ ಭಾವನೆ ಈಗಿಲ್ಲ ಸಾಹಿತ್ಯ ಕ್ಷೇತ್ರಕ್ಕೆ ಮಹಿಳಾ ಸಾಧಕರ ಕೊಡುಗೆ ಅಪಾರ - ಸುನಂದಾ ಎಮ್ಮಿ
ಕನ್ನಡಭಪ್ರಭ ವಾರ್ತೆ ಅಥಣಿ:ಹೆಣ್ಣು ಹುಟ್ಟಿದರೆ ಹುಣ್ಣು ಹುಟ್ಟಿದಂತೆ ಎಂಬ ಭಾವನೆಯ ಒಂದು ಕಾಲವಿತ್ತು. ಆದರೆ ಇಂದು ಮಹಿಳೆ ಶಿಕ್ಷಣ ಪಡೆಯುವುದರ ಜೊತೆಗೆ ಎಲ್ಲ ಕ್ಷೇತ್ರಗಳಲ್ಲಿ ಪುರುಷನಷ್ಟೇ ಸಮಾನವಾಗಿ ಕಾರ್ಯ ನಿರ್ವಹಿಸುತ್ತಿದ್ದಾಳೆ. ಮಹಿಳೆ ಅಬಲೆಯಲ್ಲ ಸಬಲೆ ಎಂಬುದನ್ನು ಸಾಧಿಸಿದ್ದಾಳೆ. ಕನ್ನಡ ಸಾಹಿತ್ಯ ಲೋಕಕ್ಕೆ ಅನೇಕ ಮಹಿಳೆಯರು ತಮ್ಮದೇ ಆದ ವಿಶೇಷ ಕೊಡುಗೆ ನೀಡಿದ್ದಾರೆ ಎಂದು ಬೆಳಗಾವಿಯ ಸಾಹಿತಿ ಸುನಂದಾ ಎಮ್ಮಿ ಹೇಳಿದರು.
ಮಲಪ್ರಭೆಯ ರಾಯಣ್ಣ ಸೇತುವೆ ಬಳಿ ಪ್ರತಿಮೆ ನಿರ್ಮಾಣಕ್ಕೆ ಮನವಿ
ಬೈಲಹೊಂಗಲ: ತಾಲೂಕಿನ ಬೇವಿನಕೊಪ್ಪ ಹತ್ತಿರ ಮಲಪ್ರಭಾ ನದಿಗೆ ನಿರ್ಮಾಣವಾಗುತ್ತಿರುವ ರಾಯಣ್ಣ ಸೇತುವೆ ಪಕ್ಕದಲ್ಲಿ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಿಸಲು ಬೇವಿನಕೊಪ್ಪ ಆನಂದಾಶ್ರಮದ ವಿಜಯಾನಂದ ಸ್ವಾಮಿಜಿ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರಿಗೆ ಮನವಿ ಸಲ್ಲಿಸಿದರು.
ಸೂಕ್ತ ದಾಖಲೆಗಳಿಲ್ಲದೇ ವಾಹನ ಚಾಲನೆ ಅಪರಾಧ

ಮೂಡಲಗಿ: ವಾಹನ ಸಂಚಾರಿ ನಿಯಮಗಳ ಜೊತೆಗೆ ವಾಹನ ಚಲಾವಣೆ ಲೈಸನ್ಸ್, ಹೆಲ್ಮೆಟ್, ಇನ್ಸೂರನ್ಸ್, ಪಾಸಿಂಗ್ ಇಲ್ಲದೇ ವಾಹನ ಚಲಿಸಿ ಅಪಘಾತ ಉಂಟಾದರೆ ಕಾನೂನಿನಲ್ಲಿ ಅಪರಾಧವಾಗುತ್ತದೆ 

ಅಶುದ್ಧ ನೀರಿನಿಂದ ಗ್ರಾಮಗಳಲ್ಲಿ ರೋಗದ ಭೀತಿ
ಕನ್ನಡಪ್ರಭ ವಾರ್ತೆ ರಾಯಬಾಗ:ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ನಿರ್ಮಿಸಿ ೫ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಜಲಶುದ್ದೀಕರಣ ಘಟಕದಿಂದ ಪೂರೈಸುವ ನೀರನ್ನು ಶುದ್ದಗೊಳಿಸದೇ ಗ್ರಾಮಗಳಿಗೆ ಅಶುದ್ಧ ನೀರು ಸರಬರಾಜು ಮಾಡುತ್ತಿರುವುದರಿಂದ 5 ಗ್ರಾಮಗಳಲ್ಲಿ ರೋಗ ಹರಡುವ ಭೀತಿ ಎದುರಾಗಿದೆ.
ಜನರನ್ನು ರಂಜಿಸಿದ ಜೋಡು ಕುದುರೆ ಗಾಡಿ ಷರತ್ತು
ಕನ್ನಡಪ್ರಭ ವಾರ್ತೆ ಕಬ್ಬೂರ: ಶ್ರೀ ಹನುಮಾನ ದೇವರ ಜಾತ್ರಾ ಮಹೋತ್ಸವ ನಿಮಿತ್ತ ಪಟ್ಟಣದಲ್ಲಿ ರವಿವಾರ ಜೋಡು ಕುದುರೆ ಗಾಡಿ ಷರತ್ತು, ಕುಳಿತು ಕುದುರೆ ಗಾಡಿ ಓಡಿಸುವ ಷರತ್ತು, ವೈಯಕ್ತಿತ ಓಟದ ಸ್ಪರ್ಧೆ, ಸ್ಲೋ ಮೋಟಾರ ಸೈಕಲ್‌ ಸ್ಪರ್ಧೆಗಳು ಜನರ ಗಮನ ಸೆಳದವು.
ಪ್ರೀತಿಸದ ಯುವತಿ ಮನೆಮೇಲೆ ಕಲ್ಲು ತೂರಾಟ!
ಕನ್ನಡಪ್ರಭ ವಾರ್ತೆ ಬೆಳಗಾವಿ ಪ್ರೀತಿಸಿ, ಮದುವೆಯಾಗುವಂತೆ ಬೆನ್ನುಬಿದ್ದ ಪ್ರೇಮಿ ಹುಬ್ಬಳಿಯ ನೇಹಾ ಹಿರೇಮಠ ರೀತಿಯಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಯುವತಿಯ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬೆಳಗಾವಿ ತಾಲೂಕಿನ ಕಿಣಯೇ ಗ್ರಾಮದಲ್ಲಿ ಶನಿವಾರ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ತಾಲೂಕಿನ ಕಿಣಯೆ ಗ್ರಾಮದ ತಿಪ್ಪಣ್ಣ ಡೋಕರೆ (27)ಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುವಂತೆ ಹಾಗೂ ಮದುವೆಯಾಗುವಂತೆ ಬಂಧಿತ ಪೀಡಿಸಿದ್ದಾನೆ.
ಅಂಗಡಿ ಬೀಗ ಒಡೆದು ಕಳ್ಳತನ
ಕನ್ನಡಪ್ರಭ ವಾರ್ತೆ ಗೋಕಾಕಎರಡು ಮೊಬೈಲ್‌ ಅಂಗಡಿಗಳ ಬೀಗ ಒಡೆದು ಲಕ್ಷಾಂತರ ಮೌಲ್ಯದ ಮೊಬೈಲ್ ಹಾಗೂ ನಗದು ಹಣ ಕಳ್ಳತನ ಮಾಡಿರುವ ಘಟನೆ ಶನಿವಾರ ಬೆಳಗಿನ ಜಾವ ನಗರದಲ್ಲಿ ಜರುಗಿದೆ. ಬೆಳಗಿನ ಜಾವ 4 ರಿಂದ 4.30ರ ಸುಮಾರಿನಲ್ಲಿ ಕಳ್ಳರ ಗ್ಯಾಂಗ್ ನಗರದ ಯಲ್ಲಪ್ಪ ಬಾಳಪ್ಪ ಗೋಸಬಾಳ ಎಂಬುವರ ಓಂ ಎಂಟರ್‌ ಪ್ರೈಸಸ್ ಮೊಬೈಲ್ ಅಂಗಡಿಯ ಬೀಗ ಒಡೆದು ಲಕ್ಷಾಂತರ ಮೌಲ್ಯದ ಮೊಬೈಲ್‌ಗಳನ್ನು ದೋಚಿ ಪರಾರಿಯಾಗಿದ್ದಾರೆ. ಇದಕ್ಕೂ ಮುಂಚೆ ಪಂಕಜ ಪೆಗ್ ಬಾರ್‌ನ ಬೀಗ ಒಡೆದು ಅಲ್ಲಿಯೂ ನಗದು ದೋಚಿರುವುದು ತಿಳಿದುಬಂದಿದೆ.
  • < previous
  • 1
  • ...
  • 286
  • 287
  • 288
  • 289
  • 290
  • 291
  • 292
  • 293
  • 294
  • ...
  • 431
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved